ದೇಶೀಯ ಬೆಲೆ ಏರಿಕೆ ತಡೆಗೆ ಜೂನ್ 1ರಿಂದ ಸಕ್ಕರೆ ರಫ್ತುಗಳ ಮೇಲೆ ನಿರ್ಬಂಧ ವಿಧಿಸಿದ ಸರ್ಕಾರ

ನವದೆಹಲಿ: ಗೋಧಿ ರಫ್ತಿಗೆ ಕಡಿವಾಣ ಹಾಕಿದ ದಿನಗಳ ನಂತರ ಭಾರತವು ಈಗ ಸಕ್ಕರೆ ರಫ್ತಿನ ಮೇಲೆ ನಿರ್ಬಂಧಗಳನ್ನು ಹೇರಿದೆ. ಹೊಸ ನಿರ್ಬಂಧಗಳು ಜೂನ್ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಈ ಕ್ರಮವು ಪ್ರಾಥಮಿಕವಾಗಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಲಭ್ಯತೆಯನ್ನು ಹೆಚ್ಚಿಸುವ ಮತ್ತು ಬೆಲೆ ಏರಿಕೆಯನ್ನು ನಿಗ್ರಹಿಸುವ ಗುರಿಯನ್ನು ಹೊಂದಿದೆ. ಉಕ್ರೇನ್‌-ರಷ್ಯಾ … Continued

ಕಾಂಗ್ರೆಸ್ಸಿಗೆ ಹಿರಿಯ ನಾಯಕ ಕಪಿಲ್ ಸಿಬಲ್ ಗುಡ್‌ಬೈ: ಅಖಿಲೇಶ್ ಯಾದವ್ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..!

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಬುಧವಾರ ಉತ್ತರ ಪ್ರದೇಶದ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದರು ಕಪಿಲ್ ಸಿಬಲ್ ಮೇ 16 ರಂದು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಬುಧವಾರ ಘೋಷಿಸಿದರು ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ರಾಜ್ಯಸಭಾ … Continued

ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆಗಳು, ಒಬ್ಬ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಪೊಲೀಸರ ಪ್ರಕಾರ, ಬಾರಾಮುಲ್ಲಾದ ಕ್ರೀರಿ ಪ್ರದೇಶದ ನಜೀಭಟ್ ಕ್ರಾಸಿಂಗ್‌ನಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ … Continued

ಭಿಕ್ಷೆ ಕೇಳುತ್ತಿದ್ದ ಸಾಧುವಿನ ಮೇಲೆ ಹಲ್ಲೆ ನಡೆಸಿ, ಕೂದಲು ಕತ್ತರಿಸಿದ ಯುವಕ..ವೀಕ್ಷಿಸಿ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಖಾಂಡ್ವಾದಲ್ಲಿ ಸಾಧುವೊಬ್ಬರನ್ನು ಥಳಿಸಿ ಅವರ ಕೂದಲನ್ನು ಕತ್ತರಿಸಿದ ಘಟನೆಯ ವೀಡಿಯೊ ವೈರಲ್‌ ಆಗುತ್ತಿದೆ.. ಭಾನುವಾರ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಖಲ್ವಾ ಬ್ಲಾಕ್‌ನ ಪತಾಜನ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಮತ್ತು ಸೋಮವಾರ ವೀಡಿಯೊ ವೈರಲ್ ಆದ ನಂತರ ತನಿಖೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಧುವಿನ … Continued

ಅಪರಿಚಿತ ಗ್ಯಾಂಗ್‌ನಿಂದ ಬಿಜೆಪಿಯ ಮುಖಂಡನ ಹತ್ಯೆ

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಬಿಜೆಪಿಯ ನಾಯಕನನ್ನು ಮೂವರು ದುಷ್ಕರ್ಮಿಗಳು ಮಂಗಳವಾರ (ಮೇ 24 ರಂದು) ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಿಂತಾದ್ರಿಪೇಟ್‌ನಲ್ಲಿ ಬಾಲಚಂದರ್ (30) ಅವರನ್ನು ಅಪರಿಚಿತ ಗ್ಯಾಂಗ್‌ ಹತ್ಯೆ ಮಾಡಿದೆ. ಬಾಲಚಂದರ್ ಅವರು ಬಿಜೆಪಿಯ ಪರಿಶಿಷ್ಟ ಜಾತಿ/ಪಂಗಡದ (SC/ST) ಸೆಂಟ್ರಲ್ ಚೆನ್ನೈ ಮುಖ್ಯಸ್ಥರಾಗಿದ್ದರು. ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದರಿಂದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ವೈಯಕ್ತಿಕ ಭದ್ರತಾ … Continued

ಜ್ಞಾನವಾಪಿ ಪ್ರಕರಣ: ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

ನವದೆಹಲಿ: ಜ್ಞಾನವಾಪಿ ಮಸೀದಿ ಮತ್ತು ಕುತುಬ್ ಮಿನಾರ್ ಒಳಗೊಂಡಿರುವ ವಿವಾದದ ನಡುವೆ ಜಾಮಿಯತ್-ಉಲಮಾ-ಇ-ಹಿಂದ್ ಎಂಬ ಮುಸ್ಲಿಂ ಸಂಘಟನೆಯು ಉತ್ತರ ಪ್ರದೇಶದ ದೇವಬಂದ್‌ನಲ್ಲಿ ಮೇ 28 ಮತ್ತು 29 ರಂದು ‘ಬೃಹತ್‌ ಸಭೆ’ ನಡೆಸಲಿದೆ. ಸುಮಾರು 5,000 ಮುಸ್ಲಿಂ ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ಈ ಸಭೆಯಲ್ಲಿ ಜ್ಞಾನವಾಪಿ, ಮಥುರಾ ಮತ್ತು ಕುತುಬ್ ಮಿನಾರ್‌ನಂತಹ ಸ್ಮಾರಕಗಳ ಬಗ್ಗೆ … Continued

ಕುರ್ಚಿಗಾಗಿ ಮಕ್ಕಳೆದುರೇ ಇಬ್ಬರು ಶಿಕ್ಷಕಿಯರಿಂದ ಮಕ್ಕಳಂತೆ ಕಾದಾಟ.. ವಿದ್ಯಾರ್ಥಿಗಳೇ ಕಂಗಾಲು | ವೀಕ್ಷಿಸಿ

ಶಿಕ್ಷಕರು ದಾರಿ ತೋರಿಸಬೇಕಾದ ಭವಿಷ್ಯದ ಪ್ರಜ್ಞೆಗಳನ್ನು ರೂಪಿಸಬೇಕಾದ ಶಿಕ್ಷಕರೇ ಕುರ್ಚಿಗಾಗಿ ಮಕ್ಕಳೆದುರೇ ಚಿಕ್ಕ ಮಕ್ಕಳಂತೆ ಜಗಳವಾಡಿಕೊಂಡ ಘಟನೆ ವರದಿಯಾಗಿದೆ. ಸದ್ಯ ಈ ವಿಡಿಯೋ ವಿವಿಧ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿರುವ ಚಿತ್ರಕೂಟ ಚಕೌಂಧದ ಸಂಯುಕ್ತ ಶಾಲೆಯಲ್ಲಿ. ಇಲ್ಲಿ ಶಾಲೆಯ ಮುಖ್ಯಾಧ್ಯಾಪಕಿ ಮತ್ತು ಸಹಾಯಕ ಶಿಕ್ಷಕಿ ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ…! … Continued

ಜಿಲ್ಲೆಯ ಮರುನಾಮಕರಣಕ್ಕೆ ಸಂಬಂಧಿಸಿದಂತೆ ಭುಗಿಲೆದ್ದ ಹಿಂಸಾಚಾರ : ಆಂಧ್ರಪ್ರದೇಶ ಸಚಿವರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಹೈದರಾಬಾದ್: ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಆಂಧ್ರಪ್ರದೇಶ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಮಲಾಪುರಂನಲ್ಲಿ ಮಂಗಳವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಮತ್ತು ಖಾಸಗಿ ಬಸ್‌ಗೆ ಬೆಂಕಿ ಹಚ್ಚಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. … Continued

ದುಬಾರಿ ವಾಚ್ ಮಾರಲು ಹೋದ ಭಾರತದ ತಂಡದ ವಿಕೆಟ್‌ ಕೀಪರ್‌ ರಿಷಭ್ ಪಂತಗೆ 1.63 ಕೋಟಿ ರೂ.ಪಂಗನಾಮ…!

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಹಾಗೂ ಭಾರತದ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ರಿಷಭ್ ಪಂತ್ ಅವರು ತಮ್ಮಲ್ಲಿದ್ದ ದುಬಾರಿ ಬೆಲೆಯ ವಾಚುಗಳು ಹಾಗೂ ಚಿನ್ನಾಭರಣಗಳನ್ನು ಮಾರಲು ಹೋಗಿ 1.63 ಕೋಟಿ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ರಿಷಭ್ ಪಂತ್ ಅವರಿಗೆ ವಾಚ್‍ಗಳ ಮೋಹವಿದ್ದು ದುಬಾರಿ ಬೆಲೆಯ ವಾಚುಗಳನ್ನು ಕೊಂಡುಕೊಳ್ಳಲು ಸದಾ ಮುಂದಿರುತ್ತಾರೆ. ತಮ್ಮಲ್ಲಿರುವ ಹಳೆಯ … Continued

ಕುತುಬ್ ಮಿನಾರ್ ವಿವಾದ: ಕೆಡವಿದ ಕಟ್ಟಡದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ-ಕೋರ್ಟ್‌ನಲ್ಲಿ ಎಎಸ್ಐ ಹೇಳಿಕೆ

ನವದೆಹಲಿ: ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ಕುತುಬ್ ಮಿನಾರ್ ಪ್ರಕರಣದ ವಿಚಾರಣೆ ಇಂದು, (ಮೇ ೨೪) ಪೂರ್ಣಗೊಂಡಿದೆ. ಈ ಕುರಿತು ಜೂನ್ 9 ರಂದು ನಿರ್ಧಾರ ಬರಲಿದೆ. ಇಂದು, ಮಂಗಳವಾರ ಭಾರತೀಯ ಪುರಾತತ್ವ ಇಲಾಖೆ (ASI) ಮತ್ತು ಹಿಂದೂ ಪಕ್ಷದವರು ತಮ್ಮ ವಾದ ಮಂಡಿಸಿದರು. 27 ದೇವಸ್ಥಾನಗಳನ್ನು ಕೆಡವಿ ಕುವ್ವಾತ್ ಉಲ್ ಇಸ್ಲಾಂ (Quwwat ul Islam) … Continued