ಪ್ರಯಾಣಿಕ ಕೊಟ್ಟ ₹ 500 ನೋಟನ್ನು ಕ್ಷಣಾರ್ಧದಲ್ಲಿ ಬದಲಿಸಿ ಕೊಟ್ಟಿದ್ದು 20 ರೂ ನೋಟು ಎಂದ ರೈಲ್ವೆ ಸಿಬ್ಬಂದಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಲ್ಲಿ ನಗದು ವಹಿವಾಟಿನ ವೇಳೆ ರೈಲ್ವೆ ಉದ್ಯೋಗಿಯೊಬ್ಬ ಪ್ರಯಾಣಿಕರಿಗೆ ವಂಚಿಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶುಕ್ರವಾರ ರೈಲ್ ವಿಸ್ಪರ್ಸ್ ಎಂಬ ಬಳಕೆದಾರರು ಈ ಕ್ಲಿಪ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಶೀರ್ಷಿಕೆಯಂತೆ ಮಂಗಳವಾರ ಈ ಘಟನೆ ನಡೆದಿದೆ. ವೀಡಿಯೊದಲ್ಲಿ ಟಿಕೆಟಿಂಗ್ ಕೌಂಟರ್ ಹಿಂದೆ ಕುಳಿತಿದ್ದ ವ್ಯಕ್ತಿಯೊಬ್ಬ ಹಣ ವಂಚನೆ ಮಾಡುತ್ತಿದ್ದಾನೆ. … Continued

24 ಗಂಟೆಯೊಳಗೆ ಅನಂತನಾಗ್‌ನಲ್ಲಿರುವ ಸರ್ಕಾರಿ ಕ್ವಾರ್ಟರ್ಸ್ ಖಾಲಿ ಮಾಡಲು ಮೆಹಬೂಬಾ ಮುಫ್ತಿಗೆ ನೋಟಿಸ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ಮೂವರು ಮಾಜಿ ಶಾಸಕರು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹೌಸಿಂಗ್ ಕಾಲೋನಿ ಖಾನಬಲ್ ಪ್ರದೇಶದಲ್ಲಿ ಸರ್ಕಾರಿ ಕ್ವಾರ್ಟರ್ಸ್ ಅನ್ನು ಖಾಲಿ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮೆಹಬೂಬಾ ಮುಫ್ತಿ ಮತ್ತು ಮೂವರು ಮಾಜಿ ಶಾಸಕರು ಅನಂತನಾಗ್ ಜಿಲ್ಲೆಯ ಖಾನಬಾಲ್ ಹೌಸಿಂಗ್ … Continued

15 ವರ್ಷ ಪೂರೈಸಿದ ವಾಹನಗಳು ಗುಜರಿಗೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಗಪುರ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಗೆ ಸೇರಿದ 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ ಎಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದರು. ನಗರದಲ್ಲಿ ನಡೆದ ಕೃಷಿ-ದೂರದೃಷ್ಟಿ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 15 ವರ್ಷ ಪೂರೈಸಿದ ಹಾಗೂ ಕೇಂದ್ರ ಸರ್ಕಾರಕ್ಕೆ ಸೇರಿದ ಎಲ್ಲ ವಾಹನಗಳನ್ನು ಗುಜರಿಗೆ … Continued

ಜೈಲಿನೊಳಗೆ ಮಸಾಜ್, ಅದ್ದೂರಿ ಊಟದ ನಂತರ ಹೊರಬಿದ್ದ ಸತ್ಯೇಂದ್ರ ಜೈನ್ ಸೆಲ್‌ಗೆ ರೂಂ ಸೇವೆ ಮಾಡಿದ ವೀಡಿಯೊ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ಕೊಠಡಿಯೊಳಗೆ ಮಸಾಜ್ ಮಾಡಿಸಿಕೊಳ್ಳುವ ಮತ್ತು ರುಚಿಕರವಾದ ಊಟ ಮಾಡುತ್ತಿರುವ ವೀಡಿಯೊಗಳು ಹೊರಬಿದ್ದ ಕೆಲವೇ ದಿನಗಳಲ್ಲಿ, ಇತ್ತೀಚಿನ ವೀಡಿಯೊವು ಆಪ್ ನಾಯಕನ ಸೆಲ್ ಒಳಗೆ ರೂ ಸೇವೆಗಳನ್ನು ಮಾಡುವುದನ್ನು ತೋರಿಸುತ್ತದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ವೀಡಿಯೊ ಹಂಚಿಕೊಂಡಿದ್ದು, 8-10 ಜನರು … Continued

ಭಾರತ ಜೋಡೋ ಯಾತ್ರೆಯಲ್ಲಿ ಬೈಕ್ ಸವಾರಿ ಮಾಡಿದ ರಾಹುಲ್ ಗಾಂಧಿ | ವೀಕ್ಷಿಸಿ

ಭಾರತ ಜೋಡೋ ಯಾತ್ರೆ ನಡೆಸುತ್ತಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೈಕ್‌ನಲ್ಲಿ ಸವಾರಿ ಮಾಡುವ ಮೂಲಕ ಭಾನುವಾರ ಪ್ರಾರಂಭವಾಯಿತು. ನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ನಡೆಯುವ ಜನಸಂಪರ್ಕ ಯಾತ್ರೆಯು ಕಾಂಗ್ರೆಸ್‌ ಪಕ್ಷದ ಪುನರುಜ್ಜೀವನದ ಉದ್ದೇಶ ಹೊಂದಿದೆ. ವೀಡಿಯೊದಲ್ಲಿ ರಾಹುಲ್‌ ಗಾಂಧಿ ಬೈಕ್ ಓಡಿಸುತ್ತಿರುವುದನ್ನು ಕಾಣಬಹುದು. ಬಿಗಿ ಭದ್ರತೆಯ ನಡುವೆ ಅವರ ಪಕ್ಷದ ಸಹೋದ್ಯೋಗಿಗಳು ಅವರನ್ನು … Continued

ಜೈಲಿನಲ್ಲಿ ವಿಶೇಷ ಸವಲತ್ತು ನೀಡಲು ಸಾಧ್ಯವಿಲ್ಲ: ಧಾರ್ಮಿಕ ನಂಬಿಕೆಗಳ ಪ್ರಕಾರ ಜೈಲಿನಲ್ಲಿ ತಮಗೆ ಆಹಾರ ನೀಡುವಂತೆ ಸತ್ಯೇಂದ್ರ ಜೈನ್‌ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ದೆಹಲಿ ಕೋರ್ಟ್

ನವದೆಹಲಿ: ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಶನಿವಾರ ದೆಹಲಿಯ ಸಚಿವ ಸತ್ಯೇಂದ್ರ ಜೈನ್ ಅವರು ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ತಮಗೆ ಆಹಾರ ನೀಡುವಂತೆ ತಿಹಾರ್ ಜೈಲು ಅಧಿಕಾರಿಗಳನ್ನು ಕೇಳಿಕೊಂಡು ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ, ಸರ್ಕಾರವು ದೇಶದಲ್ಲಿ ಯಾರಿಗೂ ಯಾವುದೇ ವಿಶೇಷ ಸವಲತ್ತುಗಳನ್ನು ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ. ವಿಶೇಷ ನ್ಯಾಯಾಧೀಶ ವಿಕಾಸ ಧುಲ್ … Continued

2023ರ ಬಜೆಟ್‌ನಲ್ಲಿ 400 ಹೊಸ ವಂದೇ ಭಾರತ ರೈಲುಗಳ ಘೋಷಣೆ ಸಾಧ್ಯತೆ : ವರದಿ

ನವದೆಹಲಿ: ಸಚಿವಾಲಯದ ಮೂಲಗಳ ಪ್ರಕಾರ, ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಸರಿಸುಮಾರು 300 ರಿಂದ 400 ಹೊಸ ವಂದೇ ಭಾರತ್ ರೈಲುಗಳನ್ನು ಘೋಷಿಸಬಹುದು. 2024ರ ಮೊದಲ ತ್ರೈಮಾಸಿಕದಲ್ಲಿ ಸ್ಲೀಪರ್ ಕೋಚ್‌ಗಳೊಂದಿಗೆ ಮೊದಲ ವಂದೇ ಭಾರತ್ ರೈಲನ್ನು ಹೊರತರಲಾಗುವುದು ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ. ಮಾಧ್ಯಮ ಸಮಾರಂಭದಲ್ಲಿ ಮಾತನಾಡಿದ ರೈಲ್ವೆ ಸಚಿವರು … Continued

ಮದ್ಯದ ವ್ಯಾಪಾರ ಬಿಟ್ಟುಬಿಡಿ, 1 ಲಕ್ಷ ರೂ.ಬಹುಮಾನ ಪಡೆಯಿರಿ: ಮದ್ಯ ನಿಷೇಧ ಬಲಪಡಿಸಲು ಹೊಸ ಯೋಜನೆ ಜಾರಿಗೆ ಮುಂದಾದ ಬಿಹಾರ ಸರ್ಕಾರ

ಪಾಟ್ನಾ: ಬಿಹಾರದಲ್ಲಿ ಮದ್ಯಪಾನ ನಿಷೇಧವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ರಾಜ್ಯದಲ್ಲಿ ಅಕ್ರಮ ಮತ್ತು ನಕಲಿ ಮದ್ಯ ವ್ಯಾಪಾರದ ಹಾವಳಿ ತಡೆಗೆ ಹೊಸ ವಿಧಾನವನ್ನು ಹೊರತಂದಿದ್ದಾರೆ. ಜೀವನೋಪಾಯಕ್ಕಾಗಿ ಮದ್ಯದ ವ್ಯವಹಾರವನ್ನು ತ್ಯಜಿಸುವವರಿಗೆ ತಮ್ಮ ಸರ್ಕಾರ 1 ಲಕ್ಷ ರೂಪಾಯಿ ನೀಡಲಿದೆ ಎಂದುಅವರು ಪ್ರಕಟಿಸಿದ್ದಾರೆ. ಬಿಹಾರದಲ್ಲಿ ಮದ್ಯ ನಿಷೇಧದ ಹಿನ್ನೆಲೆಯಲ್ಲಿ ಈ ಯೋಜನೆ ಬಂದಿದೆ. ಮದ್ಯ … Continued

ಹೊರಬಿದ್ದ ಹೊಸ ಸಿಸಿಟಿವಿ ಕ್ಲಿಪ್‌ನಲ್ಲಿ, ಬಂಧಿತ ದೆಹಲಿ ಸಚಿವರನ್ನು ಜೈಲಿನೊಳಗೆ ಭೇಟಿ ಮಾಡಿದ ಜೈಲಿನ ಮುಖ್ಯಸ್ಥ

ನವದೆಹಲಿ: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್‌ಗೆ ಹೊಸ ತೊಂದರೆ ಉಂಟಾಗಬಹುದು, ಏಕೆಂದರೆ ಅವರ ಜೈಲಿನ ಸೆಲ್‌ನ ಮತ್ತೊಂದು ಸಿಸಿಟಿವಿ ವೀಡಿಯೊ ಹೊರಬಿದ್ದಿದ್ದು, ಅದರಲ್ಲಿ ಜೈನ್‌ ಅತಿಥಿಗಳಿಗೆ ಆತಿಥ್ಯ ನೀಡುತ್ತಿರುವುದನ್ನು ತೋರಿಸುತ್ತದೆ ಮತ್ತು ಈಗ ಅಮಾನತುಗೊಂಡಿರುವ ತಿಹಾರ್ ಜೈಲು ಅಧೀಕ್ಷಕರ ಭೇಟಿಯನ್ನು ಸಹ ಒಳಗೊಂಡಿದೆ. ಚುನಾವಣೆಯಲ್ಲಿ ಬಿಜೆಪಿ ತನ್ನ ನಾಯಕರನ್ನು ಕೆಣಕಲು ಕೇಂದ್ರೀಯ … Continued

ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 4 ನಕ್ಸಲರು ಹತ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಶನಿವಾರ ಬೆಳಗಿನ ಜಾವ ನಡೆಸಿದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಸುಮಾರು 50 ನಕ್ಸಲರು ಆ ಪ್ರದೇಶದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಲು ಜಮಾಯಿಸಿದ್ದರು ಎಂದು ಪಡೆಗಳು ದಾಳಿ ನಡೆಸಿದವು ಎಂದು ಬಸ್ತಾರ್‌ನ ಪೊಲೀಸ್ ಮಹಾನಿರೀಕ್ಷಕ ಪಿ ಸುಂದರರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರೀಯ ಮೀಸಲು … Continued