ಭಾರತದ ಉದ್ಯೋಗಿಗಳನ್ನು ವಜಾ ಮಾಡಲು ಆರಂಭಿಸಿದ ಟ್ವಿಟರ್‌ : ವರದಿ

ನವದೆಹಲಿ: ಜಾಗತಿಕ ಮಟ್ಟದ ಉದ್ಯೋಗ ಕಡಿತದ ಭಾಗವಾಗಿ ಟ್ವಿಟರ್ ಭಾರತದಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಲು ಪ್ರಾರಂಭಿಸಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನ ಹೊಸ ಮಾಲೀಕ ಎಲೋನ್ ಮಸ್ಕ್ ಅವರು ಆರ್ಥಿಕತೆಯನ್ನು ಸಾಧಿಸಲು ಮತ್ತು USD 44 ಶತಕೋಟಿ ಸ್ವಾಧೀನವನ್ನು ಕಾರ್ಯಸಾಧ್ಯವಾಗುವಂತೆ ಆದೇಶಿಸಿದ್ದಾರೆ. NDTV ಯ ವರದಿಯ ಪ್ರಕಾರ, ಟ್ವಿಟರ್‌ (Twitter) ಇಂಡಿಯಾದ ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗಗಳನ್ನು ಸಂಪೂರ್ಣವಾಗಿ … Continued

‘ಅನುಮತಿ ನಿರಾಕರಿಸಲು ಪ್ರತಿಕೂಲ ವಿಷಯ ಇಲ್ಲ’: 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಕೆಲವು ಸ್ಥಳಗಳನ್ನು ಹೊರತುಪಡಿಸಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ವಿಷಯಗಳು ಕಂಡುಬಂದಿಲ್ಲ, ಎಂದು ಹೇಳಿದ ಮದ್ರಾಸ್‌ ಹೈಕೋರ್ಟ್‌ ನವೆಂಬರ್ 6 ರಂದು ತಮಿಳುನಾಡಿನಾದ್ಯಂತ 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಶುಕ್ರವಾರ ಅನುಮತಿ ನೀಡಿದೆ. ಆದಾಗ್ಯೂ, ಕೊಯಮತ್ತೂರು ನಗರ, ಪೊಲ್ಲಾಚಿ, ಮೆಟ್ಟುಪಾಳ್ಯಂ, ಪಲ್ಲಡಂ, ಅರುಮನೈ ಮತ್ತು ನಾಗರ್‌ಕೋಯಿಲ್ — ಆರು ಸ್ಥಳಗಳಲ್ಲಿ ಕಾರ್ಯಕ್ರಮವನ್ನು ನಡೆಸಲು … Continued

ಎಎಪಿಯ ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇಸುದನ್ ಗಧ್ವಿ ಆಯ್ಕೆ

ನವದೆಹಲಿ: ಆಮ್ ಆದ್ಮಿ ಪಕ್ಷ ತನ್ನ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಇಸುದನ್ ಗಧ್ವಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಇಂದು, ಶುಕ್ರವಾರ ಘೋಷಿಸಿದೆ. ಜನರು ಪಕ್ಷಕ್ಕೆ ಸಲ್ಲಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪಕ್ಷ ನಡೆಸಿದ ಜನಾಭಿಪ್ರಾಯದ ಸಮೀಕ್ಷೆಯಲ್ಲಿ 73 ಪ್ರತಿಶತದಷ್ಟು ಮತಗಳನ್ನು ಪಡೆದ … Continued

ಪಂಜಾಬ್‌: ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ನವದೆಹಲಿ: ಪಂಜಾಬ್‌ನ ಅಮೃತಸರದಲ್ಲಿ ಶಿವಸೇನೆ ನಾಯಕ ಸುಧೀರ್ ಸೂರಿ ಅವರ ಮೇಲೆ ಗುಂಡಿನ ದಾಳಿ ನಡೆಸಿ  ಹತ್ಯೆ ಮಾಡಲಾಗಿದೆ. ನಗರದ ದೇವಸ್ಥಾನದ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಶಿವಸೇನೆ ಮುಖಂಡರು ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಗುಂಪಿನಿಂದ ಯಾರೋ ಬಂದು ಸೂರಿ ಅವರಿಗೆ ಗುಂಡು ಹಾರಿಸಿದ್ದಾರೆ. ಸುಧೀರ್ ಸೂರಿ ಅವರನ್ನು ಗುಂಡಿಕ್ಕಿ ಹತ್ಯೆಗೈದಿರುವುದು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, … Continued

ದೆಹಲಿಯಲ್ಲಿ ವಾಯು ಮಾಲಿನ್ಯ ಉಲ್ಬಣ: ನಾಳೆಯಿಂದ ಪ್ರಾಥಮಿಕ ಶಾಲೆಗಳು ಬಂದ್‌

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆ, ಶನಿವಾರದಿಂದ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ. ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ (SAFAR) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ … Continued

ಗುಜರಾತ್ ಚುನಾವಣೆ ; ಟೈಮ್ಸ್ ನೌ -ನವಭಾರತ-ಇಟಿಜಿ ಒಪಿನಿಯನ್ ಪೋಲ್ : ಬಿಜೆಪಿ ಗೆಲ್ಲುತ್ತಾ..? ಕಾಂಗ್ರೆಸ್‌ಗೆ ಆಪ್‌ ಅಡ್ಡಿಯಾಗುತ್ತಾ..? ಸಮೀಕ್ಷೆಯಲ್ಲಿ ಬಹಿರಂಗ

ಅಹ್ಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆ 2022 ಘೋಷಣೆಯಾಗಿದೆ. ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಹಿಮಾಚಲ ಪ್ರದೇಶದೊಂದಿಗೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಗುಜರಾತ್‌ಗೆ ಸಂಬಂಧಿಸಿದಂತೆ ಟೈಮ್ಸ್ ನೌ -ನವಭಾರತ ಮತ್ತು ಇಟಿಜಿಯ ಅಭಿಪ್ರಾಯ ಸಂಗ್ರಹ (opinion poll) ಹೊರಬಿದ್ದಿದೆ. ಇದು ಗುಜರಾತ್ … Continued

ದೆಹಲಿ: ವಾಯು ಗುಣಮಟ್ಟ ಹದಗೆಟ್ಟಿದ್ದರಿಂದ ನೋಯ್ಡಾ ಶಾಲೆಗಳಿಗೆ ಮಂಗಳವಾರದ ವರೆಗೆ ಆನ್‌ಲೈನ್‌ನಲ್ಲೇ ತರಗತಿ

ನೋಯ್ಡಾ: ದೆಹಲಿ-ಎನ್‌ಸಿಆರ್‌ನಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟದಿಂದಾಗಿ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಎಲ್ಲಾ ಶಾಲೆಗಳಲ್ಲಿ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಂಗಳವಾರದ ವರೆಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾದೆ. ಗೌತಮ್ ಬುದ್ಧನಗರದ ಶಾಲೆಗಳ ಜಿಲ್ಲಾ ಇನ್ಸ್‌ಪೆಕ್ಟರ್ (ಡಿಐಒಎಸ್) ಧರ್ಮವೀರ್ ಸಿಂಗ್ ಹೊರಡಿಸಿದ ಆದೇಶದಲ್ಲಿ, 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುವಂತೆ … Continued

ಪೂಂಚ್‌ನ ಗಡಿಯಲ್ಲಿ ಒಳ ನುಸುಳಲೆತ್ನಿಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಸೇನೆಯು ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿದೆ ಮತ್ತು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಬ್ಬ ಭಯೋತ್ಪಾದಕನ ಶವವನ್ನು ಸೈನಿಕರು ವಶಪಡಿಸಿಕೊಂಡರೆ, ಎಲ್‌ಒಸಿಯ ಆಚೆ ಬಿದ್ದಿರುವ ಇತರ ಇಬ್ಬರ ದೇಹಗಳನ್ನು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಗ್ರಾಮಸ್ಥರು ವಾಪಸು … Continued