ಪ್ರಧಾನಿ ಮೋದಿ ಬಳಿ ರಕ್ಷಣೆ ಕೋರಿದ ಗ್ಯಾಂಗ್ ರೇಪ್‌ನಿಂದ ಬದುಕುಳಿದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮಹಿಳೆ

ಮುಜಫರಾಬಾದ್: ಕಳೆದ ಏಳು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಮಹಿಳೆ ಈಗ ತನಗೆ ಮತ್ತು ತನ್ನ ಮಕ್ಕಳಿಗೆ ಜೀವ ಬೆದರಿಕೆ ಇರುವ ಕಾರಣ ಆಶ್ರಯ ಮತ್ತು ರಕ್ಷಣೆ ನೀಡಿ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಹಾಯವನ್ನು ಕೋರಿದ್ದಾರೆ. ಭಾವನಾತ್ಮಕ ವೀಡಿಯೊ ಸಂದೇಶದಲ್ಲಿ, ಮಾರಿಯಾ ತಾಹಿರ್, … Continued

ನಿಂತು ಮಾತನಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಲ್ಯಾಬ್ ಕುಸಿದು ಚರಂಡಿಯ ಆಳ ಗುಂಡಿಯೊಳಗೆ ಬೈಕ್‌ ಸಮೇತ ಬಿದ್ದ ಐವರು…! ವೀಕ್ಷಿಸಿ

ಜೈಸಲ್ಮೇರ್: ರಾಜಸ್ತಾನದ ಜೈಸಲ್ಮೇರ್‌ನಿಂದ ಐದು ಪುರುಷರು ಚಪ್ಪಡಿ ಮೇಲೆ ನಿಂತಿದ್ದ ನಂತರ ಇದ್ದಕ್ಕಿದ್ದಂತೆ ಗುಂಡಿಗೆ ಬಿದ್ದ ನಾಟಕೀಯ ವೀಡಿಯೊ ಹೊರಬಂದಿದೆ. ಅವರ ಬಳಿ ನಿಂತಿದ್ದ ಬೈಕ್ ಕೂಡ ಗುಂಡಿಗೆ ಬಿದ್ದಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ನಡೆದಾಗ ಐವರು ಟೈರ್ ರಿಪೇರಿ ಅಂಗಡಿಯಲ್ಲಿ ನಿಂತಿದ್ದರು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. … Continued

ಗೂಗಲ್ ಸಂಸ್ಥಾಪಕರಾದ ಲ್ಯಾರಿ ಪೇಜ್, ಸರ್ಜಿ ಬ್ರಿನ್ ಹಿಂದಿಕ್ಕಿದ ಗೌತಮ್ ಅದಾನಿ ಈಗ ವಿಶ್ವದ 6ನೇ ಅತ್ಯಂತ ಶ್ರೀಮಂತ

ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಅವರು ಈಗ ವಿಶ್ವದ ಆರನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬಂದರು, ಗಣಿಗಾರಿಕೆ, ಇಂಧನ ಸೇರಿದಂತೆ ಇನ್ನಿತರ ಹಲವಾರು ಉದ್ಯಮಗಳಲ್ಲಿ ತೊಡಗಿಸಿಕೊಂಡಿರುವ ಅದಾನಿ ಸಂಸ್ಥೆಯ ಷೇರುಗಳಲ್ಲಿ ಭಾರಿ ಏರಿಕೆ ಕಂಡುಬಂದಿದ್ದರಿಂದ ಅವರ ಒಟ್ಟು ಆಸ್ತಿ ಮೌಲ್ಯ 118 ಬಿಲಿಯನ್ ಅಮೆರಿಕನ್ ಡಾಲರುಗಳಿಗೆ ಏರಿದ್ದು, ಈಗ ಅವರು ವಿಶ್ವದ 6 … Continued

ಟಿಪ್-ಆಫ್ ನಂತರ ಶಿಕ್ಷಕಿ ಬಳಿ ದೇಶ ನಿರ್ಮಿತ ಪಿಸ್ತೂಲ್ ಪತ್ತೆ…! ವೀಡಿಯೊ ವೈರಲ್‌

ಮೈನ್‌ಪುರಿ (ಉತ್ತರ ಪ್ರದೇಶ): ದೇಶ ನಿರ್ಮಿತ ಪಿಸ್ತೂಲ್ ಇಟ್ಟುಕೊಂಡು ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಿನ್ನೆ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಕರಿಷ್ಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದ್ದು, ಫಿರೋಜಾಬಾದ್‌ನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಕೆಲವು ಕೆಲಸದ ಕಾರಣ ಅವಳು ನಿನ್ನೆ ಮೈನ್ಪುರಿಯಲ್ಲಿದ್ದಳು” ಎಂದು ಅವರು … Continued

‘ಅಸಮರ್ಪಕ ತರಬೇತಿ’ : 90 ಸ್ಪೈಸ್‌ಜೆಟ್ ಪೈಲಟ್‌ಗಳನ್ನು ಬೋಯಿಂಗ್ 737 ಮ್ಯಾಕ್ಸ್ ವಿಮಾನ ನಿರ್ವಹಿಸದಂತೆ ನಿರ್ಬಂಧಿಸಿದ ಡಿಜಿಸಿಎ

ನವದೆಹಲಿ: ಭಾರತೀಯ ವಿಮಾನಯಾನ ನಿಯಂತ್ರಕ ಡಿಜಿಸಿಎ 90 ಸ್ಪೈಸ್‌ಜೆಟ್ ಪೈಲಟ್‌ಗಳು ಬೋಯಿಂಗ್ 737 ಮ್ಯಾಕ್ಸ್ ವಿಮಾನ ನಿರ್ವಹಿಸಲು ಸರಿಯಾಗಿ ತರಬೇತಿ ಪಡೆದಿಲ್ಲ ಎಂದು ಕಂಡುಕೊಂಡ ನಂತರ ಅವರಿಗೆ ಅದನ್ನು ನಿರ್ವಹಿಸುವುದನ್ನು ನಿರ್ಬಂಧಿಸಿದೆ. ಸದ್ಯಕ್ಕೆ ನಾವು ಈ ಪೈಲಟ್‌ಗಳನ್ನು ಮ್ಯಾಕ್ಸ್ ವಿಮಾನ ಹಾರಿಸುವುದನ್ನು ನಿರ್ಬಂಧಿಸಿದ್ದೇವೆ ಮತ್ತು ಅವರು ವಿಮಾನವನ್ನು ಹಾರಿಸಲುಮರು ತರಬೇತಿ ಪಡೆಯಬೇಕಾಗಿದೆ ಎಂದು ಡಿಜಿಸಿಎ ಮುಖ್ಯಸ್ಥ … Continued

ಪಶ್ಚಿಮ ಬಂಗಾಳ: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ-ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಕೋಲ್ಕತ್ತಾ ಹೈಕೋರ್ಟ್ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಿಂದ ತನಿಖೆಗೆ ಆದೇಶಿಸಿದೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಪೊಲೀಸರಿಗೆ ಸೂಚಿಸಿದೆ. ಸಿಬಿಐ ಈ ಪ್ರಕರಣವನ್ನು ನ್ಯಾಯಯುತ ತನಿಖೆಗೆ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಮತ್ತು … Continued

ಮುಂಬೈ – ಅಹಮದಾಬಾದ್ ಹೈ-ಸ್ಪೀಡ್ ರೈಲು: ಭಾರತೀಯ ಪರಿಸ್ಥಿತಿಗಳಿಗೆ ಬುಲೆಟ್ ರೈಲು ಮಾರ್ಪಡಿಸುವ ಜಪಾನ್‌, 2026 ರಿಂದ ಟ್ರಯಲ್‌ ಆರಂಭ

ಜಪಾನ್‌ನ ಹೈ-ಸ್ಪೀಡ್ ಶಿಂಕನ್‌ಸೆನ್ ರೈಲುಗಳನ್ನು ದೇಶದ ಮಹತ್ವಾಕಾಂಕ್ಷೆಯ ‘ಬುಲೆಟ್ ರೈಲು ಯೋಜನೆ’ಗಾಗಿ ಭಾರತಕ್ಕೆ ಕಳುಹಿಸುವ ಮೊದಲು ತಾಪಮಾನ, ಧೂಳು ಮತ್ತು ತೂಕದಂತಹ ಭಾರತೀಯ ಪರಿಸ್ಥಿತಿಗಳಿಗೆ ಮಾರ್ಪಡಿಸಲಾಗುತ್ತದೆ ಕಂಪನಿ ಹೇಳಿದೆ. ನ್ಯಾಶನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ನ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ, ಯೋಜನೆಯು ಸೂರತ್-ಬಿಲ್ಲಿಮೊರಾ ನಡುವಿನ 48 ಕಿಮೀ ವಿಭಾಗವನ್ನು 2027 ರಲ್ಲಿ … Continued

ಐಎನ್ಎಸ್ ವಿಕ್ರಾಂತ್ ಹಣ ದುರುಪಯೋಗ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಬಾಂಬೆ ಹೈಕೋರ್ಟ್‌ ಮೊರೆ ಹೋದ ಬಿಜೆಪಿಯ ಕಿರೀಟ್ ಸೋಮಯ್ಯ

ಮುಂಬೈ: ಮುಂಬೈ ಪೊಲೀಸರು ದಾಖಲಿಸಿರುವ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕಿರೀಟ್‌ ಸೋಮಯ್ಯ ಅವರು ಬಾಂಬೆ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಯುದ್ಧವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಾಂತನ್ನು ನೌಕಾ ಸೇವೆಯಿಂದ ನಿವೃತ್ತಿಗೊಳಿಸಿದ ನಂತರ ಕಳಚಿಹಾಕದೆ ರಕ್ಷಿಸಿ ವಸ್ತುಸಂಗ್ರಹಾಲಯವಾಗಿ ಮಾರ್ಪಡಿಸಲು ಸಂಗ್ರಹಿಸಿದ್ದ ₹ 50 ಕೋಟಿಗೂ … Continued

ವಿದ್ಯಾರ್ಥಿಗಳು ಇನ್ಮುಂದೆ 2 ಡಿಗ್ರಿ ಕೋರ್ಸ್‌ಗಳನ್ನು ಏಕಕಾಲದಲ್ಲಿ ಮುಂದುವರಿಸಬಹುದು: ಯುಜಿಸಿ ಅಧ್ಯಕ್ಷರು ನೀಡಿದ ಮಾಹಿತಿ ಇಲ್ಲಿದೆ

ನವದೆಹಲಿ: ಮಾಧ್ಯಮದೊಂದಿಗಿನ ವರ್ಚುವಲ್ ಸಭೆಯಲ್ಲಿ ಯುಜಿಸಿ (UGC) ಅಧ್ಯಕ್ಷ ಎಂ. ಜಗದೇಶಕುಮಾರ್ ಅವರು ವಿದ್ಯಾರ್ಥಿಗಳಿಗೆ ಪೂರ್ಣ ಸಮಯದ ಪದವಿ ಕೋರ್ಸ್‌ಗಳು ಸೇರಿದಂತೆ ಎರಡು ಏಕಕಾಲಿಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮುಂದುವರಿಸಲು ಅವಕಾಶ ನೀಡುವ ಯುಜಿಸಿಯ ಇತ್ತೀಚಿನ ಯೋಜನೆ ಕುರಿತು ಬಹಿರಂಗಪಡಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಗೆ (NEP) ಅನುಸಾರವಾಗಿ, ಇತ್ತೀಚಿನ ಕ್ರಮವು ಉನ್ನತ ಶಿಕ್ಷಣದ ನಮ್ಯತೆ ಮತ್ತು ವೈಯಕ್ತೀಕರಣವನ್ನು … Continued

ನಿರ್ಬಂಧಗಳಿಗೆ ಒಳಗಾಗಿರುವ ರಷ್ಯಾಕ್ಕೆ 2 ಶತಕೋಟಿ ಡಾಲರ್‌ನಷ್ಟು ಹೆಚ್ಚು ರಫ್ತು ಮಾಡಲು ಭಾರತದ ಯೋಚನೆ

ನವದೆಹಲಿ: ಉಕ್ರೇನ್‌ನ ಮೇಲೆ ಆಕ್ರಮಣ ಮಾಡಿದ್ದಕ್ಕಾಗಿ ರಷ್ಯಾದ ಮೇಲೆ ವ್ಯಾಪಕವಾದ ಅಂತಾರಾಷ್ಟ್ರೀಯ ನಿರ್ಬಂಧಗಳ ನಡುವೆ ದ್ವಿಪಕ್ಷೀಯ ವ್ಯಾಪಾರವನ್ನು ಮುಂದುವರಿಸಲು ಸ್ಥಳೀಯ ಕರೆನ್ಸಿಗಳಲ್ಲಿ ಪಾವತಿ ವ್ಯವಸ್ಥೆ ಮಾಡಲು ಎರಡು ರಾಷ್ಟ್ರಗಳು ಕೆಲಸ ಮಾಡುತ್ತಿರುವುದರಿಂದ ಭಾರತವು ರಷ್ಯಾಕ್ಕೆ ಹೆಚ್ಚುವರಿ 2 ಶತಕೋಟಿ ಅಮೆರಿಕನ್‌ ಡಾಲರ್‌ನಷ್ಟು ರಫ್ತು ಹೆಚ್ಚಿಸಲು ಯೋಜಿಸುತ್ತಿದೆ ಎಂದು ೀ ಬಗ್ಗೆ ಮಾಹಿತಿ ಇರುವವರು ಹೇಳಿದ್ದಾರೆ ಎಂದು … Continued