ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

ಪಾಟ್ನಾ : ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಲ್ನೋಟಕ್ಕೆ, ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಂತೆ ತೋರುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬೆಂಕಿಯನ್ನು ನಂದಿಸಲಾಗಿದೆ. ಮೃತರಲ್ಲಿ ಮೂವರು ಪುರುಷರು ಹಾಗೂ ಮೂವರು … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ ‘ಭಾರತದ ಹೃದಯ’ ….!

ಈ ವರ್ಷದ ಆರಂಭದಲ್ಲಿ ನಿಧನರಾದ 69 ವರ್ಷದ ವ್ಯಕ್ತಿಯ ಹೃದಯವು ಭಾರತದ ಗಡಿಯಾಚೆ ಪಾಕಿಸ್ತಾನದಲ್ಲಿ ವಾಸಿಸುವುದನ್ನು ಮುಂದುವರಿಸುತ್ತದೆ. ಹತ್ತು ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದ ಪಾಕಿಸ್ತಾನದ ಕರಾಚಿಯ 19 ವರ್ಷದ ಆಯೇಷಾ ರಾಶನ್ ಎಂಬ ಯುವತಿ ಭಾರತೀಯನ ಹೃದಯದೊಂದಿಗೆ ಸಾಮಾನ್ಯ ಜೀವನ ನಡೆಸಲು ಸಿದ್ಧರಾಗಿದ್ದಾರೆ. ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಆಯೇಷಾ ಯಶಸ್ವಿ ಹೃದಯ ಕಸಿ ಮಾಡಿಸಿಕೊಂಡಿದ್ದು, ಕಳೆದ … Continued

ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಟ್ನಾ : ಬಿಹಾರದ ಜನತಾ ದಳ ಯುನೈಟೆಡ್ (ಜೆಡಿಯು) ಯುವ ನಾಯಕನನ್ನು ಬುಧವಾರ ರಾತ್ರಿ ಪಾಟ್ನಾದಲ್ಲಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಸೌರಭ ಕುಮಾರ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ದಾಳಿಕೋರರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ … Continued

ಲೋಕಸಭಾ ಚುನಾವಣೆ: ಈ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೇ ಮತ ಹಾಕಬೇಡಿ ಎಂದು ಮತದಾರರಿಗೆ ಮನವಿ ಮಾಡುತ್ತಿರುವ ಕಾಂಗ್ರೆಸ್‌…!

ಬನ್ಸ್ವಾರಾ (ರಾಜಸ್ಥಾನ) : ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ರಾಜಸ್ಥಾನದ ಬನ್ಸ್ವಾರಾ-ಡುಂಗರಪುರ ಲೋಕಸಭಾ ಕ್ಷೇತ್ರವು ವಿಲಕ್ಷಣವಾದ ಚುನಾವಣಾ ಕದನಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗೇ ಮತ ನೀಡದಂತೆ ಜನರಲ್ಲಿ ಮನವಿ ಮಾಡುತ್ತಿದೆ…! ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಸ್ವಂತ ಅಭ್ಯರ್ಥಿ ಅರವಿಂದ ದಾಮೋರ್ ಅವರನ್ನು ಕಣಕ್ಕಿಳಿಸಿದರೂ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕದ ಒಂದು ದಿನ ಮೊದಲು … Continued

ಕೋಟಕ್‌ ಮಹೀಂದ್ರಾ ಬ್ಯಾಂಕಿಗೆ ಆರ್‌ಬಿಐ ನಿರ್ಬಂಧ : ಹೊಸ ಗ್ರಾಹಕರ ಆನ್‌ಲೈನ್‌ ಸೇರ್ಪಡೆ, ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಬ್ರೇಕ್‌

ಮುಂಬೈ : ಕೋಟಕ್‌ ಮಹೀಂದ್ರಾ ಬ್ಯಾಂಕ್‌ ತನ್ನ ಆನ್‌ಲೈನ್‌ ಮತ್ತು ಮೊಬೈಲ್‌ ಬ್ಯಾಂಕಿಂಗ್‌ ವೇದಿಕೆ ಮೂಲಕ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡುವುದಕ್ಕೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬುಧವಾರ ನಿರ್ಬಂಧ ಹೇರಿದೆ. ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಅನುಸರಿಸುವಂತೆ ಪದೇ ಪದೇ ಸೂಚಿಸಿದರೂ ಅದನ್ನು ಪಾಲಿಸದಿರುವುದಕ್ಕೆ ಆರ್‌ಬಿಐ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಕೋಟಕ್‌ ಮಹೀಂದ್ರಾ … Continued

ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

ಬೆಂಗಳೂರು : ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂ‌ರ್ಣಪಾಠ … Continued

‘ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ದೃಢ ಪುರಾವೆಗಳಿಲ್ಲದೆ ಹ್ಯಾಕ್‌ ಆಗಿದೆ, ಇಲ್ಲವೇ ತಿರುಚಲಾಗಿದೆ ಎಂಬ ಶಂಕೆಯ ಆಧಾರದ ಮೇಲೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಬಹುದೇ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಪ್ರಶ್ನಿಸಿದೆ. ಇವಿಎಂಗಳ ಮೂಲಕ ಚಲಾವಣೆಯಾದ ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವೋಟರ್-ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಚೀಟಿಗಳೊಂದಿಗೆ ತಾಳೆ ಮಾಡಲು ನಿರ್ದೇಶನ ನಿಡುವಂತೆ … Continued

ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

ನವದೆಹಲಿ: ದಾರಿ ತಪ್ಪಿಸುವ ಮತ್ತು ಅಲೋಪಥಿ ಪದ್ದತಿ ವಿರುದ್ಧ ಅವಹೇಳನಕರ ಜಾಹೀರಾತು ಅಭಿಯಾನ ಆರಂಭಿಸಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರಕಟಿಸಿದ್ದ ಬೇಷರತ್‌ ಕ್ಷಮೆಯಾಚನೆ ಜಾಹೀರಾತಿನ ಗಾತ್ರದ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದ ಒಂದು ದಿನದ ನಂತರ ಅದು ಜಾಹೀರಾತಿನ ಗಾತ್ರವನ್ನು ಹೆಚ್ಚಿಸಿ ಕಂಪೆನಿ ಕ್ಷಮಾಪಣೆ ಪ್ರಕಟಿಸಿದೆ. ವಿವಿಧ ದಿನಪತ್ರಿಕೆಗಳಲ್ಲಿ ಬುಧವಾರ ಪ್ರಕಟವಾದ ಜಾಹೀರಾತು ಈ ಹಿಂದೆ … Continued

ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಮಧ್ಯಾಹ್ನ ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅದೃಷ್ಟವಶಾತ್, ಬಿಜೆಪಿ ನಾಯಕನಿಗೆ ತಕ್ಷಣದ ಚಿಕಿತ್ಸೆ ಸಿಕ್ಕಿದೆ ಮತ್ತು ಸ್ವಲ್ಪ ವಿರಾಮದ ನಂತರ, ವರುದ್‌ ಭಾಷಣವನ್ನು ಮುಂದುವರಿಸಲು ಸಾಧ್ಯವಾಯಿತು. ತಮ್ಮ ಭಾಷಣವನ್ನು ಪೂರ್ಣಗೊಳಿಸಿದ ಸ್ವಲ್ಪ ಸಮಯದ ನಂತರ, ಗಡ್ಕರಿ ಅವರು ಎಕ್ಸ್ (ಹಿಂದಿನ … Continued