ಉಕ್ರೇನ್‌ನಲ್ಲಿ ದಿನಗಟ್ಟಲೆ ಆಹಾರ-ನೀರಿಲ್ಲದೆ ಪರಿತಪಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈಗ ನೀರಿಗಾಗಿ ಹಿಮವನ್ನೇ ಕರಗಿಸುತ್ತಿದ್ದಾರೆ… | ವೀಕ್ಷಿಸಿ

ಕೀವ್‌: ಉಕ್ರೇನ್ ಆಕ್ರಮಣದ ನಂತರ ಆಹಾರ ಮತ್ತು ನೀರಿಲ್ಲದೆ ದಿನಗಟ್ಟಲೆ ಸಿಲುಕಿರುವ ಈಶಾನ್ಯ ನಗರದ ಸುಮಿಯ ಹಾಸ್ಟೆಲ್‌ನಲ್ಲಿ ಕೆಲವು ಭಾರತೀಯ ವಿದ್ಯಾರ್ಥಿಗಳು ನೀರಿಗಾಗಿ ಹಿಮವನ್ನೇ ಕರಗಿಸಲು ಹಿಮವನ್ನು ಸಂಗ್ರಹಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಅವರಲ್ಲಿ ಸುಮಾರು 800-900 ವಿದ್ಯಾರ್ಥಿಗಳು ಒಂದು ವಾರದಿಂದ ಸುಮಿ ಸ್ಟೇಟ್ ಯೂನಿವರ್ಸಿಟಿಯ ವೈದ್ಯಕೀಯ ಸಂಸ್ಥೆಯ ಹಾಸ್ಟೆಲ್‌ಗಳಲ್ಲಿ ಬಂಧಿಯಾಗಿದ್ದಾರೆ ಮತ್ತು … Continued

ರಷ್ಯಾ-ಉಕ್ರೇನ್ ಬಿಕ್ಕಟ್ಟು : ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಮತದಾನದಿಂದ ದೂರ ಉಳಿದ ಭಾರತ

ನವದೆಹಲಿ: ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ಪರಿಣಾಮವಾಗಿ ಸ್ವತಂತ್ರ ಅಂತಾರಾಷ್ಟ್ರೀಯ ತನಿಖಾ ಆಯೋಗವನ್ನು ತುರ್ತಾಗಿ ಸ್ಥಾಪಿಸಲು ನಿರ್ಧರಿಸಿದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕೌನ್ಸಿಲ್‌ನಲ್ಲಿನ ಮತದಾನದ ವೇಳೆ ಭಾರತವು ದೂರ ಉಳಿದಿದೆ. 47 ಸದಸ್ಯರ ಕೌನ್ಸಿಲ್ ಉಕ್ರೇನ್‌ನಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯ ಕರಡು ನಿರ್ಣಯದ ಮೇಲೆ ಮತ ಚಲಾಯಿಸಿತು. ಈ ನಿರ್ಣಯವನ್ನು ಪರವಾಗಿ 32 ಮತಗಳು, ಎರಡು … Continued

ಹರ್ಯಾಣ ವಿಧಾನಸಭೆಯಲ್ಲಿ ಮತಾಂತರ ವಿರೋಧಿ ಮಸೂದೆ ಮಂಡಿಸಿದ ಸರ್ಕಾರ, ಕೋಲಾಹಲ

ಚಂಡೀಗಡ: ಹರ್ಯಾಣ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಿದ್ದು, ಧಾರ್ಮಿಕ ತಾರತಮ್ಯವನ್ನು ಉಲ್ಲೇಖಿಸಿ ಪ್ರತಿಪಕ್ಷಗಳು ಮಸೂದೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕೋಲಾಹಲಕ್ಕೆ ಕಾರಣವಾಯಿತು. ಇಂದು, ಶುಕ್ರವಾರ ಬಜೆಟ್ ಅಧಿವೇಶನದಲ್ಲಿ ಕಾನೂನುಬಾಹಿರ ಮತಾಂತರ ತಡೆ ಮಸೂದೆಯನ್ನು ಮಂಡಿಸಲಾಯಿತು. ತಪ್ಪು ನಿರೂಪಣೆ, ಬಲವಂತ, ಅನಗತ್ಯ ಪ್ರಭಾವ, ಬಲಾತ್ಕಾರ, ಆಮಿಷ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ … Continued

2.65 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ 72 ಸಾವಿರ ಕೋಟಿ ರೂ. ಸಾಲದ ಪ್ರಸ್ತಾಪ…!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ ಮಂಡಿಸಿದ್ದಾರೆ. ಒಟ್ಟು 2,65,721 ಕೋಟಿ ರೂ. ಮೊತ್ತದ ಕೊರತೆ ಬಜೆಟ್‌ ಮಂಡಿಸಿದ್ದು, ಆದಾಯಕ್ಕಿಂತಲೂ 5 ಸಾವಿರ ಕೋಟಿ ರೂ. ಹೆಚ್ಚಿನ ಬಜೆಟ್‌ ಮಂಡನೆಯಾಗಿದ್ದು, ರಾಜ್ಯದ ಮೇಲೆ ಒಟ್ಟು 72 ಸಾವಿರ ಕೋಟಿ ರೂ. ಸಾಲ ಇದೆ ಎಂದು ಬೊಮ್ಮಾಯಿ ತಮ್ಮ ಆಯವ್ಯಯದಲ್ಲಿ ತಿಳಿಸಿದ್ದಾರೆ. ಯಾವುದೇ … Continued

ಕರ್ನಾಟಕ ಬಜೆಟ್‌-2022-23: ಕೃಷಿ ವಲಯಕ್ಕೆ 33,700 ಕೋಟಿ ರೂ. ಅನುದಾನ, ರಿಯಾಯ್ತಿ ಬಡ್ಡಿಯಲ್ಲಿ 33 ಲಕ್ಷ ರೈತರಿಗೆ ಸಾಲ ಸೌಲಭ್ಯ

ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು. 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ ವಿಸ್ತರಣೆ, ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಪ್ರಸ್ತಾಪ, … Continued

ಕರ್ನಾಟಕ ಬಜೆಟ್‌ 2022 -23: ಈ ಬಾರಿ ಯಾವುದೇ ತೆರಿಗೆಯಲ್ಲಿ ಹೆಚ್ಚಳವಿಲ್ಲ-ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗದ ಕಾರಣ ಆರ್ಥಿಕ ಬೆಳವಣಿಗೆ ಕುಂಠೀತವಾದ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳದ ಹೆಚ್ಚಳವಾಗಬಹುದು ಎಂಬ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕ ಬಜೆಟ್ 2022-23 ಮಂಡಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ … Continued

ಉಕ್ರೇನ್‌-ರಷ್ಯಾ ಸಂಘರ್ಷದ ಮಧ್ಯೆ ಪರಮಾಣು ಶಸ್ತ್ರಾಸ್ತ್ರ ಬಳಕೆ ಮಾತುಗಳು ಚಾಲ್ತಿಗೆ: ವಿಶ್ವದ ಪರಮಾಣು ಶಸ್ತ್ರಾಸ್ತ್ರ ರಾಷ್ಟ್ರಗಳು- ಯಾವ ದೇಶಗಳ ಬಳಿ ಏನೇನಿವೆ-ಎಷ್ಟೆಷ್ಟಿವೆ..?

ಅಮೆರಿಕ ನೇತೃತ್ವದ ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ (NATO) ಸೇರಲು ತರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಫೆಬ್ರವರಿ 24 ರಂದು ರಷ್ಯಾವು ಉಕ್ರೇನ್ ಮೇಲೆ ದಾಳಿ ಮಾಡಿದಾಗಿನಿಂದಲೂ, ಜಗತ್ತು ಕನಿಷ್ಠ ಎರಡು ಬಾರಿ ಭಯಾನಕ ನ್ಯೂಕ್ಲಿಯರ್‌ ಬಾಂಬ್‌-ಪದವನ್ನು ಕೇಳಿದೆ. ಮೂರನೇ ಮಹಾಯುದ್ಧವು ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯನ್ನು ಒಳಗೊಂಡಿರುತ್ತದೆ ಮತ್ತು ವಿನಾಶಕಾರಿಯಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವ … Continued

ಭಾರೀ ಸ್ಫೋಟದಿಂದ 3 ಅಂತಸ್ತಿನ ಕಟ್ಟಡ ನೆಲಸಮ: ಐವರ ಸಾವು, 8 ಮಂದಿಗೆ ಗಾಯ

ಭಾಗಲ್ಪುರ : ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಫೋಟ ಸಂಭವಿಸಿದ ನಂತರ ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ ಮತ್ತು ಎಂಟು ಜನರು ಗಾಯಗೊಂಡಿದ್ದಾರೆ. ಪೊಲೀಸ್‌ ತಂಡ ಮತ್ತು ತುರ್ತು ಸೇವೆಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಪ್ರಾರಂಭಿಸಿದವು. ಕುಸಿದ ಕಟ್ಟಡದ ಅವಶೇಷಗಳಡಿ ಹತ್ತರಿಂದ … Continued

ಯುರೋಪ್‌ನ ಅತಿದೊಡ್ಡ ಪರಮಾಣು ಸ್ಥಾವರದ ಮೇಲೆ ರಷ್ಯಾ ದಾಳಿ, ಬೆಂಕಿ ಕಾಣಿಸಿಕೊಂಡ ವೀಡಿಯೊ ಹಂಚಿಕೊಂಡ ಉಕ್ರೇನ್ ಅಧ್ಯಕ್ಷ, ವಿಶ್ವಸಂಸ್ಥೆ ತುರ್ತು ಸಭೆ

ನವದೆಹಲಿ: ರಷ್ಯಾವು ಉಕ್ರೇನ್‌ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಉಕ್ರೇನ್‌ನ ಪ್ರಮುಖ ಪರಮಾಣು ಸ್ಥಾವರದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ. ಯೂಕ್ರೇನ್​ನಲ್ಲಿರುವ ಯುರೋಪ್​ನ ಅತಿ ದೊಡ್ಡ ಪರಮಾಣು ವಿದ್ಯುತ್ ಸ್ಥಾವರ ಝಪೊರಿಝಿಯಾ ಮೇಲೆ ಶೆಲ್​ ದಾಳಿ ನಡೆಸಿರುವುದಾಗಿ ಹತ್ತಿರದ ಪಟ್ಟಣದ ಮೇಯರ್ ತಿಳಿಸಿದ್ದಾರೆ. ಅಣುಸ್ಥಾವರದ ಮೇಲೆ ರಷ್ಯಾ ದಾಳಿ ಮಾಡಿದ ಬೆನ್ನಲ್ಲೇ ಬ್ರಿಟನ್‌​ ವಿಶ್ವಸಂಸ್ಥೆ … Continued

ಉಕ್ರೇನ್‌ನ ಕೀವ್‌ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟಿನಿಂದ ಗಾಯ, ಆಸ್ಪತ್ರೆಗೆ ದಾಖಲು

ಕೀವ್‌: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಸ್ಥಳಾಂತರ ಮಾಡುತ್ತಿದ್ದಾಗ ಆತನ ಮೇಲೆ ಗುಂಡು ಹಾರಿಸಲಾಗಿದ್ದು, ತಕ್ಷಣವೇ ಮಧ್ಯದಲ್ಲಿ ಹಿಂತಿರುಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡ ಕೆಲವೇ ದಿನಗಳಲ್ಲಿ ಇದು ಸಂಭವಿಸಿದೆ. ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಅನುಕೂಲವಾಗಲು ಪೋಲೆಂಡ್‌ನಲ್ಲಿರುವ ನಾಗರಿಕ ವಿಮಾನಯಾನ ರಾಜ್ಯ … Continued