ಐದು ರಾಜ್ಯಗಳ ಚುನಾವಣೆ: ಸಮಾವೇಶ, ರೋಡ್​ ಶೋಗೆ ನಿರ್ಬಂಧ ಜನವರಿ 22ರ ವರೆಗೆ ವಿಸ್ತರಣೆ

ನವದೆಹಲಿ: ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಐದು ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳ ನಾಯಕರು ಸಾರ್ವಜನಿಕ ಸಭೆ, ರೋಡ್​ ಶೋ, ಪ್ರಚಾರ ಸಭೆಗಳನ್ನು ನಡೆಸಲು ವಿಧಿಸಲಾಗಿದ್ದ ನಿರ್ಬಂಧದ ಅವಧಿಯನ್ನು ಇಂದು ಚುನಾವಣಾ ಆಯೋಗ ಜನವರಿ 22ರವರೆಗೂ ವಿಸ್ತರಣೆ ಮಾಡಿದೆ. ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿದ್ದ ಚುನಾವಣಾ ಆಯೋಗ, ಕೊವಿಡ್​ 19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಐದು ರಾಜ್ಯಗಳಲ್ಲಿ … Continued

ಅನಿರೀಕ್ಷಿತ ಬೆಳವಣಿಗೆಯಲ್ಲಿ ಭಾರತದ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದ ವಿರಾಟ್ ಕೊಹ್ಲಿ..!

ನವದೆಹಲಿ:  ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ವಿರಾಟ ಕೊಹ್ಲಿ ಶನಿವಾರ ಘೋಷಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಅಧಿಕೃತವಾಗಿ ಬರೆದುಕೊಂಡಿದ್ದಾರೆ. ಭಾರತವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು 1-2 ರಲ್ಲಿ ಸೋತ ಒಂದು ದಿನದ ನಂತರ ಅವರ ಈ  ಅನಿರೀಕ್ಷಿತ ಘೋಷಣೆ ಹೊರಬಿದ್ದಿದೆ. ವಿರಾಟ್ ಕೊಹ್ಲಿ 2014 ಮತ್ತು … Continued

ಇದು ಪವಾಡ..?!: ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡ ನಂತ್ರ 4 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ನಡೆದಾಡಿದ..ಆತನಿಗೆ ನಿಂತುಹೋಗಿದ್ದ ಮಾತೂ ಬಂತು..!

ಒಂದು ವಿಲಕ್ಷಣ ಬೆಳವಣಿಗೆಯಲ್ಲಿ, ಜಾರ್ಖಂಡ್‌ನ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡ ನಂತರ ತನ್ನ ಪಾರ್ಶ್ವವಾಯು ಗುಣಮುಖವಾಗಿದೆ ಎಂದು ಹೇಳಿಕೊಂಡಿದ್ದಾರೆ. ಜನವರಿ 4 ರಂದು ಕೋವಿಡ್‌-19 ವಿರುದ್ಧ ಲಸಿಕೆ ತೆಗೆದುಕೊಂಡ 55 ವರ್ಷದ ಪಾರ್ಶ್ವವಾಯು ವ್ಯಕ್ತಿ ದುಲರ್‌ಚಂದ್ ಮುಂಡಾ ಮಂಗಳವಾರ, ಲಸಿಕೆ ತೆಗೆದುಕೊಂಡ ನಂತರ ಅವರಿಗೆ ನಡೆಯಲು ಮತ್ತು ಮಾತನಾಡಲು ಸಾಧ್ಯವಾಯಿತು ಎಂದು ಹೇಳಿಕೊಂಡಿದ್ದಾರೆ. ದುಲಾರ್‌ಚಂದ್ ಮುಂಡಾ … Continued

1980ರ ದಶಕದಲ್ಲಿ ಉತ್ತರಪ್ರದೇಶದಿಂದ ಕಾಣೆಯಾಗಿದ್ದ 10ನೇ ಶತಮಾನದ ‘ಯೋಗಿನಿ’ ಶಿಲ್ಪವನ್ನು ಭಾರತಕ್ಕೆ ಹಿಂದಿರುಗಿಸಿದ ಬ್ರಿಟನ್‌

ನವದೆಹಲಿ: ಭಾರತದಿಂದ ಕದ್ದೊಯ್ದಿದ್ದ ಮೇಕೆ ತಲೆಯ ಯೋಗಿನಿಯ ಶಿಲ್ಪವನ್ನು ಭಾರತಕ್ಕೆ ವಾಪಸ್ ಕಳುಹಿಸಲು ಲಂಡನ್‌ನಲ್ಲಿರುವ ಭಾರತದ ಹೈಕಮಿಷನರ್ ಗಾಯಿತ್ರಿ ಇಸ್ಸಾರಕುಮಾರ್ ಅವರಿಗೆ ಹಸ್ತಾಂತರಿಸಲಾಗಿದೆ. 10ನೇ ಶತಮಾನದ ಕಲ್ಲಿನ ಪ್ರತಿಮೆಯನ್ನು 1980 ರ ದಶಕದಲ್ಲಿ ಉತ್ತರ ಪ್ರದೇಶದ ಲೋಖಾರಿ ದೇವಸ್ಥಾನದಿಂದ ಕಳವು ಮಾಡಲಾಗಿತ್ತು. ಇದು 1988 ರಲ್ಲಿ ಲಂಡನ್‌ನ ಕಲಾ ಮಾರುಕಟ್ಟೆಯಲ್ಲಿ ಕೆಲಕಾಲ ಕಾಣಿಸಿಕೊಂಡಿತು. ಪತ್ರಿಕಾ ಪ್ರಕಟಣೆಯಲ್ಲಿ, … Continued

ನೇತಾಜಿ ಜನ್ಮದಿನ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಆರಂಭ: ಕೇಂದ್ರದ ನಿರ್ಧಾರ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಒಳಗೊಂಡಂತೆ ಗಣರಾಜ್ಯೋತ್ಸವವು ಪ್ರತಿ ವರ್ಷ ಜನವರಿ 24ರ ಬದಲಿಗೆ ಜನವರಿ 23ರಿಂದ ಪ್ರಾರಂಭವಾಗಲಿದೆ. ಕಳೆದ ವರ್ಷ, ನರೇಂದ್ರ ಮೋದಿ ಸರ್ಕಾರವು ಬೋಸ್ ಅವರ ಜನ್ಮದಿನದ ಸ್ಮರಣಾರ್ಥ ಜನವರಿ 23 ಅನ್ನು ‘ಪರಾಕ್ರಮ್ ದಿವಸ’ ಎಂದು ಆಚರಿಸಲು ನಿರ್ಧರಿಸಿತ್ತು. ಭಾರತದ ನೇತಾಜಿ ಎಂದೇ ಪ್ರಸಿದ್ಧಿ … Continued

ಉತ್ತರ ಪ್ರದೇಶ ಚುನಾವಣೆ: ಮೊದಲ-ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಗೋರಖಪುರದಿಂದ ಸಿಎಂ ಯೋಗಿ ಸ್ಪರ್ಧೆ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ತಮ್ಮ ತವರು ಗೋರಖ್‌ಪುರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಪ್ರಕಟಿಸಿದ್ದಾರೆ. ಮೊದಲ ಹಂತದ ಚುನಾವಣೆಗೆ 58 ಅಭ್ಯರ್ಥಿಗಳ ಪೈಕಿ 57 ಮತ್ತು ಎರಡನೇ ಹಂತದ 55 ರಲ್ಲಿ 38 ಅಭ್ಯರ್ಥಿಗಳ … Continued

ಬ್ರಿಟನ್ ಪ್ರಧಾನಿ ಹುದ್ದೆಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್‌ ಹೆಸರು ಚಾಲ್ತಿಗೆ..! ಆಗಲಿದ್ದಾರೆಯೇ ಬ್ರಿಟನ್‌ ಪ್ರಧಾನಿ?

ಬ್ರಿಟನ್ ಪ್ರಧಾನ ಮಂತ್ರಿ ಹುದ್ದೆಯನ್ನು ಭಾರತೀಯ ಮೂಲದ ವ್ಯಕ್ತಿ ಅಲಂಕರಿಸಲಿದ್ದಾರೆಯೇ? ಈಗ ಬಿಟನ್‌ನಲ್ಲಿ ಅಲ್ಲಿನ ಪ್ರಧಾನಿ ಹುದ್ದೆಗೆ ಭಾರತೀಯ ಮೂಲದ ಇನ್ಫೊಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅಳಿಯ ರಿಷಿ ಸುನಕ್ ಹೆಸರು ಕೇಳಿಬರುತ್ತಿದೆ. ಬ್ರಿಟನ್ ನಲ್ಲಿ 2020 ಮೇನಲ್ಲಿ ಕೊರೊನಾ ಉಲ್ಬಣಗೊಂಡು ಲಾಕ್ ಡೌನ್ ಜಾರಿಯಲ್ಲಿದ್ದಾಗ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ನೀಡಿದ್ದ ಮದ್ಯದ … Continued

8 ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನಗಳಿಗೆ 6 ಏರ್‌ಬ್ಯಾಗ್‌ಗಳನ್ನ ಕಡ್ಡಾಯ ಮಾಡಲಿದೆ ಸರ್ಕಾರ: ಗಡ್ಕರಿ

ನವದೆಹಲಿ: 8 ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನಗಳಿಗೆ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಜಿಎಸ್‌ಆರ್ ಅಧಿಸೂಚನೆಯನ್ನು ಸರ್ಕಾರ ಅನುಮೋದಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 8 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುವ ಮೋಟಾರು ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ, ನಾನು ಈಗ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲು ಕರಡು … Continued

ಭಾರತದಲ್ಲಿ 2.68 ಲಕ್ಷ ಹೊಸ ಕೋವಿಡ್ ಪ್ರಕರಣಗಳು ದಾಖಲು, ಓಮಿಕ್ರಾನ್ ಸೋಂಕು 6,041ಕ್ಕೆ ಏರಿಕೆ

ನವದೆಹಲಿ: ಭಾರತವು ಶನಿವಾರ 2,68,833 ಹೊಸ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 1.8% ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಮಾಹಿತಿ ತಿಳಿಸಿದೆ. ಇದು ದೇಶದ ಒಟ್ಟು ಪ್ರಕರಣವನ್ನು 3,68,50,962 ಕ್ಕೆ ಒಯ್ದಿದೆ. ಇದರಲ್ಲಿ 6,041 ಪ್ರಕರಣಗಳು ಕೋವಿಡ್‌ ಓಮಿಕ್ರಾನ್ ರೂಪಾಂತರದ ಸೋಂಕಾಗಿದೆ. ಕಳೆದ 24 ಗಂಟೆಗಳಲ್ಲಿ 402 … Continued

ಹಿಂದಿನ 2 ಅಲೆಯಲ್ಲಿ ಕೋವಿಡ್ -19 ಸಾವುಗಳನ್ನು ಕಡಿಮೆ ವರದಿ ಮಾಡಲಾಗಿದೆ ಎಂಬುದನ್ನು ಆಧಾರ ರಹಿತ ಎಂದು ತಳ್ಳಿಹಾಕಿದ ಕೇಂದ್ರ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸಾಂಕ್ರಾಮಿಕ ರೋಗದ ಮೊದಲ ಎರಡು ಅಲೆಗಳಲ್ಲಿ ನಿಜವಾದ ಕೋವಿಡ್ -19 ಸಾವಿನ ಸಂಖ್ಯೆಯ “ಗಮನಾರ್ಹವಾಗಿ ಕಡಿಮೆ ತೋರಿಸಲಾಗಿದೆ ಎಂದು ಆರೋಪಿಸಿದ ಕೆಲವು ಮಾಧ್ಯಮ ವರದಿಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ತಳ್ಳಿಹಾಕಿದೆ. ವರದಿಗಳು ಆಧಾರರಹಿತವಾಗಿವೆ, ತಪ್ಪುದಾರಿಗೆಳೆಯುವ ಮತ್ತು ಮಾಹಿತಿಯಿಲ್ಲದ ವರದಿಗಳು ಎಂದು ಹೇಳಿದೆ. ಅಂತಿಮ ಸಾವಿನ ಸಂಖ್ಯೆ … Continued