ಮಹಾರಾಷ್ಟ್ರ ಬಿಕ್ಕಟ್ಟು: ಎರಡೂ ಬಣದ ಶಿವಸೇನೆಯ ಶಾಸಕರ ಅನರ್ಹತೆಯ ಪ್ರಕ್ರಿಯೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಮಹಾರಾಷ್ಟ್ರದ ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಎರಡೂ ಬಣಗಳ ಶಿವಸೇನೆ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಉದ್ಧವ್ ಠಾಕ್ರೆ ಬಣದ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಏಕನಾಥ್ ಶಿಂಧೆ ಅವರ 39 ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕರಣ ಜುಲೈ 11 ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಜೂನ್‌ 27 … Continued

ಎಐಎಡಿಎಂಕೆ ಜಗಳ: ಇಪಿಎಸ್ ಈಗ ಹೊಸ ಬಾಸ್, ಪ್ರತಿಸ್ಪರ್ಧಿ ಒಪಿಎಸ್ ಪಕ್ಷದಿಂದ ಉಚ್ಛಾಟನೆ

ಚೆನ್ನೈ: ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆಯಲ್ಲಿ ಪ್ರಸ್ತುತ ಉಭಯ ನಾಯಕತ್ವದ ಮಾದರಿಯನ್ನು ಕೊನೆಗೊಳಿಸಿ, ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಇಂದು, ಸೋಮವಾರ ಉನ್ನತೀಕರಿಸಲಾಗಿದೆ. 2,500 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಜನರಲ್ ಕೌನ್ಸಿಲ್ ಪಕ್ಷವನ್ನು ಒಬ್ಬ ಸರ್ವೋಚ್ಚ ನಾಯಕನಾಗಿ ಮುನ್ನಡೆಸಲು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್‌)ಗೆ ಅಧಿಕಾರ ನೀಡಿತು, … Continued

ಎಐಎಡಿಎಂಕೆ ನಿಯಂತ್ರಣಕ್ಕಾಗಿ ದೊಣ್ಣೆ ಹಿಡಿದು ಹೊಡೆದಾಡಿಕೊಂಡ ಒಪಿಎಸ್‌-ಇಪಿಎಸ್‌ ಬೆಂಬಲಿಗರು…!

ಚೆನ್ನೈ: ಮದ್ರಾಸ್ ಹೈಕೋರ್ಟ್ ಸೋಮವಾರ ಎಐಎಡಿಎಂಕೆ ತನ್ನ ನಿರ್ಣಾಯಕ ಜನರಲ್ ಕೌನ್ಸಿಲ್ ಸಭೆಯನ್ನು ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡುವ ಕೆಲವು ನಿಮಿಷಗಳ ಮೊದಲು, ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಗೊಂದಲ ಉಂಟಾಯಿತು. ಉಭಯ ನಾಯಕತ್ವವನ್ನು ಪಕ್ಷದೊಳಗೆ ಮುಂದುವರಿಸಲು ಬಯಸುತ್ತಿರುವ ಓ ಪನ್ನೀರಸೆಲ್ವಂ ಮತ್ತು ಹಂಗಾಮಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಏರುವ ನಿರೀಕ್ಷೆಯಲ್ಲಿರುವ ಎಡಪ್ಪಾಡಿ ಪಳನಿಸ್ವಾಮಿ … Continued

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಜಯ್ ಮಲ್ಯಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಇಂದು, ಸೋಮವಾರ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು 2,000 ರೂ.ಗಳ ದಂಡ ವಿಧಿಸಿದೆ. 2017ರಲ್ಲಿ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಮಲ್ಯ ಅವರನ್ನು ಅಪರಾಧಿ ಎಂದು … Continued

2023ರಲ್ಲಿ ಚೀನಾ ಹಿಂದಿಕ್ಕಿ ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಲಿರುವ ಭಾರತ…!

ವಿಶ್ವಸಂಸ್ಥೆ: ಭಾರತವು ಮುಂದಿನ ವರ್ಷ ಚೀನಾ ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ…! ವಿಶ್ವಸಂಸ್ಥೆಯ ಸೋಮವಾರದ ವರದಿಯ ಪ್ರಕಾರ, 2022 ರ ನವೆಂಬರ್ ಮಧ್ಯದ ವೇಳೆಗೆ ವಿಶ್ವದ ಜನಸಂಖ್ಯೆಯು ಎಂಟು ಶತಕೋಟಿ ತಲುಪಲಿದೆ ಎಂದು ಮುನ್ಸೂಚನೆ ನೀಡಿದೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ವಿಭಾಗ, … Continued

ಜೆಇಇ ಮುಖ್ಯ ಸೆಷನ್ 1ರ ಫಲಿತಾಂಶ ಪ್ರಕಟ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜುಲೈ 11 ರ ಮಧ್ಯರಾತ್ರಿಯ ನಂತರ JEE ಮುಖ್ಯ ಸೆಷನ್ 1ರ ಫಲಿತಾಂಶಗಳನ್ನು ಪ್ರಕಟಿಸಿದೆ. ಅದನ್ನು ಅಧಿಕೃತ ವೆಬ್‌ಸೈಟ್ — jeemain.nta.nic.in ನಲ್ಲಿ ಪರಿಶೀಲಿಸಬಹುದು. ಜಂಟಿ ಪ್ರವೇಶ ಪರೀಕ್ಷೆ ಮುಖ್ಯ (JEE ಮುಖ್ಯ) ಸೆಷನ್ 1 ಅನ್ನು ಜೂನ್ 23 ರಿಂದ ಜೂನ್ 29, 2022 ರವರೆಗೆ ಎರಡು … Continued

ಅಂಬುಲೆನ್ಸ್ ಸಿಗದೆ 2 ವರ್ಷದ ತಮ್ಮನ ಶವ ಮಡಿಲಲ್ಲಿಟ್ಟುಕೊಂಡು ವಾಹನಕ್ಕೆ ಕಾಯುತ್ತ ಕುಳಿತ 8 ವರ್ಷದ ಬಾಲಕ…!

ಭೋಪಾಲ್: ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ತಮ್ಮನ ಶವವನ್ನು ತೊಡೆಯ ಮೇಲೆ ಮಲಗಿಸಿಕೊಂಡು ಕಾಯುತ್ತಾ ಕುಳಿತ ಕರುಣಾಜನಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ಮಧ್ಯಪ್ರದೇಶದ ಮೊರೆನಾ ಬೀದಿಯಲ್ಲಿ ಎಂಟು ವರ್ಷದ ಬಾಲಕ ತನ್ನ ಎರಡು ವರ್ಷದ ಕಿರಿಯ ಸಹೋದರನ ಶವದೊಂದಿಗೆ ಕುಳಿತಿರುವ ದೃಶ್ಯ ಕಂಡುಬಂದಿದೆ. ಪೂಜಾರಾಮ್ ಜಾಧವ್ ಎಂಬವರು ತನ್ನ ಕಿರಿಯ ಮಗ … Continued

ಹಣ ದುರುಪಯೋಗದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್,ಇತರ 11 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಹೊಸದಿಲ್ಲಿ: ಬುಡಕಟ್ಟು ಮಕ್ಕಳ ಶಿಕ್ಷಣದ ಹೆಸರಿನಲ್ಲಿ ಸಂಗ್ರಹಿಸಿದ ಸುಮಾರು ₹ 13 ಕೋಟಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ಹಾಗೂ ‘ನರ್ಮದಾ ಬಚಾವೋ’ ಆಂದೋಲನದ ಸಂಸ್ಥಾಪಕಿ ಮೇಧಾ ಪಾಟ್ಕರ್ ಮತ್ತು ಇತರ 11 ಜನರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ನರ್ಮದಾ ನವನಿರ್ಮಾಣ ಅಭಿಯಾನ ಟ್ರಸ್ಟ್ ಸಂಗ್ರಹಿಸಿದ ಹಣವನ್ನು ದೇಶ ವಿರೋಧಿ … Continued

ತಲೆ ಎಣಿಕೆ ವೇಳೆ 27 ಪ್ರಯಾಣಿಕರು ಒಂದೇ ಆಟೊದಿಂದ ಇಳಿಯುತ್ತಿದ್ದಂತೆ ಪೊಲೀಸರಿಗೇ ದಿಗ್ಭ್ರಮೆ…| ವೀಕ್ಷಿಸಿ

ಫತೇಪುರ್ (ಉತ್ತರ ಪ್ರದೇಶ): ಚಾಲಕನನ್ನು ಕಂಡು ಅತಿವೇಗದಲ್ಲಿ ಚಾಲನೆ ಮಾಡುತ್ತಿದ್ದ ಆಟೊವನ್ನು ನಿಲ್ಲಿಸಿದ ನಂತರ ಉತ್ತರ ಪ್ರದೇಶ ಪೊಲೀಸರೇ ದಿಗ್ಭ್ರಮೆಗೊಂಡಿದ್ದಾರೆ.. ಯಾಕೆಂದರೆ ಹಿರಿಯರು ಮತ್ತು ಮಕ್ಕಳು ಸೇರಿದಂತೆ 26 ಮಂದಿ ಪ್ರಯಾಣಿಕರನ್ನು ಆ ಆಟೊದಲ್ಲಿಒಯ್ಯಲಾಗುತ್ತಿತ್ತು…!! ಪೊಲೀಸರು ಆಟೊದಲ್ಲಿದ್ದ ಪ್ರಯಾಣಿಕರನ್ನು ಒಬ್ಬೊಬ್ಬರಾಗಿ ಎಣಿಸುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. … Continued

ವಿಂಬಲ್ಡನ್ 2022: ನಿಕ್ ಕಿರ್ಗಿಯೋಸ್ ಸೋಲಿಸಿ 7ನೇ ವಿಂಬಲ್ಡನ್ ಪ್ರಶಸ್ತಿ ಗೆದ್ದ ಜೊಕೊವಿಕ್

ಲಂಡನ್‌: ಸೆರ್ಬಿಯಾದ ನೊವಾಕ್ ಜೊಕೊವಿಕ್, ಭಾನುವಾರ (ಜುಲೈ 10) ಸೆಂಟರ್ ಕೋರ್ಟ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ನಿಕ್ ಕಿರ್ಗಿಯೊಸ್ ಅವರನ್ನು 4-6, 6-3, 6-4, 7-6 (7-3) ಸೆಟ್‌ಗಳಿಂದ ಸೋಲಿಸಿ ವಿಂಬಲ್ಡನ್ 2022 ಪ್ರಶಸ್ತಿ ಗೆದ್ದರು. 35 ವರ್ಷ ವಯಸ್ಸಿನ ಆಟಗಾರ ರೋಜರ್ ಫೆಡರರ್, ಪೀಟ್ ಸಾಂಪ್ರಾಸ್ ಮತ್ತು ಜಾರ್ನ್ ಬೋರ್ಗ್ ನಂತರ ಸತತ … Continued