ರಾಷ್ಟ್ರಪತಿ ಚುನಾವಣೆ : ಟ್ವೀಟ್‌ ಮೂಲಕ ‘ದ್ರೌಪದಿ ಮುರ್ಮುಗೆ ಬೆಂಬಲ ನೀಡುವ ಸುಳಿವು ನೀಡಿದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ

ನವದೆಹಲಿ: ಎನ್‌ಡಿಎಗೆ ಸಿಕ್ಕ ದೊಡ್ಡ ಬೆಂಬಲದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಘೋಷಿಸಿರುವುದನ್ನು ಸ್ವಾಗತಿಸಿದೆ. ಬುಧವಾರ ಟ್ವಿಟರ್‌ನಲ್ಲಿ ವೈಎಸ್‌ಆರ್‌ಸಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದೀಯ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ಅವರು ಮುರ್ಮು ಭಾರತದ “ಶ್ರೇಷ್ಠ ರಾಷ್ಟ್ರಪತಿ” ಎಂದು ಸಾಬೀತುಪಡಿಸುತ್ತಾರೆ ಎಂಬ ಪ್ರಧಾನಿ … Continued

ಮಹಾರಾಷ್ಟ್ರ ಸರ್ಕಾರ ಪತನ ಸನ್ನಿಹಿತ: ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ 42 ಶಾಸಕರ ಬೆಂಬಲ-ಬಂಡಾಯ ಶಾಸಕರ ಬಣ

ಮುಂಬೈ: ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನ ಬಹುತೇಕ ಸನ್ನಿಹಿತವಾದಂತೆ ಕಾಣುತ್ತಿದೆ. ಶಿವಸೇನೆಯಮತ್ತೆ ಮೂವರು ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ ಪಾಳಯ ಸೇರಿದ್ದಾರೆ. ಶಿವಸೇನೆಯ 42 ಶಾಸಕರು ತಮ್ಮ ಬಣಕ್ಕೆ ನಿಷ್ಠೆ ವ್ಯಕ್ತಪಡಿಸಿದ್ದಾರೆ ಎಂದು ಏಕನಾಥ ಶಿಂಧೆ ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ ಉದ್ದವ್ … Continued

ಶಿವಸೇನಾದ ಇನ್ನೂ ನಾಲ್ವರು ಶಾಸಕರು ಏಕನಾಥ ಶಿಂಧೆ ಬಣಕ್ಕೆ ಸೇರ್ಪಡೆ

ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ಅವರ ಬಣಕ್ಕೆ ಶಿವಸೇನಾದ ಇನ್ನೂ ನಾಲ್ವರು ಶಾಸಕರು ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂನ ಗುವಾಹತಿಯಲ್ಲಿರುವ ‘ರಾಡಿಸನ್ ಬ್ಲೂ’ ಪಂಚತಾರಾ ಹೋಟೆಲ್‌ನಲ್ಲಿ ಏಕನಾಥ ಶಿಂಧೆ ಅವರು ಶಾಸಕರನ್ನು ಬರಮಾಡಿಕೊಂಡಿದ್ದು, ಶಿವಸೇನಾದ ಮತ್ತಿಬ್ಬರು ಶಾಸಕರು ಬುಧವಾರ ತಡರಾತ್ರಿ ಗುಜರಾತಿನ ಸೂರತ್‌ಗೆ ತೆರಳಿ ಶಿಂಧೆ ಬಣಕ್ಕೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ. … Continued

ಅಯೋಧ್ಯಾ ಘಾಟ್‌ನಲ್ಲಿ ಸ್ನಾನ ಮಾಡುವಾಗ ಪತ್ನಿಯನ್ನು ಚುಂಬಿಸಿದ್ದಕ್ಕೆ ವ್ಯಕ್ತಿಗೆ ಥಳಿತ | ವೀಕ್ಷಿಸಿ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯೂ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಪತ್ನಿಗೆ ಮುತ್ತು ಕೊಟ್ಟಿದ್ದಕ್ಕೆ ವ್ಯಕ್ತಿಯೋರ್ವನನ್ನು ಥಳಿಸಿದ ಘಟನೆ ನಡೆದಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಹೆಂಡತಿಗೆ ಮುತ್ತಿಕ್ಕಿದ ಪುರುಷನನ್ನು ಎಳೆದೊಯ್ದ ಹಲವಾರು ಪುರುಷರು ನಂತರ ಥಳಿಸಿದ್ದಾರೆ. ಅಯೋಧ್ಯೆಯಲ್ಲಿ ಇಂತಹ ಅಸಭ್ಯತೆಯನ್ನು ಸಹಿಸುವುದಿಲ್ಲ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದು ಕೇಳಿಬರುತ್ತಿದೆ. … Continued

ಡ್ರಗ್ಸ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ, ಇತರರ ವಿರುದ್ಧ ಕರಡು ಆರೋಪಗಳನ್ನು ಸಲ್ಲಿಸಿದ ಎನ್‌ಸಿಬಿ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಇತರರ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಕರಡು ಆರೋಪಗಳನ್ನು ಸಲ್ಲಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಸರ್ಪಾಂಡೆ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ … Continued

ಭಾರತದ ದೊಡ್ಡ ಬ್ಯಾಂಕಿಂಗ್‌ ವಂಚನೆ ಪ್ರಕರಣ: ಡಿಎಚ್‌ಎಫ್‌ಎಲ್‌ನ ಕಪಿಲ್, ಧೀರಜ್ ವಾಧವನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ನವದೆಹಲಿ: 34,614 ಕೋಟಿ ರೂ. ಗಳ ಭಾರತದ ಬೃಹತ್ ಬ್ಯಾಂಕಿಂಗ್ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎಚ್‌ಎಫ್‌ಎಲ್‌, ಅದರ ಪ್ರವರ್ತಕರಾದ ಕಪಿಲ್‌ ವಾಧವನ್, ಧೀರಜ್ ವಾಧವನ್, ಉದ್ಯಮಿ ಸುಧಾಕರ ಶೆಟ್ಟಿ ಮತ್ತು ಇತರರಿಗೆ ಸಂಬಂಧಪಟ್ಟ ಮಹಾರಾಷ್ಟ್ರದ 12 ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆಯಾದ ಸಿಬಿಐ ಶೋಧ ಆರಂಭಿಸಿದೆ. ನೀರವ್‌ ಮೋದಿ ಪ್ರಕರಣದ ಮೂರು ಪಟ್ಟು ಹೆಚ್ಚು ಬ್ಯಾಂಕಿಂಗ್‌ … Continued

ಮಹಾರಾಷ್ಟ್ರ ಬಿಕ್ಕಟ್ಟಿನ ನಂತರ ಸಿಎಂ ಅಧಿಕೃತ ನಿವಾಸ ತೊರೆದು ತಮ್ಮ ಕುಟುಂಬದ ಮನೆಗೆ ತೆರಳಿದ ಉದ್ಧವ್‌ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ದಕ್ಷಿಣ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಉಪನಗರ ಬಾಂದ್ರಾದಲ್ಲಿರುವ ಕುಟುಂಬದ ಮನೆಗೆ ತೆರಳಿದ್ದಾರೆ. ಶಿವಸೇನಾ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದ ನಡುವೆ ಅವರು ಉನ್ನತ ಹುದ್ದೆಯನ್ನು ತ್ಯಜಿಸಲು ಮುಂದಾದಂತೆ ತೋರುತ್ತಿದೆ. ಎರಡು ದಿನಗಳ ಹಿಂದೆ ಶಿಂಧೆಯವರ ಬಂಡಾಯದ ನಂತರ ಅವರ ಸರ್ಕಾರವನ್ನು ಅಲುಗಾಡಿಸಿರುವ … Continued

ಪಕ್ಷ ಉಳಿಸಲು ಅಸ್ವಾಭಾವಿಕ ಮೈತ್ರಿ ತೊರೆಯಬೇಕು: ಉದ್ಧವ್ ಠಾಕ್ರೆ ಭಾಷಣದ ನಂತರ ಏಕನಾಥ್ ಶಿಂಧೆ ಹೇಳಿಕೆ

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ, ಶಿವಸೇನೆ ಉಳಿವಿಗಾಗಿ ಶರದ್ ಪವಾರ್ ಅವರ ಪಕ್ಷ ಮತ್ತು ಕಾಂಗ್ರೆಸ್‌ನ “ಅಸ್ವಾಭಾವಿಕ ಮೈತ್ರಿ” ಯಿಂದ ಹೊರಬರುವುದು ಅತ್ಯಗತ್ಯ ಎಂದು ಇಂದು, ಬುಧವಾರ ಒತ್ತಿಹೇಳಿದ್ದಾರೆ. ಮಹಾ ವಿಕಾಸ್ ಅಘಾಡಿಯಲ್ಲಿ ಮೈತ್ರಿಕೂಟದ ಪಾಲುದಾರರು ಬಂಡಾಯ ನಾಯಕನನ್ನು ಮುಖ್ಯಮಂತ್ರಿ ಎಂದು ಹೆಸರಿಸಬೇಕೆಂದು ಮೂಲಗಳು ಸೂಚಿಸಿದ ಬೆನ್ನಲ್ಲೇ … Continued

ನವಜಾತ ಮರಿಯಾನೆ ಕರೆದೊಯ್ಯಲು ಆನೆಗಳ ಹಿಂಡಿನ ಅಭೇದ್ಯ ಕೋಟೆ: ಆನೆಗಳ ರಕ್ಷಣಾ ಕ್ರಮಕ್ಕೆ ಎಂಥವರೂ ತಲೆದೂಗಬೇಕು | ವೀಕ್ಷಿಸಿ

ಕೊಯಂಬತ್ತೂರು : ಪುಟ್ಟ ನವಜಾತ ಶಿಶುಗಳ ರಕ್ಷಣೆ ವಿಷಯದಲ್ಲಿ ತಾಯಿ ಹಾಗೂ ಕುಟುಂಬ ಮಾಡುವ ಕಾಳಜಿ ತುಂಬ ಸೂಕ್ಷ್ಮ ಹಾಗೂ ಜಾಗರೂಕವಾಗಿರುತ್ತದೆ. ಮಗುವಿನ ಸುರಕ್ಷತೆಗೆ ಕುಟುಂಬ ಮೊದಲ ಆದ್ಯತೆ ನೀಡುತ್ತದೆ. ಆದರೆ ಬುದ್ಧಿವಂತ ಪ್ರಾಣಿ ಎನಿಸಿಕೊಂಡಿರುವ ಮನುಷ್ಯ ಇದನ್ನು ಮಾಡುವುದು ದೊಡ್ಡ ವಿಚಾರವಲ್ಲ. ಆದರೆ ಪ್ರಾಣಿಗಳು ಕೂಡ ಇದೇ ರೀತಿ ತಮ್ಮ ನವಜಾತ ಮರಿಗಳಿಗೆ ರಕ್ಷಣೆ … Continued

29 ನಿಮಿಷಗಳ ಕಾಲ ವೃಶ್ಚಿಕಾಸನ: ಗಿನ್ನಿಸ್‌ ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಯೋಗ ಶಿಕ್ಷಕ | ವೀಕ್ಷಿಸಿ

ನವದೆಹಲಿ: ದುಬೈನಲ್ಲಿ ನೆಲೆಸಿರುವ ಭಾರತೀಯ ಯೋಗ ಶಿಕ್ಷಕರೊಬ್ಬರು 30 ನಿಮಿಷಗಳ ಕಾಲ ಒಂದೇ ಯೋಗಾಸನ ಮಾಡಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ. ಯಶ್ ಮನ್ಸುಖಭಾಯಿ ಮೊರಾಡಿಯಾ ಅವರ ವೀಡಿಯೊವನ್ನು ಗಿನ್ನೆಸ್ ವರ್ಲ್ಡ್ಸ್ ರೆಕಾರ್ಡ್ಸ್ (GWR) ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಿದೆ. ಮೊರಾಡಿಯವರು ವೃಶ್ಚಿಕಾಸನದಲ್ಲಿ ನೂತನ ಗಿನ್ನಿಸ್‌ ವಿಶವ ದಾಖಲೆ ಮಾಡಿದ್ದಾರೆ ಎಂದು ಅದು ಹೇಳಿದೆ. … Continued