86%ರಷ್ಟು ಉದ್ಯೋಗಿಗಳು ಮುಂದಿನ ಆರು ತಿಂಗಳಲ್ಲಿ ರಾಜೀನಾಮೆ ನೀಡಲು ಯೋಜಿಸುತ್ತಿದ್ದಾರೆ: ವರದಿ

ನವದೆಹಲಿ: ಉದ್ಯೋಗ ಮತ್ತು ನೇಮಕಾತಿ ಸಂಸ್ಥೆ ಮೈಕೆಲ್ ಪೇಜ್ ಪ್ರಕಾರ, ಮುಂದಿನ ಆರು ತಿಂಗಳಲ್ಲಿ 86% ರಷ್ಟು ಉದ್ಯೋಗಿಗಳು ರಾಜೀನಾಮೆ ನೀಡಲು ಯೋಜಿಸುತ್ತಿದ್ದು, 2022 ರಲ್ಲಿ ಮಹಾನ್ ರಾಜೀನಾಮೆಯು ಕಡಿವಾಣವಿಲ್ಲದೆ ಮುಂದುವರಿಯುವ ಸಾಧ್ಯತೆಯಿದೆ. ಭಾರತದಲ್ಲಿ ಗಮನಾರ್ಹವಾದ 61% ಜನರು ಕಡಿಮೆ ಸಂಬಳವನ್ನು ಸ್ವೀಕರಿಸಲು ಸಿದ್ಧರಿದ್ದಾರೆ ಅಥವಾ ಉತ್ತಮ ಕೆಲಸ-ಜೀವನ ಸಮತೋಲನ, ಒಟ್ಟಾರೆ ಯೋಗಕ್ಷೇಮ ಮತ್ತು ಸಂತೋಷಕ್ಕಾಗಿ … Continued

ಕೊಲೆ ಬೆದರಿಕೆ ದೂರಿನ ನಂತರ ಅಮಾನತುಗೊಂಡ ಬಿಜೆಪಿಯ ನೂಪುರ್ ಶರ್ಮಾಗೆ ಪೊಲೀಸ್‌ ಭದ್ರತೆ

ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತಾದ ಹೇಳಿಕೆಗೆ ಜೀವಬೆದರಿಕೆ ಬರುತ್ತಿದೆ ಎಂಬ ದೂರಿನ ಮೇರೆಗೆ ಎಫ್‌ಐಆರ್ ದಾಖಲಾದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ಅವರ ಕುಟುಂಬಕ್ಕೆ ದಿಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಬರುತ್ತಿರುವ ಬೆದರಿಕೆಗಳನ್ನು ಉಲ್ಲೇಖಿಸಿ ಭದ್ರತೆ ಒದಗಿಸುವಂತೆ ನೂಪುರ್‌ ಶರ್ಮಾ ಪೊಲೀಸರಿಗೆ ಮನವಿ ಮಾಡಿದ್ದರು. ತಮಗೆ … Continued

ಗೋವಾದ ಬೀಚ್ ಬಳಿ ತನ್ನ ಸಂಗಾತಿ ಎದುರೇ ಬ್ರಿಟಿಷ್ ಮಹಿಳೆಯ ಅತ್ಯಾಚಾರ: ಆರೋಪಿ ಬಂಧನ

ಪಣಜಿ: ಗೋವಾದ ಅರಂಬೋಲ್ ಬೀಚ್ ಬಳಿ ಗೋವಾ ಪ್ರವಾಸದಲ್ಲಿರುವ ಮಧ್ಯವಯಸ್ಕ ಬ್ರಿಟನ್ ಮಹಿಳೆಯೊಬ್ಬರಿಗೆ ಮಸಾಜ್ ಮಾಡುವ ನೆಪದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರು ಆಕೆಯ ಸಂಗಾತಿಯ ಎದುರೇ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಆರೋಪಿ, ಸ್ಥಳೀಯ ನಿವಾಸಿ ವಿನ್ಸೆಂಟ್ ಡಿಸೋಜಾ (32) ಉತ್ತರ ಗೋವಾ ಜಿಲ್ಲೆಯ ಅರಂಬೋಲ್ ಬೀಚ್ ಬಳಿ ಅಕ್ರಮವಾಗಿ ಮಸಾಜ್ ಸೇವೆಗಳನ್ನು ನೀಡುವ ಗುಂಪಿನ … Continued

ಉತ್ತರ ಕಾಶ್ಮೀರದಲ್ಲಿ ಅವಳಿ ಗುಂಡಿನ ಚಕಮಕಿಯಲ್ಲಿ 3 ಲಷ್ಕರ್ ಉಗ್ರರ ಹೊಡೆದುರುಳಿಸಿದ ಸೇನೆ

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ ಉಗ್ರರು ಹತರಾಗಿದ್ದಾರೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಸೇನೆಯು ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕಂಡಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಕೂಂಬಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಪೊಲೀಸ್ … Continued

ಗ್ರಾಮದೊಳಗೆ ನುಗ್ಗಿ ನಾಯಿ ಮೇಲೆ ದಾಳಿ ಮಾಡಿದ ಚಿರತೆ …ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ  ನಾಸಿಕದಲ್ಲಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆ ಪದೇಪದೇ ವರದಿಯಾಗುತ್ತಿದೆ. ಈಗ ಇಂಥದ್ದೇ ಘಟನೆಯೊಂದರಲ್ಲಿ ನಾಯಿ ಮೇಲೆ ಚಿರತೆ ನಡೆಸಿದ ದಾಳಿಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅರಣ್ಯ ಸಂರಕ್ಷಣಾಧಿಕಾರಿ ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ. ನಾಸಿಕದ ಮುಂಗ್ಸಾರೆ ಗ್ರಾಮಕ್ಕೆ ಬಂದ ಚಿರತೆ ನಾಯಿ ಮೇಲೆ ದಾಳಿ ನಡೆಸಿದೆ. ವೀಡಿಯೊದಲ್ಲಿ ಕಂಡುಬಂದತೆ … Continued

ಪ್ರವಾದಿ ಹೇಳಿಕೆಯ ಬಗ್ಗೆ ಈಗ ತಾಲಿಬಾನ್‌ನಿಂದ ಮತಾಂಧರ ಬಗ್ಗೆ ಭಾರತಕ್ಕೆ ಉಪನ್ಯಾಸ

ನವದೆಹಲಿ: ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್‌ ಕುರಿತಾದ ಟೀಕೆಗಳ ಬಗ್ಗೆ ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ್‌ ಸರ್ಕಾರವು ‘ಮತಾಂಧರ’ ಕುರಿತು ಭಾರತಕ್ಕೆ ಉಪನ್ಯಾಸ ನೀಡಲು ಮುಂದಾಗಿದೆ. ಈ ಹೇಳಿಕೆಯನ್ನು ಖಂಡಿಸಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್, “ಇಸ್ಲಾಂನ ಪವಿತ್ರ ಧರ್ಮವನ್ನು ಅವಮಾನಿಸಲು ಮತ್ತು ಮುಸ್ಲಿಮರ ಭಾವನೆಗಳನ್ನು ಕೆರಳಿಸಲು ಇಂತಹ ಮತಾಂಧರಿಗೆ ಅವಕಾಶ … Continued

ಕೇರಳದಲ್ಲಿ ನೊರೊವೈರಸ್‌ನ ಎರಡು ಪ್ರಕರಣಗಳು ದೃಢ: ಸೋಂಕಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

ತಿರುವನಂತಪುರಂ: ಅತಿಸಾರವನ್ನು ಉಂಟುಮಾಡುವ ರೋಟವೈರಸ್‌ನಂತೆಯೇ ನೊರೊವೈರಸ್ ಸೋಂಕು ಇಲ್ಲಿ ವಾಸಿಸುವ ಇಬ್ಬರು ಮಕ್ಕಳಲ್ಲಿ ದೃಢಪಟ್ಟಿದೆ ಎಂದು ಕೇರಳ ಸರ್ಕಾರ ಭಾನುವಾರ ತಿಳಿಸಿದೆ. ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದು, ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಈ … Continued

ಅಗ್ನಿ-4 ಮಧ್ಯಂತರ ಶ್ರೇಣಿಯ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ ಭಾರತ

ನವದೆಹಲಿ: ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಅಗ್ನಿ-4 ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯ “ತರಬೇತಿ ಉಡಾವಣೆ”ಯನ್ನು ಭಾರತ ಸೋಮವಾರ ಯಶಸ್ವಿಯಾಗಿ ನಡೆಸಿತು, ಇದು ದೇಶದ ಮಿಲಿಟರಿ ಸಾಮರ್ಥ್ಯಗಳಿಗೆ ಗಮನಾರ್ಹ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗಿದೆ. ಸಂಕ್ಷಿಪ್ತ ಹೇಳಿಕೆಯಲ್ಲಿ, ರಕ್ಷಣಾ ಸಚಿವಾಲಯವು ಸೋಮವಾರ ರಾತ್ರಿ 7:30 ರ ಸುಮಾರಿಗೆ ಪರೀಕ್ಷೆಯನ್ನು ನಡೆಸಲಾಯಿತು ಎಂದು ಹೇಳಿದೆ. ಅಗ್ನಿ-4 … Continued

2006ರ ವಾರಾಣಸಿ ಸರಣಿ ಸ್ಫೋಟ: ಭಯೋತ್ಪಾದಕ ವಲಿಯುಲ್ಲಾ ಖಾನ್‌ಗೆ ಮರಣದಂಡನೆ ವಿಧಿಸಿದ ಘಾಜಿಯಾಬಾದ್ ನ್ಯಾಯಾಲಯ

ಗಾಜಿಯಾಬಾದ್‌: 2006ರ ವಾರಾಣಸಿ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಹಾಗೂ ಭಯೋತ್ಪಾದಕ ವಲಿಯುಲ್ಲಾ ಖಾನ್‌ಗೆ ಗಾಜಿಯಾಬಾದ್ ನ್ಯಾಯಾಲಯವು ಸೋಮವಾರ ಮರಣದಂಡನೆ ವಿಧಿಸಿದೆ. ಸ್ಫೋಟದ 16 ವರ್ಷಗಳ ನಂತರ ತೀರ್ಪು ಬಂದಿದೆ, ಮಾರ್ಚ್ 7, 2006 ರಂದು ಉತ್ತರ ಪ್ರದೇಶದ ವಾರಾಣಸಿಯ ಸಂಕಟ ಮೋಚನ್ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸ್ಫೋಟಗಳು ಸಂಭವಿಸಿದ್ದವು. ಇದರಲ್ಲಿ … Continued

ಬ್ಯಾಂಕ್ ನೋಟುಗಳಲ್ಲಿ ಮಹಾತ್ಮ ಗಾಂಧಿಯವರ ಚಿತ್ರ ಬದಲಿಸುವ ಬಗ್ಗೆ ಮಾಧ್ಯಮ ವರದಿಗಳನ್ನು ತಳ್ಳಿಹಾಕಿದ ಆರ್‌ಬಿಐ

ಅಸ್ತಿತ್ವದಲ್ಲಿರುವ ಯಾವುದೇ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳನ್ನು ಬದಲಾವಣೆ ಮಾಡುವ ಬಗ್ಗೆ ಕೇಂದ್ರೀಯ ಬ್ಯಾಂಕ್‌ನೊಂದಿಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಸ್ಪಷ್ಟಪಡಿಸಿದೆ. ಆರ್‌ಬಿಐ ಮತ್ತು ಕೇಂದ್ರ ಸರ್ಕಾರವು ನೋಟುಗಳ ಮೇಲೆ ಮಹಾತ್ಮಾ ಗಾಂಧಿಯವರ ಮುಖದ ಬದಲಾಗಿ ಎಪಿಜೆ ಅಬ್ದುಲ್ ಕಲಾಂ ಮತ್ತು ರವೀಂದ್ರನಾಥ ಟ್ಯಾಗೋರ್ ಅವರಂತಹ ಇತರರ ವ್ಯಕ್ತಿಗಳ ಮುಖದ ನೋಟುಗಳನ್ನು … Continued