ತೀವ್ರ ನೋವು, ನಿರಾಸೆಯಾಗಿದೆ: ರಾಜೀವ್ ಗಾಂಧಿ ಹಂತಕನ ಬಿಡುಗಡೆಗೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೆರಾರಿವಾಲನ್ ಬಿಡುಗಡೆಗೆ ಕಾಂಗ್ರೆಸ್ ಬುಧವಾರ ನೋವು ಮತ್ತು ನಿರಾಶೆ ವ್ಯಕ್ತಪಡಿಸಿದೆ ಮತ್ತು ಮಾಜಿ ಪ್ರಧಾನಿಯ ಹಂತಕನನ್ನು ತಮ್ಮ “ಕ್ಷುಲ್ಲಕತೆಗೆ ಹಾಗೂ ಮತ್ತು ಅಗ್ಗದ ರಾಜಕೀಯಕ್ಕಾಗಿ ಬಿಡುಗಡೆ ಮಾಡಲು ನ್ಯಾಯಾಲಯದಲ್ಲಿ ಅ ತರಹದ “ಪರಿಸ್ಥಿತಿ” ಸೃಷ್ಟಿಸಿ ಮಾಡಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “. ಮಾಧ್ಯಮದ ಜೊತೆ … Continued

50 ಲಕ್ಷ ರೂ. ಲಂಚ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಆಪ್ತನ ಬಂಧಿಸಿದ ಸಿಬಿಐ

ನವದೆಹಲಿ: 263 ಚೀನಿ ಪ್ರಜೆಗಳ ವೀಸಾವನ್ನು ತೆರವುಗೊಳಿಸಲು 50 ಲಕ್ಷ ರೂಪಾಯಿ ಲಂಚದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ನಿಕಟವರ್ತಿ ಎಸ್. ಭಾಸ್ಕರರಾಮನ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬುಧವಾರ, ಮೇ 18 ರಂದು ಬಂಧಿಸಿದೆ. ಚೀನಿ ಪ್ರಜೆಗಳು ಪಂಜಾಬ್‌ನ … Continued

ಹೆಬ್ಬಾವು ಮೊಟ್ಟೆಗಳನ್ನು ಮರಿ ಮಾಡಲು 54 ದಿನ ಹೈವೇ ಕೆಲಸವನ್ನೇ ಸ್ಥಗಿತಗೊಳಿಸಿದ ಕಂಪನಿ | ವೀಕ್ಷಿಸಿ

ಕಾಸರಗೋಡು; ಕೇರಳದ ಕಾಸರಗೋಡಿನಲ್ಲಿ ಹೆಬ್ಬಾವೊಂದು ಮರಿಗಳನ್ನು ಮಾಡಲು ಆ ಸ್ಥಳದಲ್ಲಿ ನಡೆಯುತ್ತಿದ್ದ ಹೆದ್ದಾರಿ ಕಾಮಗಾರಿಗಳನ್ನು 54 ದಿನಗಳ ಸ್ಥಗಿತಗೊಳಿಸಿದ ವಿದ್ಯಮಾನ ವರದಿಯಾಗಿದೆ..! ಹೆಬ್ಬಾವು ಮೊಟ್ಟೆಗಳನ್ನಿಟ್ಟು ಮರಿ ಮಾಡಲು ಅತ್ಯಂತ ಬೆಚ್ಚಿಗಿನ ಹಾಗೂ ಸುರಕ್ಷಿತ ಸ್ಥಳ ಹುಡುಕಿತ್ತು. ಆದರೆ ಅದೇ ಸ್ಥಳದಲ್ಲಿ ಹೈವೇ ಕಾಮಗಾರಿ ಕೆಲಸವೂ ನಡೆಯುತ್ತಿತ್ತು. ಕಾಸರಗೋಡಿನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಿಸುತ್ತಿರುವ ಉರಾಳುಂಗಲ್ ಲೇಬರ್ ಕಾಂಟ್ರಾಕ್ಟ್ … Continued

31 ವರ್ಷಗಳ ಜೈಲುವಾಸದ ನಂತರ ರಾಜೀವ್ ಗಾಂಧಿ ಹಂತಕ ಪೆರಾರಿವಾಲನ್ ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್‌

ನವದೆಹಲಿ: 31 ವರ್ಷಗಳ ಕಾಲ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಪೀಠವು ಪೆರಾರಿವಾಲನ್‌ಗೆ ಪರಿಹಾರ ನೀಡಲು ಆರ್ಟಿಕಲ್ 142 ರ ಅಡಿಯಲ್ಲಿ ತನ್ನ ಅಸಾಧಾರಣ ಅಧಿಕಾರವನ್ನು ಕೋರಿತು. “ಸಂಬಂಧಿತ ಪರಿಗಣನೆಗಳ ಆಧಾರದ ಮೇಲೆ ರಾಜ್ಯ ಸಚಿವ ಸಂಪುಟ … Continued

ಗುಜರಾತ್ ಚುನಾವಣೆಗೆ ಕೆಲವೇ ತಿಂಗಳಿರುವಾಗ ಕಾಂಗ್ರೆಸ್‌ಗೆ ಆಘಾತ, ಪಾಟಿದಾರ್‌ ನಾಯಕ ಹಾರ್ದಿಕ್ ಪಟೇಲ್ ರಾಜೀನಾಮೆ: ರಾಹುಲ್‌ ಗಾಂಧಿ ವಿರುದ್ಧ ಚಿಕನ್ ಸ್ಯಾಂಡ್‌ವಿಚ್ ವಾಗ್ದಾಳಿ

ನವದೆಹಲಿ: ಗುಜರಾತ್ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತ ಬಿದ್ದಿದೆ. ಪಾಟಿದಾರ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಸುದೀರ್ಘ ರಾಜೀನಾಮೆ ಪತ್ರದಲ್ಲಿ ಅವರು ರಾಹುಲ್ ಗಾಂಧಿಯನ್ನು ಗುರಿಯಾಗಿಟ್ಟುಕೊಂಡು, “ನಮ್ಮ ನಾಯಕರು ನಿರ್ಣಾಯಕ ಸಮಯದಲ್ಲಿ ಭಾರತದಲ್ಲಿ ಅವರು ಅಗತ್ಯವಿದ್ದಾಗ ವಿದೇಶದಲ್ಲಿದ್ದರು” ಎಂದು ಹೇಳಿದ್ದಾರೆ. … Continued

ಭಾರೀ ಮಳೆಗೆ ಪ್ರವಾಹ, ಭೂಕುಸಿತದಿಂದ ಕಂಗೆಟ್ಟ ಈಶಾನ್ಯ ಭಾರತ; ಅಸ್ಸಾಂ ಒಂದರಲ್ಲೇ ನಾಲ್ಕು ಲಕ್ಷ ಜನರು ಸಂತ್ರಸ್ತ..!

ಗುವಾಹತಿ: ಪ್ರವಾಹದ ನೀರು ಅಸ್ಸಾಂನ ಹೊಸ ಪ್ರದೇಶಗಳಿಗೆ ಪ್ರವೇಶಿಸುತ್ತಿದ್ದು, ಪ್ರವಾಹದಿಂದ ಅಸ್ಸಾಂನಲ್ಲಿ ಸಂತ್ರಸ್ತರ ಸಂಖ್ಯೆ ನಾಲ್ಕು ಲಕ್ಷಕ್ಕೆ ಏರಿಕೆಯಾಗಿದೆ, ಅಸ್ಸಾಂನ ಬರಾಕ್ ಕಣಿವೆ ಮತ್ತು ದಿಮಾ ಹಸಾವೊ ಜಿಲ್ಲೆ ಮತ್ತು ನೆರೆಯ ರಾಜ್ಯಗಳಾದ ತ್ರಿಪುರಾ, ಮಿಜೋರಾಂ ಮತ್ತು ಮಣಿಪುರಕ್ಕೆ ನಿರಂತರ ಮಳೆಯಿಂದ ಭೂಕುಸಿತಗಳು ಸಂಭವಿಸಿ ರೈಲು ಮತ್ತು ರಸ್ತೆ ಸಂಪರ್ಕಗಳನ್ನು ಸ್ಥಗಿತಗೊಳಿಸಿವೆ. ಅರುಣಾಚಲ ಪ್ರದೇಶ ಮತ್ತು … Continued

ಕಾಶ್ಮೀರ: ಬುರ್ಖಾದಲ್ಲಿ ಬಂದ ಉಗ್ರರಿಂದ ಅಂಗಡಿಯ ಮೇಲೆ ಗ್ರೆನೇಡ್ ಎಸೆತ, ಒಬ್ಬ ಸಾವು, ಮೂವರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ವೈನ್ ಶಾಪ್‌ಗೆ ಶಂಕಿತ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಓರ್ವ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ರಜೌರಿ ನಿವಾಸಿ ರಂಜಿತ್ ಸಿಂಗ್ ಎಂದು ಗುರುತಿಸಲಾಗಿದೆ. 35 ವರ್ಷದ ಇವರು ಗ್ಯಾರಿಸನ್ ಪೇಟೆಯಲ್ಲಿ ಹೊಸದಾಗಿ ತೆರೆಯಲಾದ ವೈನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಾಯಗೊಂಡ ಮೂವರಲ್ಲಿ ಒಬ್ಬರ ಸ್ಥಿತಿ … Continued

ಗೋಧಿ ರಫ್ತು ಮೇಲಿನ ನಿರ್ಬಂಧ ಕೊಂಚ ಸಡಿಲಿಸಿದ ಕೇಂದ್ರ

ನವದೆಹಲಿ: ವಿದೇಶಗಳಿಗೆ ಗೋಧಿ ರಫ್ತನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ ಮಂಗಳವಾರ ಸ್ವಲ್ಪ ಸಡಿಲಿಕೆ ಮಾಡಿದೆ. ಮೇ 13ರಂದು ರಫ್ತು ನಿಷೇಧ ಆದೇಶ ಹೊರಡಿಸುವುದಕ್ಕೂ ಮೊದಲು ಆಮದು ಮಾಡುವುದಕ್ಕಾಗಿ ನೋಂದಣಿ ಮಾಡಿಕೊಂಡಿದ್ದ ಗೋಧಿಯನ್ನು ರಫ್ತು ಮಾಡಲು ಅನುಮತಿ ನೀಡಲಾಗಿದೆ. ರಫ್ತು ನಿಷೇಧ ಆದೇಶ ಹೊರಬೀಳುವ ವೇಳೆ ಈಜಿಪ್ಟ್ ಗೆ ಕಳುಹಿಸಲೆಂದು ಗುಜರಾತ್‌ನ ಕಾಂಡ್ಲಾದಲ್ಲಿ ಸರಕು ಹಡಗಿಗೆ ತುಂಬಲಾಗುತ್ತಿದ್ದ … Continued

ಮದುವೆಗೆ ಸಮಯಕ್ಕೆ ಬಾರದೆ ಕುಡಿದು ಗೆಳೆಯರೊಂದಿಗೆ ಡ್ಯಾನ್ಸ್​ ಮಾಡಿದ ವರ; ಬೇರೆಯವನ ಮದುವೆಯಾದ ವಧು..!

ಜೈಪುರ: ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಮದುಮಗ ತಡವಾಗಿ ಮಂಟಪಕ್ಕೆ ಬಂದಿದ್ದಕ್ಕೆ ವಧು ಬೇರೊಬ್ಬನನ್ನು ಮದುವೆಯಾದ ಘಟನೆ ನಡೆದಿತ್ತು. ಈಗ ಅಂತಹದ್ದೇ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಚುರು ಜಿಲ್ಲೆಯ ವಧು ತನ್ನ ವರನ ಕುಡಿತದ ನೃತ್ಯದಿಂದ ಬಾರಾತ್​ಗೆ (ಮದುವೆ ಮೆರವಣಿಗೆ) ತಡವಾಗಿ ಬಂದಿದ್ದರಿಂದ ಕುಡಿತದ ಚಟಕ್ಕೆ ಕೋಪಗೊಂಡು ಆತನನ್ನು ಮದುವೆಯಾಗಲು … Continued

ಕೃಷ್ಣ ಜನ್ಮಭೂಮಿ ವಿವಾದ: ಶಾಹಿ ಈದ್ಗಾದ ವೀಡಿಯೋಗ್ರಫಿ ಕೋರಿದ ಅರ್ಜಿ ವಿಚಾರಣೆಗೆ ಮಥುರಾ ಕೋರ್ಟ್ ಸಮ್ಮತಿ

ಮಥುರಾ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಕುರಿತು ನಡೆಯುತ್ತಿರುವ ವಿವಾದದ ನಡುವೆ, ಉತ್ತರ ಪ್ರದೇಶದ ಮಥುರಾದ ಸ್ಥಳೀಯ ನ್ಯಾಯಾಲಯವು ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ವೀಡಿಯೋಗ್ರಾಫಿಗೆ ಮಾಡಿವಂತೆ ಕೋರಿದ್ದ ಅರ್ಜಿಯ ವಿಚಾರಣೆಗೆ ಸಮ್ಮತಿಸಿದೆ. 13.37 ಎಕರೆ ಪ್ರದೇಶದಲ್ಲಿ ಹರಡಿರುವ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು … Continued