ಮೂರು ಕೃಷಿ ಕಾನೂನುಗಳ ರದ್ದತಿ: ನವೆಂಬರ್ 24ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ಸಾಧ್ಯತೆ

ನವದೆಹಲಿ: ಈ ಮೂರು ಕೃಷಿ ಕಾನೂನುಗಳ ರದ್ದತಿಗೆ ಕೇಂದ್ರ ಸಚಿವ ಸಂಪುಟವು ಬುಧವಾರ ಅನುಮೋದನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನವೆಂಬರ್ 24 ರಂದು (ಬುಧವಾರ) ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೆಪ್ಟೆಂಬರ್ 2020 ರಲ್ಲಿ ಸಂಸತ್ತು ಅಂಗೀಕರಿಸಿದ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020 … Continued

ಭಾರತದಲ್ಲಿ 10,488 ಹೊಸ ಕೋವಿಡ್-19 ಪ್ರಕರಣಗಳು ದಾಖಲು.. ಇದು ನಿನ್ನೆಗಿಂತ 1.8% ಹೆಚ್ಚು

ನವದೆಹಲಿ: ಭಾರತವು ಭಾನುವಾರ 10,488 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 1.8 ಶೇಕಡಾ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿ ತಿಳಿಸಿದೆ. ದೇಶದ ಸಂಚಿತ ಕ್ಯಾಸೆಲೋಡ್ 3,45,10,413 ಕ್ಕೆ ಏರಿದೆ. ದೇಶಾದ್ಯಂತ ಒಟ್ಟು ಚೇತರಿಕೆ 3,39,22,037 ಆಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 12,329 ರೋಗಿಗಳು ಚೇತರಿಸಿಕೊಂಡಿದ್ದಾರೆ. … Continued

ಮಹಾರಾಷ್ಟ್ರ: ಹುಲಿ ಸಮೀಕ್ಷೆ ವೇಳೆ ತಡೋಬಾ ಮೀಸಲು ಪ್ರದೇಶದಲ್ಲಿ ಮಹಿಳಾ ಅರಣ್ಯ ಸಿಬ್ಬಂದಿ ಎಳೆದೊಯ್ದು ಸಾಯಿಸಿದ ಹೆಣ್ಣು ಹುಲಿ

ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ತಡೋಬಾ ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಟಿಎಟಿಆರ್) ಶನಿವಾರ ಬೆಳಗ್ಗೆ ಹುಲಿಗಳ ಸಂಖ್ಯೆ ತಿಳಿಯಲು ಇತರ ಮೂವರು ಸಿಬ್ಬಂದಿಯೊಂದಿಗೆ ಸಮೀಕ್ಷೆ ನಡೆಸುತ್ತಿದ್ದಾಗ ಮಹಿಳಾ ಅರಣ್ಯ ಸಿಬ್ಬಂದಿಯನ್ನು ಹುಲಿ ಕೊಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಅರಣ್ಯ ಸಿಬ್ಬಂದಿ ಸ್ವಾತಿ ದುಮಾನೆ ಅವರು ಹೇಳಿದರು. ಅಖಿಲ ಭಾರತ ಹುಲಿ ಅಂದಾಜು … Continued

ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್

ನವದೆಹಲಿ: ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ತೆಲಂಗಾಣ ರಾಜ್ಯ ಸರ್ಕಾರವು ₹ 3 ಲಕ್ಷ ಪರಿಹಾರ ಘೋಷಿಸಿದೆ. ದೆಹಲಿಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ತಲಾ ₹ 25 ಲಕ್ಷ ಪರಿಹಾರ ನೀಡಬೇಕು. ಅವರ … Continued

ಸರ್ಕಾರದಿಂದ ಎಂಟಿಎನ್ಎಲ್​, ಬಿಎಸ್​ಎನ್​ಎಲ್ ರಿಯಲ್ ಎಸ್ಟೇಟ್ ಆಸ್ತಿ 1100 ಕೋಟಿಗೆ ಮಾರಾಟ

ನವದೆಹಲಿ: ಡಿಐಪಿಎಂ (DIPAM) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ದಾಖಲೆಗಳ ಪ್ರಕಾರ, ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್​ಎಲ್​ ಎನ್‌ಎಸ್‌ಇ ( NSE) 4.17 % ಮತ್ತು ಮತ್ತು ಬಿಎಸ್​ಎನ್​ಎಲ್​ನ ರಿಯಲ್ ಎಸ್ಟೇಟ್ ಆಸ್ತಿಗಳನ್ನು ಸುಮಾರು 1,100 ಕೋಟಿ ರೂಪಾಯಿಗಳ ಮೀಸಲು ಬೆಲೆಗೆ ಮಾರಾಟ ಮಾಡಲು ದಾಖಲೆಗಳನ್ನು ಅಪ್​ಲೋಡ್​ ಮಾಡಿದೆ. ಹೈದರಾಬಾದ್, ಚಂಡೀಗಢ, ಭಾವನಗರ … Continued

ನೀವು ಪಂಜಾಬ್‌ ಜೀವನ ಬದಲಾಯಿಸಲು ಬಯಸಿದರೆ, ಪಾಕಿಸ್ತಾನದ ಗಡಿ ಮೊದಲು ತೆರೆಯಬೇಕು: ನವಜೋತ್ ಸಿಧು ಹೊಸ ವಿವಾದ

ಗುರುದಾಸ್‌ಪುರ: ಭಾರತವು ಗಡಿ ನಿಯಂತ್ರಣ ರೇಖೆಯ ಇನ್ನೊಂದು ಬದಿಯಿಂದ ರಾಷ್ಟ್ರೀಯ ಭದ್ರತೆಗೆ ನಿರಂತರ ಬೆದರಿಕೆ ಎದುರಿಸುತ್ತಿರುವ ಸಮಯದಲ್ಲಿ ಭಾರತವು ಪಾಕಿಸ್ತಾನದೊಂದಿಗಿನ ತನ್ನ ಗಡಿಯನ್ನು ವ್ಯಾಪಾರಕ್ಕಾಗಿ ತೆರೆಯಬೇಕು ಎಂದು ಭಾರತ ಸರ್ಕಾರವನ್ನು ಒತ್ತಾಯಿಸಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಶನಿವಾರ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಪಂಜಾಬ್‌ನ ಜೀವನವನ್ನು ಬದಲಾಯಿಸಲು ಬಯಸಿದರೆ, ನಾವು ಗಡಿಗಳನ್ನು … Continued

ಕೇಂದ್ರದಿಂದ ಕೃಷಿ ಕಾನೂನು ರದ್ದುಗೊಳಿಸುವ ಭರವಸೆ: ಸಂಸತ್ತಿಗೆ ಟ್ರ್ಯಾಕ್ಟರ್ ಮೆರವಣಿಗೆ ಕುರಿತು ನಾಳೆ ನಿರ್ಧಾರ

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ನಂತರವೂ, ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿಗೆ ಟ್ರ್ಯಾಕ್ಟರ್ ರ್ಯಾಲಿಯನ್ನು ಕೊಂಡೊಯ್ಯುವ ಪ್ರಸ್ತಾಪವನ್ನು ಪ್ರತಿಭಟನಾನಿರತ ರೈತರು ಮುಂದುವರಿಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಂದು ಪ್ರಾರಂಭವಾಗಿ ಡಿಸೆಂಬರ್ 23 ರಂದು ಕೊನೆಗೊಳ್ಳಲಿದೆ. ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನವೆಂಬರ್‌ನಲ್ಲಿ ಕೃಷಿ … Continued

ಸತತ 5ನೇ ಬಾರಿಗೆ ಭಾರತದ ಸ್ವಚ್ಛ ನಗರ ಪಟ್ಟ ಅಲಂಕರಿಸಿದ ಇಂದೋರ್..!

ನವದೆಹಲಿ: ಕೇಂದ್ರ ಸರ್ಕಾರ ದೇಶದ ಸ್ವಚ್ಚ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪ್ರಶಸ್ತಿ ಪಡೆದಿದೆ. ಆದರೆ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ನಿರಾಸೆಯಾಗಿದೆ. ಮೈಸೂರು ನಗರ 5 ನೇ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು … Continued

‘ಮಹಾಂತ ನರೇಂದ್ರ ಗಿರಿ’ ಸಾವಿನ ಪ್ರಕರಣ :ಮೂವರು ಆರೋಪಿಗಳ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ : ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಇಂದು ಅವರ ಶಿಷ್ಯಂದಿರರಾದ ಆನಂದ್ ಗಿರಿi, ಸಂದೀಪ್ ತಿವಾರಿ ಮತ್ತು ಆತನ ಪುತ್ರ ಆದ್ಯ ತಿವಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಈ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪ್ರಯಾಗ್ … Continued

ಕುಲಗಾಂವ್: ಹಿಜ್ಬುಲ್​ ಮುಜಾಹಿದ್ದೀನ್ ಕಮಾಂಡರ್‌ ಸೇರಿ ಇಬ್ಬರು ಭಯೋತ್ಪಾದಕ ಹತ್ಯೆ; ಶಾಲಾ ಮಕ್ಕಳು ಸೇರಿ 60 ಮಂದಿ ರಕ್ಷಣೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲಗಾಂವ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. ಇಲ್ಲಿಯವರೆಗೆ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಎನ್​ಕೌಂಟರ್​ನಲ್ಲಿ ಹತ್ಯೆಯಾದ ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ ಎನ್​ಕೌಂಟರ್​ ನಡೆಯುತ್ತಿರುವ ಸ್ಥಳದಿಂದ ಶಾಲಾ ಮಕ್ಕಳು ಸೇರಿ ಸುಮಾರು 60 ಜನರನ್ನು ಭದ್ರತಾ ಪಡೆ ಸಿಬ್ಬಂದಿ … Continued