ಆಗ್ರಾ ಆಸ್ಪತ್ರೆಯಲ್ಲಿ ದೇವರಿಗೆ ಬ್ಯಾಂಡೇಜ್…!: ಗೋಳಾಡಿ ಕೃಷ್ಣನ ವಿಗ್ರಹದ ಮುರಿದ ಕೈಗೆ ವೈದ್ಯರಿಂದ ಬ್ಯಾಂಡೇಜ್ ಹಾಕಿಸಿಕೊಂಡ ಅರ್ಚಕ…!!
ಆಗ್ರಾ: ಇತ್ತೀಚಿನ ದಿನಗಳಲ್ಲಿ ಕರಾಳ ಘಟನೆಗಳಿಗೆ ಸಾಕ್ಷಿಯಾಗುತ್ತಿರುವ ಉತ್ತರ ಪ್ರದೇಶದಲ್ಲಿ ಈಗ ಚಿತ್ರವಿಚಿತ್ರ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಆಗ್ರಾದ ಜಿಲ್ಲಾ ಆಸ್ಪತ್ರೆಗೆ ಇಂದು (ಶುಕ್ರವಾರ) ಅರ್ಚಕರೊಬ್ಬರು ಕೃಷ್ಣನ ವಿಗ್ರಹವನ್ನು ಹೊತ್ತು ಬಂದಿದ್ದರು. ನನ್ನ ಕೃಷ್ಣನ ಕೈ ಮುರಿದು ಹೋಗಿದೆ. ಇದಕ್ಕೆ ಬ್ಯಾಂಡೇಜ್ ಹಾಕಿ ಎಂದು ವೈದ್ಯರ ಬಳಿ ಮನವಿ ಮಾಡಿದ್ದು, ಅವರ ಮಾತನ್ನು ಕೇಳಿದ … Continued