ರೋಡ್ ರೇಜ್ ಪ್ರಕರಣ: ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ:1988 ರ ರೋಡ್ ರೇಜ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಭಾರತದ ತಂಡದ ಮಾಜಿ ಆಟಗಾರ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಸಂಜಯ್ ಕಿಶನ್ ಕೌಲ್ ಅವರ ಪೀಠವು 1988 ರ ರೋಡ್ ರೇಜ್ ಪ್ರಕರಣದಲ್ಲಿ ತನಗೆ ವಿಧಿಸಿದ್ದ … Continued

ಕೃಷ್ಣ ಜನ್ಮಭೂಮಿ ಪ್ರಕರಣ: ಮಸೀದಿ ತೆರವು ಕೋರಿದ್ದ ಅರ್ಜಿ ವಿಚಾರಣೆ ಯೋಗ್ಯ ಎಂದ ಮಥುರಾ ಜಿಲ್ಲಾ ನ್ಯಾಯಾಲಯ

ಲಕ್ನೋ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಥುರಾ ಶಾಹಿ ಈದ್ಗಾ ಮಸೀದಿಯನ್ನು ಕೃಷ್ಣ ಜನ್ಮಭೂಮಿ ಪ್ರದೇಶದಲ್ಲಿ ನಿರ್ಮಿಸಿರುವುದರಿಂದ ಅದನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯು ವಿಚಾರಣಾ ನಿರ್ವಹಣಾ ಯೋಗ್ಯ ಎಂದು ಜಿಲ್ಲಾ ನ್ಯಾಯಾಲಯ ತಿಳಿಸಿದೆ. ಈ ಹಿಂದೆ ಮೊಕದ್ದಮೆ ವಜಾಗೊಳಿಸಿದ್ದ ಸಿವಿಲ್ ನ್ಯಾಯಾಲಯದ ಆದೇಶವನ್ನು ಜಿಲ್ಲಾ ನ್ಯಾಯಾಧೀಶ ರಾಜೀವ್ ಭಾರ್ತಿ ರದ್ದುಗೊಳಿಸಿದರು. “ಫಿರ್ಯಾದಿದಾರ ಮೊಕದ್ದಮೆ ಹೂಡುವ ಹಕ್ಕನ್ನು ಊರ್ಜಿತಗೊಳಿಸಲಾಗಿದೆ. … Continued

ಭಯೋತ್ಪಾದನೆಗೆ ಹಣಕಾಸು ಪ್ರಕರಣ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ದೋಷಿ ಎಂದು ಎನ್‌ಐಎ ನ್ಯಾಯಾಲಯ ತೀರ್ಪು

ನವದೆಹಲಿ: ಭಯೋತ್ಪಾದನೆ ಹಣಕಾಸು ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರನ್ನು ದೆಹಲಿಯ ಎನ್‌ಐಎ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ. ಶಿಕ್ಷೆಯ ಪ್ರಮಾಣದ ಕುರಿತು ವಾದಗಳು ಮೇ 25 ರಂದು ನಡೆಯಲಿವೆ. ಮುಂದಿನ ವಿಚಾರಣೆಯ ದಿನಾಂಕದ ಮೊದಲು ತನ್ನ ಹಣಕಾಸಿನ ಆಸ್ತಿಗಳ ಬಗ್ಗೆ ಅಫಿಡವಿಟ್ ಅನ್ನು ಒದಗಿಸುವಂತೆ ನ್ಯಾಯಾಲಯವು ಮಲಿಕ್ ಅವರನ್ನು ಕೇಳಿದೆ. … Continued

ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ: ಗೃಹ ಬಳಕೆ -ವಾಣಿಜ್ಯ ಸಿಲಿಂಡರ್‌ ಎರಡರ ಬೆಲೆಯೂ ಹೆಚ್ಚಳ

ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂ.ಗಳಷ್ಟು ಏರಿಕೆಯಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಸಾವಿರ ರೂ.ಗಳ ಗಡಿ ದಾಟಿದೆ.ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ಈ ಮೊದಲು 999.50 ರೂಪಾಯಿ ಆಗಿತ್ತು. ವಾಣಿಜ್ಯ … Continued

ಗ್ಯಾನವಾಪಿ ಮಸೀದಿಯಲ್ಲಿ ಪತ್ತೆಯಾದ ‘ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಗುಜರಾತ್ ಎಐಎಂಐಎಂ ನಾಯಕನ ಬಂಧನ

ಅಹಮದಾಬಾದ್ (ಗುಜರಾತ್): ಉತ್ತರಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)ವಕ್ತಾರ ಡ್ಯಾನಿಶ್ ಖುರೇಷಿ ಅವರನ್ನು ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಬಂಧಿಸಿದೆ. ‘ಶಿವಲಿಂಗ’ದ ಮೇಲೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಖುರೇಷಿ ವಿರುದ್ಧ … Continued

5 ಜೀವಗಳನ್ನು ಉಳಿಸಿದ ದೆಹಲಿಯ ಏಮ್ಸ್‌ನ 6 ವರ್ಷದ ಏಮ್ಸ್‌ನ ಅತ್ಯಂತ ಕಿರಿಯ ಅಂಗದಾನಿ…!

ನವದೆಹಲಿ: ನೋಯ್ಡಾದಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಡಿಗೆ ಸಾವಿಗೀಡಾದ 6 ವರ್ಷದ ಮಗು ರೋಲಿ ಪ್ರಜಾಪತಿಯ ಪೋಷಕರು ತಮ್ಮ ಮಗಳ ಅಂಗಾಂಗಗಳನ್ನು ದಾನ ಮಾಡಿ ಐದು ಜೀವಗಳನ್ನು ಉಳಿಸಿದ್ದಾರೆ, ಏಮ್ಸ್ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ರೋಲಿ ಪ್ರಜಾಪತಿ ಪಾತ್ರರಾಗಿದ್ದಾರೆ. ರೋಲಿ ತಲೆಗೆ ಗುಂಡು ತಗುಲಿದ ನಂತರ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಶೀಘ್ರದಲ್ಲೇ, … Continued

ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಶೇಕಡಾ 50 ರಷ್ಟು ಮಿತಿಯೊಂದಿಗೆ ಮಧ್ಯಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ತನ್ನ ಒಪ್ಪಿಗೆ ನೀಡಿದೆ. ಎರಡು ವಾರಗಳಲ್ಲಿ ಸ್ಥಳೀಯ ಚುನಾವಣೆಯ ಬಗ್ಗೆ ಸುಪ್ರೀಂ ಕೋರ್ಟಿಗೆ ತಿಳಿಸಲು ಮಧ್ಯಪ್ರದೇಶದ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಐದು ವರ್ಷಗಳ ಅವಧಿ ಮುಗಿದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ಬಾಕಿಯಿದ್ದರೆ, ಡಿಲಿಮಿಟೇಶನ್‌ ಮತ್ತು ಮೀಸಲಾತಿ … Continued

ಕುತುಬ್ ಮಿನಾರ್ ನಿರ್ಮಿಸಿದ್ದು ರಾಜಾ ವಿಕ್ರಮಾದಿತ್ಯ: ಭಾರತೀಯ ಪುರಾತತ್ವ ಸರ್ವೇಕ್ಷಣೆ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರ ಹೇಳಿಕೆ

ನವದೆಹಲಿ: ಸ್ಮಾರಕಗಳ ವಿವಾದವು ತೀವ್ರಗೊಳ್ಳುತ್ತಿದ್ದಂತೆ, ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರ್ಮವೀರ ಶರ್ಮಾ ಅವರು ಸೂರ್ಯನ ದಿಕ್ಕನ್ನು ಅಧ್ಯಯನ ಮಾಡಲು ಕುತುಬ್ ಮಿನಾರ್ ಅನ್ನು ರಾಜ ವಿಕ್ರಮಾದಿತ್ಯನಿಂದ ನಿರ್ಮಿಸಲಾಗಿದೆ. ಕುತುಬ್ ಅಲ್-ದಿನ್ ಐಬಕ್ ಅದನ್ನು ನಿರ್ಮಿಸಿಲ್ಲ ಎಂದು ಹೇಳಿದ್ದಾರೆ. ಇದು ಕುತುಬ್ ಮಿನಾರ್ ಅಲ್ಲ, ಇದು ಸೂರ್ಯನ ಗೋಪುರ (ವೀಕ್ಷಣಾ ಗೋಪುರ). … Continued

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅನಿಲ್ ಬೈಜಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಆಗಿದ್ದ ನಜೀಬ್ ಜಂಗ್ ಅವರ ಹಠಾತ್ ರಾಜೀನಾಮೆಯ ನಂತರ 2016 ಡಿಸೆಂಬರ್ 31 ರಂದು ದೆಹಲಿಯ ಲೆಫ್ಟಿನೆಂಟ್ … Continued