ಬಿಜೆಪಿಗೆ ಮತ ನೀಡಿದರೆ ಪರಿಣಾಮ ನೆಟ್ಟಗಿರಲ್ಲ: ಮತದಾರರಿಗೆ ಟಿಎಂಸಿ ಶಾಸಕ ಬೆದರಿಕೆ ಹಾಕಿರುವ ವೀಡಿಯೋ ವೈರಲ್

ನವದೆಹಲಿ: ಬಿಜೆಪಿ ಬಂಗಾಳದ ಸಹ-ಪ್ರಭಾರಿ ಅಮಿತ್ ಮಾಳವಿಯಾ ಅವರು ಟಿಎಂಸಿ ಶಾಸಕ ನರೇನ್ ಚಕ್ರವರ್ತಿ ಬಿಜೆಪಿ ಪಕ್ಷದ ಮತದಾರರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೋವನ್ನು ಗಮನಿಸುವಂತೆ ಚುನಾವಣಾ ಆಯೋಗವನ್ನು ಕೋರಿದ ಮಾಳವಿಯಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದ್ದಾರೆ ಮತ್ತು ಹಾಗೂ ಮುಖ್ಯಮಂತ್ರಿಗಳು ಅಂತಹ ಶಾಸಕರನ್ನು ಬೆಂಬಲಿಸುತ್ತಿದ್ದಾರೆ … Continued

ಮನೆಯ ಹೊರಗೆ ಜೆಡಿಯು ರಾಜ್ಯ ಕಾರ್ಯದರ್ಶಿ ಗುಂಡಿಕ್ಕಿ ಹತ್ಯೆ

ಪಾಟ್ನಾ: ಜನತಾದಳ (ಯುನೈಟೆಡ್) ರಾಜ್ಯ ಕಾರ್ಯದರ್ಶಿ ಮತ್ತು ದಾನಪುರ ನಗರ ಪರಿಷತ್ತಿನ ಉಪಾಧ್ಯಕ್ಷ ದೀಪಕ್ ಮೆಹ್ತಾ (47) ಅವರನ್ನು ಸೋಮವಾರ ರಾತ್ರಿ ಪಾಟ್ನಾದಿಂದ ಕೇವಲ 10 ಕಿಮೀ ದೂರದಲ್ಲಿರುವ ದಾನಪುರ ಅವರ ಮನೆಯ ಹೊರಗೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಕೀಯ ಮತ್ತು ವ್ಯಾಪಾರ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು … Continued

ಇಂದು ಮತ್ತೆ ಪೆಟ್ರೋಲ್‌-ಡೀಸೆಲ್‌ ದರ ಏರಿಕೆ..ಎಂಟು ದಿನಗಳಲ್ಲಿ ಏಳನೇ ಬಾರಿಗೆ ಹೆಚ್ಚಳ..!

ನವದೆಹಲಿ: ಇಂದು. ಮಂಗಳವಾರ ಸಹ ಪ್ರತಿ ಲೀಟರಿಗೆ ಪೆಟ್ರೋಲ್‌ 80 ಪೈಸೆ ಮತ್ತು ಡೀಸೆಲ್‌ನಲ್ಲಿ 70 ಪೈಸೆ ಹೆಚ್ಚಳದೊಂದಿಗೆ, ಒಂದು ವಾರದ ಪರಿಷ್ಕರಣೆಯ ನಂತರ ಎಂಟ ದಿನದಲ್ಲಿ ಇಂಧನ ಬೆಲೆಯಲ್ಲಿ 4.80 ರೂ.ಗಳಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 100.21 ರೂ ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 91.47 ರೂ.ಗಳಾಗಿವೆ. ದೇಶದ ವಾಣಿಜ್ಯ … Continued

ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಟ್ವೀಟ್‌: ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಟ್ವಿಟರ್‌ಗೆ ದೆಹಲಿ ಹೈಕೋರ್ಟ್ ಪ್ರಶ್ನೆ

ನವದೆಹಲಿ: ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದಾರೆಂಬ ಕಾರಣಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾತೆಯನ್ನೇ ಅಮಾನತ್ತಿನಲ್ಲಿಟ್ಟಿದ್ದ ನೀವು ಹಿಂದೂ ದೇವಾನುದೇವತೆಗಳ ಬಗ್ಗೆ ಅಂತಹುದೇ ಟ್ವೀಟ್‌ ಮಾಡುವ ಖಾತೆಗಳನ್ನು ಯಾಕೆ ಅಮಾನತು ಮಾಡುತ್ತಿಲ್ಲ? ಅಂತಹ ಖಾತೆಗಳ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ ಸೋಮವಾರ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ ಅನ್ನು ಪ್ರಶ್ನಿಸಿದೆ. … Continued

ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಸಾವು

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಸೋಮವಾರ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ  ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ. ಹುಲಿ ದಾಳಿಗೆ ಮೃತ ಪಟ್ಟ ವ್ಯಕ್ತಿಯನ್ನು ಗಣೇಶ (29) ಗುರುತಿಸಲಾಗಿದೆ. ಕಾಫಿತೋಟದಲ್ಲಿ ಯುವಕನು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ … Continued

ಫೋನ್‌ ಕರೆ ಮಾಡಿದಾಗ ಕೇಳುತ್ತಿದ್ದ ಕೊರೊನಾ ಜಾಗೃತಿ ಸಂದೇಶ ಸ್ಥಗಿತಕ್ಕೆ ಸರ್ಕಾರದ ಚಿಂತನೆ: ವರದಿ

ನವದೆಹಲಿ: ಯಾರಿಗಾದರೂ ಫೋನ್‌ ಕರೆ ಮಾಡಿದಾಗ ಕೇಳಿಬರುತ್ತಿದ್ದ ಕೊರೊನಾ ಜಾಗೃತಿ ಸಂದೇಶ ಶೀಘ್ರದಲ್ಲೆ ಸ್ಥಗಿತಗೊಳ್ಳಲಿದೆ. ಸುಮಾರು ಎರಡು ವರ್ಷಗಳ ಕಾಲ ಮೊಬೈಲ್ʼನಲ್ಲಿ ನಿರಂತರವಾಗಿ ಕೇಳಿಬರುತ್ತಿದ್ದ ಕಾಲರ್ ಟ್ಯೂನ್ ಅನ್ನು ತೆಗೆದು ಹಾಕಲು ಸರ್ಕಾರ ಯೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಈ ಹಿಂದೆ ಕೋವಿಡ್ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಫೋನ್‌ಗಳಲ್ಲಿ ಕೊರೊನಾ ಕಾಲರ್ ಟ್ಯೂನ್‌ಗಳನ್ನ … Continued

ಕೇರಳದ ಭರತನಾಟ್ಯ ಕಲಾವಿದೆ ಹಿಂದೂ ಅಲ್ಲದ ಕಾರಣ ದೇವಸ್ಥಾನದಲ್ಲಿ ಪ್ರದರ್ಶನ ನೀಡಲು ನಿರ್ಬಂಧ..!

ಕೇರಳದ ಜನಪ್ರಿಯ ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ., ಕಲಾ ಪ್ರಕಾರವನ್ನು ಕಲಿಯಲು ಮತ್ತು ಪ್ರದರ್ಶಿಸಲು ಮುಸ್ಲಿಂ ಧರ್ಮಗುರುಗಳಿಂದ ಬಹಿಷ್ಕಾರವನ್ನು ಎದುರಿಸಿದ ನಂತರ ಈಗ ತ್ರಿಶೂರ್ ಜಿಲ್ಲೆಯ ದೇವಾಲಯದ ಆಡಳಿತದಿಂದ ಮತ್ತೊಂದು ಬಹಿಷ್ಕಾರವನ್ನು ಎದುರಿಸಿದ್ದಾರೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ, ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾದ ಮಾನ್ಸಿಯಾ ಅವರು ತ್ರಿಶೂರ್‌ನ ಕೂಡಲ್ಮಾಣಿಕ್ಯಂ ದೇವಸ್ಥಾನವು ತಾವು ಹಿಂದು ಅಲ್ಲ ಎಂಬ ಕಾರಣಕ್ಕೆ … Continued

ಅಫ್ಘಾನಿಸ್ತಾನದಲ್ಲಿ ಮನೋರಂಜನಾ ಪಾರ್ಕ್‌ಗಳಿಗೆ ಮಹಿಳೆಯರು-ಪುರುಷರು ಒಂದೇ ದಿನ ಹೋಗುವಂತಿಲ್ಲ: ತಾಲಿಬಾನಿಗಳಿಂದ ಹೊಸ ಕಟ್ಟಳೆ..!

ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್‌ ಆಡಳಿತ ಮಹಿಳೆಯರಿಗೆ ಒಂದಾದ ಮೇಲೊಂದರಂತೆ ಕಠಿಣ ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ. ಈಗ ಅಮ್ಯೂಸ್‌ಮೆಂಟ್ ಪಾರ್ಕ್‌ಗಳಲ್ಲಿ ತಾಲಿಬಾನ್‌ಗಳು ಲಿಂಗ ಪ್ರತ್ಯೇಕತೆಯನ್ನು ಜಾರಿಗೊಳಿಸಿದ್ದಾರೆ ಎಂದು ಹೇಳಲಾಗಿದೆ. ಒಂದೇ ದಿನ ಅಮ್ಯೂಸ್‌ಮೆಂಟ್ ಪಾರ್ಕ್‌ಗಳಿಗೆ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಪುರುಷರಿಗೆ ಬುಧವಾರದಿಂದ ಶನಿವಾರದ ವರೆಗೆ ಉದ್ಯಾನವನಗಳಿಗೆ ಭೇಟಿ ನೀಡಲು ಅವಕಾಶವಿರುತ್ತದೆ. ವಾರದ ಉಳಿದ … Continued

ಬಿರ್ಭೂಮ್ ಹತ್ಯೆಗೆ ಸಂಬಂಧಿಸಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಗದ್ದಲ: ಅಶಿಸ್ತಿನ ವರ್ತನೆಗಾಗಿ 5 ಬಿಜೆಪಿ ಶಾಸಕರ ಅಮಾನತು

ಕೋಲ್ಕತ್ತಾ: ಅಶಿಸ್ತಿನ ವರ್ತನೆಗಾಗಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಪಶ್ಚಿಮ ಬಂಗಾಳದ ಐವರು ಬಿಜೆಪಿ ಶಾಸಕರನ್ನು ವಿಧಾನಸಭೆ ಸ್ಪೀಕರ್ ಬಿಮನ್ ಬಂದೋಪಾಧ್ಯಾಯ ಅವರು ಸೋಮವಾರ ಸದನದಲ್ಲಿ ಅಮಾನತುಗೊಳಿಸಿದ್ದಾರೆ. ಬಿರ್ಭೂಮ್ ಹಿಂಸಾಚಾರದ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳು ಒತ್ತಾಯಿಸಿದ ನಂತರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಗೊಂದಲ ಉಂಟಾದ ನಂತರ ಅಮಾನತುಗಳನ್ನು ಮಾಡಲಾಯಿತು. ಬಿರ್ಭೂಮ್ ಹಿಂಸಾಚಾರದಲ್ಲಿ ಎಂಟು … Continued

ಸರ್ಕಾರಿ ನೌಕರರಿಗೆ ಮುಷ್ಕರದಲ್ಲಿ ಭಾಗವಹಿಸುವ ಹಕ್ಕಿಲ್ಲ: ಕೇರಳ ಹೈಕೋರ್ಟ್

ತಿರುವನಂತಪುರಂ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ 48 ಗಂಟೆಗಳ ರಾಷ್ಟ್ರವ್ಯಾಪಿ ಬಂದ್‌ನಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರಿಗೆ ಕೇರಳ ಹೈಕೋರ್ಟ್ ಸೋಮವಾರ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಕೂಡಲೇ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರಿ ನೌಕರರು ಕಾರ್ಮಿಕರ ವ್ಯಾಪ್ತಿಗೆ ಬರುವುದಿಲ್ಲ ಮತ್ತು ಅವರು ಮುಷ್ಕರದಲ್ಲಿ ಭಾಗವಹಿಸುವುದು ಸೇವಾ ನಿಯಮಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕಾರ್ಯಕರ್ತ … Continued