ಭಾರತದ ಭೂ ಸಾರಿಗೆ ಇತಿಹಾಸದಲ್ಲಿ ಹೊಸ ದಾಖಲೆ: ಪುಣೆ-ಮುಂಬೈ ಮಾರ್ಗದಲ್ಲಿ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ

ಹೈದರಾಬಾದ್: ದೇಶದ ಮುಂಚೂಣಿ ಇಲೆಕ್ಟ್ರಿಕ್‌ ಬಸ್​ ಕಾರ್ಯಾಚರಣೆ ಸಂಸ್ಥೆ ಇವಿ ಟ್ರಾನ್ಸ್​ ಪ್ರೈವೇಟ್ ಲಿಮಿಟೆಡ್​ ‘ಪುರಿಬಸ್’ (PuriBus) ಬ್ರಾಂಡ್​ ಅಡಿಯಲ್ಲಿ ಪುಣೆ-ಮುಂಬೈ ಮಾರ್ಗದಲ್ಲಿ ಬುಧವಾರ ಇಲೆಕ್ಟ್ರಿಕ್‌ ಬಸ್​ ಸೇವೆ ಆರಂಭಿಸಿದೆ. ಮೇಘಾ ಎಂಜಿನಿಯರಿಂಗ್ ಲಿಮಿಟೆಡ್ (MEIL) ಗ್ರೂಪ್​ನ ಭಾಗವಾಗಿರುವ ಈ ಕಂಪನಿಯು ಇದೇ ಮೊದಲ ಬಾರಿಗೆ ದೇಶದಲ್ಲಿ ಎರಡು ಮುಖ್ಯ ನಗರಗಳ ನಡುವೆ ಇಲೆಕ್ಟ್ರಿಕ್‌ ಬಸ್​ … Continued

ವರುಣ್ ಗಾಂಧಿ ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್ ಹಂಚಿಕೊಂಡಿದ್ದಕ್ಕೆ ಕಾಂಗ್ರೆಸ್‌ ನಾಯಕನಿಗೆ ಶೋಕಾಸ್‌ ನೋಟಿಸ್‌…!

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಸ್ಥಳೀಯ ಕಾಂಗ್ರೆಸ್ ನಾಯಕ ಇರ್ಷಾದ್ ಉಲ್ಲಾ (Irshad Ullah), ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi )ಮತ್ತು ಬಿಜೆಪಿ ಸಂಸದ ವರುಣ್ ಗಾಂಧಿ(BJP MP Varun Gandhi) ಅವರ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದು ಈಗ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು ಅವರಿಗೆ ನೋಟಿಸ್ ನೀಡಲಾಗಿದೆ. ಪಿಲಿಭಿತ್‌ ನಿಂದ ಲೋಕಸಭಾ … Continued

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್‌ ಅವರು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿನ್ನೆಯಿಂದ (ಮಂಗಳವಾರದಿಂದ) ಜ್ವರ ಹಾಗೂ ಅಶಕ್ತತೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಲಾಗಿದೆ. ಈ ವರ್ಷದ ಆರಂಭದಲ್ಲಿ, 89 ವರ್ಷದ ಮಾಜಿ ಪ್ರಧಾನಿ … Continued

ಕಾಶ್ಮೀರ: ಪುಲ್ವಾಮ ಎನ್ಕೌಂಟರ್, ಜೈಶ್ ಉನ್ನತ ಕಮಾಂಡರ್ ಶಾಮ್ ಸೋಫಿ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಟಾಪ್ ಕಮಾಂಡರನನ್ನು ಸೇನಾಪಡೆಗಳು ಹೊಡೆದುರುಳಿಸಿವೆ. ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಜೈಶ್ ಇ ಮೊಹಮ್ಮದ್ ಭಯೋತ್ಪಾದನೆ ಸಂಘಟನೆಯ ಟಾಪ್ ಕಮಾಂಡರ್ ಶಾಮ್ ಸೋಫಿ ಎಂಬ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದೆ ಎಂದು … Continued

ಇನ್ಫೋಸಿಸ್​ಗೆ ಎರಡನೇ ತ್ರೈಮಾಸಿಕದಲ್ಲಿ 5421 ಕೋಟಿ ರೂ. ಲಾಭ; 15 ರೂ.ಗಳ ಡಿವಿಡೆಂಡ್ ಘೋಷಣೆ

ಬೆಂಗಳೂರು: ದೇಶದ ಎರಡನೇ ಅತಿದೊಡ್ಡ ಐ.ಟಿ. (ಮಾಹಿತಿ ತಂತ್ರಜ್ಞಾನ) ಸೇವಾ ಕಂಪೆನಿಯಾದ ಇನ್ಫೋಸಿಸ್ 2021ರ ಜುಲೈನಿಂದ ಸೆಪ್ಟೆಂಬರ್​ ತನಕದ ತ್ರೈಮಾಸಿಕ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, 5,421 ಕೋಟಿ ರೂ.ಗಳ ಕ್ರೋಡೀಕೃತ ಲಾಭವನ್ನು ವರದಿ ಮಾಡಿದೆ. ಜೂನ್ ತ್ರೈಮಾಸಿಕದಲ್ಲಿ ಬಂದಿದ್ದ 5,195 ಕೋಟಿ ರೂ.ಗಳ ನಿವ್ವಳ ಲಾಭಕ್ಕೆ ಹೋಲಿಸಿದರೆ ಶೇ 4.4ರಷ್ಟು ಹೆಚ್ಚಳವಾಗಿದೆ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ … Continued

ಆರ್ಯನ್​ ಖಾನ್​ಗೆ ನಿರಾಸೆ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ರೇವ್ಸ್​ ಪಾರ್ಟಿ ಮಾಡಿ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಆರ್ಯನ್‌ ಖಾನ್ ಜಾಮೀನು ಅರ್ಜಿ ಕುರಿತು ಇಂದು (ಬುಧವಾರ) ವಿಚಾರಣೆ ನಡೆಸಿದ ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯ ಗುರುವಾರಕ್ಕೆ (ಅ.14) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯಬೇಕಿದೆ. ಅಕ್ಟೋಬರ್ 3ರಿಂದ ಆರ್ಯನ್​ ವಿಚಾರಣೆ ನಡೆಸಿಲ್ಲಮ್ಯಾಜಿಸ್ಟ್ರೇಟ್ ಕೋರ್ಟ್​​​ನಲ್ಲಿ ಜಾಮೀನು ಅರ್ಜಿ … Continued

ನವರಾತ್ರಿಯ ಸಮಯದಲ್ಲಿ ಒಡಿಶಾದಲ್ಲಿ 2 ತಲೆ, 3 ಕಣ್ಣುಗಳುಳ್ಳ ಕರುವಿನ ಜನನ, ದುರ್ಗಾ ಅವತಾರ ಎಂದು ಪೂಜೆ, ವೀಕ್ಷಿಸಿ

ನಬರಂಗಪುರ್ (ಒಡಿಶಾ): ನವರಾತ್ರಿಯ ಹಬ್ಬದಲ್ಲಿ ಒರಿಸ್ಸಾದ ನಬರಂಗಪುರ್ ಜಿಲ್ಲೆಯಲ್ಲಿ ಎರಡು ತಲೆ ಮತ್ತು ಮೂರು ಕಣ್ಣುಗಳೊಂದಿಗೆ ಆಕಳ ಕರು ಜನಿಸಿದೆ. ಈಗ ಆ ಕರುವನ್ನು ದುರ್ಗಾದೇವಿಯ ಅವತಾರವೆಂದು ಪೂಜಿಸಲಾಗುತ್ತದೆ. ನಬರಂಪುರ ಜಿಲ್ಲೆಯ ಕುಮುಲಿ ಪಂಚಾಯತ್‌ನ ಬಿಜಾಪುರ ಗ್ರಾಮದ ಧನಿರಾಮ್ ಎಂಬ ರೈತನ ಮನೆಯ ಹಸು ಎರಡು ತಲೆ ಮತ್ತು ಮೂರು ಕಣ್ಣುಗಗಳುಳ್ಳ ಕರು ಜನಿಸಿದೆ. ಧನಿರಾಮ್ … Continued

ಹಾವಿನಿಂದ ಕಚ್ಚಿಸಿ ಹೆಂಡತಿ ಕೊಲೆ ಪ್ರಕರಣ; ಅಪರಾಧಿ​ಗೆ ಎರಡು ಜೀವಾವಧಿ ಶಿಕ್ಷೆ ಪ್ರಕಟ..!

ತಿರುವನಂತಪುರಂ: ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ತೀರ್ಪು ಇದೀಗ ಹೊರಬಿದ್ದಿದ್ದು, ಆರೋಪಿ ಸೂರಜ್ ಕುಮಾರ್​ಗೆ ಎರಡು ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಗಿದೆ. ಹಾಗೇ 5 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೇರಳದ ಕೊಲ್ಲಂನ ಅಡಿಷನಲ್ ಸೆಷನ್ಸ್ ಕೋರ್ಟ್ ಇಂದು (ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಷದ ಹಾವಿನಿಂದ ಕಚ್ಚಿಸಿ ಪತ್ನಿ ಉತ್ರಾಳನ್ನು ಕೊಂದಿದ್ದ ಗಂಡ … Continued

ಭಾರತದಲ್ಲಿ 15,823 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,823 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಇದು ದೇಶವು ಹಿಂದಿನ ದಿನಕ್ಕಿಂತ 10.5 % ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಗೆ ಬುಧವಾರ ತಿಳಿಸಿದೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣ 3,40,01,743 ಕ್ಕೆ ಏರಿಕೆಯಾಗಿದೆ. ಅದೇ ಸಮಯದಲ್ಲಿ ಒಟ್ಟು 226 … Continued

ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧೀಜಿ: ರಾಜನಾಥ್‌ ಸಿಂಗ್‌

ನವದೆಹಲಿ: ವೀರ ಸಾರ್ವಕರ್‌ ಅಂಡಮಾನ್‌ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್‌ ಅವರಿಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರತಿಪಾದಿಸಿದ್ದಾರೆ. ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಸಾರ್ವಕರ್‌ ಕುರಿತ ವೀರ ಸಾವರ್ಕರ್: ವಿಭಜನೆಯನ್ನು ತಡೆಯಬಹುದಾದ ವ್ಯಕ್ತಿ ಎಂಬ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಾವರು, “ಸಾವರ್ಕರ್‌ಗೆ ಬ್ರಿಟಿಷರ ಮುಂದೆ ಕ್ಷಮಾದಾನ … Continued