2-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್’ ತುರ್ತು ಬಳಕೆಗೆ ಡಿಜಿಸಿಐ ಇನ್ನೂ ಅನುಮೋದಿಸಿಲ್ಲ ಸಚಿವೆ ಡಾ. ಭಾರತಿ ಪವಾರ್

ನವದೆಹಲಿ: ಕೋವಾಕ್ಸಿನ್ ಕೋವಿಡ್-19 ಲಸಿಕೆ 2-18 ವರ್ಷ ವಯಸ್ಸಿನವರಿಗೆ ತುರ್ತು ಬಳಕೆಗಾಗಿ ಡಿಜಿಸಿಐ ಇನ್ನೂ ಅನುಮೋದನೆ ನೀಡಿಲ್ಲ. ಇನ್ನೂ ಅದರ ಮೌಲ್ಯಮಾಪನ ನಡೆಯುತ್ತಿದೆ ಎಂದು ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಡಾ. ಭಾರತಿ ಪ್ರವೀಣ ಪವಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿ ಮಾಹಿತಿ ನೀಡಿರುವ ಅವರು, ಭಾರತ್ ಬಯೋಟೆಕ್ ನ … Continued

ತತ್ಕಾಲ್ ಟ್ರಾಕ್ಟರ್ ಸಾಲ: ರೈತರಿಗೆ ಒಳ್ಳೆಯ ಸುದ್ದಿ ನೀಡಿದ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ

ನವದೆಹಲಿ : ರೈತರ ಸಂಕಷ್ಟ ಬಗೆಹರಿಹಾರಕ್ಕೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ಮುಂದಾಗಿದೆ.‌ ಕೃಷಿ ಕಾರ್ಯಕ್ಕಾಗಿ ಬಾಡಿಗೆ ಟ್ರ್ಯಾಕ್ಟರ್ ಪಡೆದು ಬೇಸತ್ತು ಹೊಸ ಟ್ರ್ಯಾಕ್ಟರ್ ಖರೀದಿಗೆ ಯೋಜಿಸುತ್ತಿರುವ ರೈತರಿಗೆ ಬ್ಯಾಂಕ್‌ ಸಿಹಿ ಸುದ್ದಿ ನೀಡಿದೆ. ಟ್ರ್ಯಾಕ್ಟರ್‌ ಖರೀದಿ ಆಸೆಯಿದ್ದು, ಹಣದ ಕೊರತೆಯಾದರೆ ದೇಶದ ಅತಿದೊಡ್ಡ ಬ್ಯಾಂಕ್‌ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ರೈತರಿಗಾಗಿ … Continued

ಮನೆಯಲ್ಲಿ ಆರು ಜನ ಇದ್ದರೂ ಈ ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಒಂದು ಮತ..!

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ತನ್ನ ಬಲ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಚುನಾವಣೆಯಲ್ಲಿ ಕೇವಲ ಒಂದೇ ಒಂದಉ ಮತ ಪಡೆದಿರುವುದೇ ಸಾಕ್ಷಿಯಾಗಿದೆ. ಕುಟುಂಬದಲ್ಲಿ ಆರು ಸದಸ್ಯರಿದ್ದರೂ ತನ್ನದೇ ಒಂದು ಮತ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ ಕೊಯಮತ್ತೂರು ಜಿಲ್ಲಾ ಸ್ಥಳೀಯ … Continued

ಅಹಂಕಾರ ತೊಡೆಯಲು ಭಿಕ್ಷಾಟನೆ, ಹಿಂದಿನ ಜೀವನದ ಬಗ್ಗೆ ತಿಳಿದುಕೊಳ್ಳಲು ಭಗವದ್ಗೀತೆ ಅಧ್ಯಯನಕ್ಕಾಗಿ ಪ್ರತಿ ಭಾನುವಾರ ರಜೆ ಕೇಳಿ ಅರ್ಜಿ ಬರೆದ ಇಂಜಿನಿಯರ್‌..!

ಭೋಪಾಲ್: ಮಧ್ಯಪ್ರದೇಶ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಇಂಜಿನಿಯರ್ ಒಬ್ಬರ ರಜೆ ಅರ್ಜಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ವಿಲಕ್ಷಣ ಪತ್ರದಲ್ಲಿ, ಅಗರ್ ಮಾಲ್ವಾ ಜಿಲ್ಲೆಯ ಸುಸ್ನರ್‌ನಲ್ಲಿನ ಎಂಜಿಎನ್‌ಆರ್‌ಇಜಿಎ ಯೋಜನೆಗಳ ಉಪಇಂಜಿನಿಯರ್ ರಾಜಕುಮಾರ ಯಾದವ್, ತನ್ನ ಹಿಂದಿನ ಜೀವನದ ಬಗ್ಗೆ ಹೆಚ್ಚಿನದನ್ನು ತಿಳಿದುಕೊಳ್ಳಲು ತಾನು ಭಿಕ್ಷೆ ಬೇಡಬೇಕು ಮತ್ತು ಭಗವದ್ಗೀತೆ ಅಧ್ಯಯನ ಮಾಡಬೇಕು ಎಂದು … Continued

ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್​ ಖರೆ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅಮಿತ್​ ಖರೆ ಇಂದು (ಮಂಗಳವಾರ) ನೇಮಕವಾಗಿದ್ದಾರೆ. ಅಮಿತ್​ ಖರೆ ಅವರು 1985ನೇ ಬ್ಯಾಚ್​​ನ ಐಎಎಸ್​ ಅಧಿಕಾರಿಯಾಗಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿದ್ದಾರೆ. ಉನ್ನತ ಶಿಕ್ಷಣ ಕಾರ್ಯದರ್ಶಿಯೂ ಆಗಿದ್ದ ಅವರು ಸೆಪ್ಟೆಂಬರ್​ 30ರಂದು ನಿವೃತ್ತರಾಗಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನೇಮಕವಾಗಿದ್ದಾರೆ. … Continued

2ರಿಂದ 18 ವರ್ಷದ ಮಕ್ಕಳಿಗೆ ಕೋವಾಕ್ಸಿನ್ ತುರ್ತು ಬಳಕೆಗೆ ಇನ್ನೂ ಅನುಮತಿ ನೀಡಿಲ್ಲ:ಡಾ. ಭಾರತಿ ಪವಾರ್

ನವದೆಹಲಿ: ಕೋವಿಡ್ -19 ರ ವಿಷಯ ತಜ್ಞರ ಸಮಿತಿಯು 2-18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ತುರ್ತು ಬಳಕೆಯ ಅನುಮೋದನೆ ನೀಡಿದೆ ಎಂದು ವರದಿಗಳು ತಿಳಿಸಿತ್ತು. ಆದರೆ ಕೋವಾಕ್ಸಿನ್ ಕೋವಿಡ್-19 ಲಸಿಕೆ 2-18 ವರ್ಷ ವಯಸ್ಸಿನವರಿಗೆ ತುರ್ತು ಬಳಕೆಗಾಗಿ ಡಿಜಿಸಿಐ ಇನ್ನೂ ಅನುಮೋದನೆ ನೀಡಿಲ್ಲ. ಇನ್ನೂ ಅದರ ಮೌಲ್ಯಮಾಪನ ನಡೆಯುತ್ತಿದೆ ಎಂದು ಕೇಂದ್ರ … Continued

ದೆಹಲಿಯಲ್ಲಿ ಪಾಕ್ ಉಗ್ರನ ಬಂಧನ, ಭಯೋತ್ಪಾದಕ ದಾಳಿ ವಿಫಲಗೊಳಿಸಿದ ದೆಹಲಿ ಪೊಲೀಸರು: ಎಕೆ-47, ಹ್ಯಾಂಡ್ ಗ್ರೆನೇಡ್ ವಶಕ್ಕೆ

ನವದೆಹಲಿ: ನವರಾತ್ರಿಯಲ್ಲಿ ದೆಹಲಿಯಲ್ಲಿ ಭೀಕರ ಭಯೋತ್ಪಾದಕ ದಾಳಿ ಮಾಡಲು ಸಂಚು ರೂಪಿಸಿದ್ದ ಪಾಕಿಸ್ತಾನಿ ಮೂಲದ ಭಯೋತ್ಪಾದಕನನ್ನು ದೆಹಲಿ ಪೊಲೀಸರ ವಿಶೇಷ ವಿಭಾಗವು ಮಂಗಳವಾರ ನಗರದಲ್ಲಿ ಬಂಧಿಸಿತು. ಭಯೋತ್ಪಾದಕ ಮೊಹಮ್ಮದ್ ಅಶ್ರಫ್ ಪಾಕಿಸ್ತಾನದ ಪಂಜಾಬ್ ನಿವಾಸಿಯಾಗಿದ್ದು, ಆತನನ್ನು ಪೂರ್ವ ದೆಹಲಿಯ ಲಕ್ಷ್ಮಿ ನಗರದ ರಮೇಶ್ ಪಾರ್ಕ್ ನಿಂದ ಬಂಧಿಸಲಾಯಿತು. ಆತನ ಬಳಿಯಿಂದ ಎಕೆ -47 ಅಸ್ಸಾಲ್ಟ್ ರೈಫಲ್, … Continued

ಭಾರತದಲ್ಲಿ 14,313 ಹೊಸ ಕೋವಿಡ್ ಪ್ರಕರಣಗಳು ದಾಖಲು, 7 ತಿಂಗಳ ನಂತರ ದೈನಂದಿನ ಪ್ರಕರಣಗಳಲ್ಲಿ ಭಾರೀ ಇಳಿಕೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ ಒಟ್ಟು 14,313 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 181 ಸಾವುಗಳು ದಾಖಲಾಗಿವೆ, ಇದರಿಂದಾಗಿ ಸಾವಿನ ಸಂಖ್ಯೆ 4,50,963 ಕ್ಕೆ ತಲುಪಿದೆ. ಇದರೊಂದಿಗೆ, ಸಕ್ರಿಯ ಕೋವಿಡ್ -19 ಪ್ರಕರಣಗಳು ಈಗ 2,14,900 … Continued

ಜಮ್ಮು-ಕಾಶ್ಮೀರದ ಶೋಪಿಯಾನ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ರಾತ್ರಿಯ ಎನ್ಕೌಂಟರ್‌ನಲ್ಲಿ ಸ್ಥಳೀಯರಲ್ಲದ ಬೀದಿ ವ್ಯಾಪಾರಿ ಹತ್ಯೆಯಲ್ಲಿ ಭಾಗಿಯಾದ ಒಬ್ಬ ಸೇರಿದಂತೆ ದಿ ರೆಸಿಸ್ಟೆನ್ಸ್ ಫ್ರಂಟ್‌ನ (ಟಿಆರ್‌ಎಫ್) ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಸೋಮವಾರ ಸಂಜೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ನ ತುಲ್ರಾನ್, ಇಮಾಮ್ಸಹಾಬ್ ಪ್ರದೇಶದಲ್ಲಿ ಉಗ್ರರು … Continued

ಆರ್ಯನ್‌ ಗುರಿಯಾಗಲು, ಖಾನ್ ಸರ್ ನೇಮ್ ಕಾರಣ”: ನಾಲಿಗೆ ಹರಿಬಿಟ್ಟ ಮೆಹಬೂಬಾ ಮುಫ್ತಿ

ಶ್ರೀನಗರ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಡ್ರಗ್‌ ಪ್ರಕರಣದಲ್ಲಿ ಬಂಧನ ಆಗಿರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ವಿರುದ್ಧ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ. “ಕೇವಲ ಸರ್‌ನೇಮ್‌ ಖಾನ್‌ ಎಂದು ಇರುವುದಕ್ಕೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರನ್ನು … Continued