ಗುಡಿಸಲಿಗೆ ಬೆಂಕಿ ತಗುಲಿ ಐವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸಜೀವ ದಹನ

ಲೂಧಿಯಾನ: ಗುಡಿಸಲಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಲಸೆ ಕಾರ್ಮಿಕರು ಮತ್ತು ಇಲ್ಲಿನ ಟಿಬ್ಬಾ ರಸ್ತೆಯಲ್ಲಿರುವ ಮುನ್ಸಿಪಲ್ ಕಸದ ಡಂಪ್ ಯಾರ್ಡ್ ಬಳಿಯ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು ಎಂದು ಲುಧಿಯಾನದ ಸಹಾಯಕ ಕಮಿಷನರ್ (ಪೂರ್ವ) ಸುರೀಂದರ್ … Continued

ಸಂಕ್ಷಿಪ್ತ ವಿರಾಮದ ನಂತರ, ಭಾರತದಲ್ಲಿ ಮತ್ತೆ 2,000 ದಾಟಿದ ದೈನಂದಿನ ಕೊರೊನಾ ಪ್ರಕರಣಗ

ನವದೆಹಲಿ: ಮಂಗಳವಾರ ರಾಷ್ಟ್ರದಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ತೀವ್ರ ಕುಸಿತದ ನಂತರ, ಕಳೆದ 24 ಗಂಟೆಗಳಲ್ಲಿ ಭಾರತವು ಬುಧವಾರ 2,067 ಹೊಸ ಸೋಂಕುಗಳನ್ನು ವರದಿ ಮಾಡಿದೆ. ಸೋಮವಾರ, 2,183 ಸೋಂಕುಗಳು ವರದಿಯಾಗಿತ್ತು. ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರದ ಅಂಕಿಅಂಶಗಳು 1,247 ಹೊಸ ಸೋಂಕುಗಳು ವರದಿಯಾಗಿದೆ ಎಂದು ಹೇಳಿದೆ. ಬುಧವಾರ, 2,067 ಹೊಸ ಸೋಂಕುಗಳನ್ನು ವರದಿ ಮಾಡಿದೆ. ಬುಧವಾರ … Continued

ಮದುವೆ ಕಾರ್ಯಕ್ರಮದಲ್ಲಿ ಮಾಲೆ ಹಾಕುವಾಗ ವರನಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿ ಮಂಟಪದಿಂದ ಹೊರಟು ಹೋದ ವಧು..| ವೀಕ್ಷಿಸಿ

ಮದುವೆಯ ಸೀಸನ್‌ ಈಗ ಜೋರಾಗಿದೆ. ಎಲ್ಲಾ ರೀತಿಯ ತಮಾಷೆಯ ಮತ್ತು ಆಸಕ್ತಿದಾಯಕ ವಿವಾಹದ ವೀಡಿಯೊಗಳು ಪ್ರತಿದಿನವೂ ವೈರಲ್ ಆಗುತ್ತವೆ. ಆದರೆ ಒಂದು ಅಸಹಜವಾದ ವೀಡಿಯೊದಲ್ಲಿ, ಮದುವೆಯಲ್ಲಿ ವಧು-ವರರು ಪರಸ್ಪರ ಮಾಲೆ ಹಾಕುವ ಸಮಯದಲ್ಲಿ ವೇದಿಕೆಯ ಮೇಲೆ ವಧುವು ವರನಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂದಿದೆ…! ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಮದುವೆಯಲ್ಲಿ … Continued

ಭಾರತದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ: ಭಾರತವು ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿದ್ದಂತೆ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ ಭೂಷಣ್ ಪ್ರಕರಣಗಳ ಹೆಚ್ಚಳವನ್ನು ತಡೆಯುವ ಪ್ರಯತ್ನದ ನಿಟ್ಟಿನಲ್ಲಿ ಮಂಗಳವಾರ ಐದು ರಾಜ್ಯಗಳಿಗೆ (ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂ) ಪತ್ರ ಬರೆದಿದ್ದಾರೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಮತ್ತು … Continued

“ಡೈರೆಕ್ಟ್ ಹಿಟ್…: Su 30-Mki ಜೆಟ್‌ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತೀಯ ವಾಯುಪಡೆ

ನವದೆಹಲಿ: ತನ್ನ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪ್ರದರ್ಶಿಸುವ ಸಲುವಾಗಿ ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ಪೂರ್ವ ಸಮುದ್ರ ತೀರದಲ್ಲಿ ಸುಖೋಯ್ ಯುದ್ಧ ವಿಮಾನದಿಂದ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಕ್ಷಿಪಣಿಯ “ಲೈವ್ ಫೈರಿಂಗ್” ಅನ್ನು ಭಾರತೀಯ ನೌಕಾಪಡೆಯೊಂದಿಗೆ ನಿಕಟ ಸಮನ್ವಯದಲ್ಲಿ ನಡೆಸಲಾಯಿತು ಎಂದು ಐಎಎಫ್ ತಿಳಿಸಿದೆ. ಕ್ಷಿಪಣಿಯು ನಿಖರತೆಯೊಂದಿಗೆ ಗುರಿಯನ್ನು ಮುಟ್ಟಿತು ಎಂದು ಅಧಿಕಾರಿಗಳು … Continued

ದೆಹಲಿಯ ಜಹಾಂಗೀರ್‌ಪುರಿ ಹಿಂಸಾಚಾರ: ಐವರ ವಿರುದ್ಧ ಕಠಿಣ ಎನ್‌ಎಸ್‌ಎ ಅಡಿ ಪ್ರಕರಣ ದಾಖಲು

ನವದೆಹಲಿ: ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಐವರ ಮೇಲೆ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ) ಹಾಕಲಾಗಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಎನ್‌ಎಸ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಆರೋಪಿಗಳಲ್ಲಿ ಮಾಸ್ಟರ್‌ಮೈಂಡ್ ಅನ್ಸರ್ ಶೇಖ್, ಸಲೀಂ ಚಿಕ್ನಾ, ಇಮಾಮ್ ಶೇಖ್ ಅಲಿಯಾಸ್ ಸೋನು, ದಿಲ್ಶಾದ್ ಮತ್ತು ಅಹೀದ್ … Continued

ನಟ ದಿಲೀಪ ಅರ್ಜಿ ವಜಾ ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಮಲಯಾಳಂ ನಟ ದಿಲೀಪ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ತನಿಖಾಧಿಕಾರಿಗಳನ್ನು ಹತ್ಯೆ ಮಾಡಲು ಸಂಚು ರೂಪಿಸಿದ ಪ್ರಕರಣದಲ್ಲಿ ಪೊಲೀಸರು ಮಲಯಾಳಂ ನಟ ದಿಲೀಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮಂಗಳವಾರ ನ್ಯಾಯಮೂರ್ತಿ ಜಿಯಾದ್ ರೆಹಮಾನ್ ಈ ಕುರಿತು ತೀರ್ಪು ಪ್ರಕಟಿಸಿದರು ಹಾಗೂ ಅರ್ಜಿಯನ್ನು ವಜಾಗೊಳಿಸಿದರು.ಮಲಯಾಳಂ ಚಿತ್ರರಂಗವೇ ಕೇರಳ ಹೈಕೋರ್ಟ್ ತೀರ್ಪಿಗಾ ಎದುರು ನೋಡುತ್ತಿತ್ತು. … Continued

ಸರ್ಪ್ರೈಸ್​ ಗಿಫ್ಟ್​ ಕೊಡುವುದಾಗಿ ಕಣ್ಣು ಮುಚ್ಚಲು ಹೇಳಿ ಭಾವಿ ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಯುವತಿ..!

ವಿಜಯವಾಡ: ಮದುವೆಯಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಭಾವಿ ಪತಿಯನ್ನೇ ಹತ್ಯೆ ಮಾಡಲು ಸಂಚು ರೂಪಿಸಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲೆ ಜಿಲ್ಲೆಯ ರವಿಕಾಮತಮ್​ ಮಂಡಲದ ಕೋಮಲಪುಡಿ ಗ್ರಾಮದಲ್ಲಿ ನಡೆದ ಆಘಾತಕಾರಿ ಘಟನೆ ವರದಿಯಾಗಿದ್ದು, ಅದೃಷ್ಟವಶಾತ್​ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತ ರಾಮು ನಾಯ್ಡು ಹೈದರಾಬಾದ್​ನ ಸಿಎಸ್​ಐಆರ್​ನಲ್ಲಿ​ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮದುವೆ ಆರೋಪಿತ ಯುವತಿ ಜೊತೆ ಮೇ … Continued

ದಲಿತ ಅಪ್ರಾಪ್ತ ವಿದ್ಯಾರ್ಥಿಗೆ ಥಳಿಸಿ, ಕಾಲು ನೆಕ್ಕಿಸಿದರು…! ವೀಡಿಯೊ ವೈರಲ್‌ ಆದ ನಂತರ ಏಳು ಮಂದಿ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿದ ಕೆಲವರು ಅಪ್ರಾಪ್ತ ಬಾಲಕನಿಂದ ತಮ್ಮ ಪಾದಗಳನ್ನು ನೆಕ್ಕಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಏಳು ಮಂದಿಯನ್ನು ಬಂಧಿಸಲಾಗಿದೆ. 10ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲು ನೆಕ್ಕುವಂತೆ ಮಾಡಿರುವುದನ್ನು ವೀಡಿಯೊ ತೋರಿಸಿದೆ. … Continued

20 ವರ್ಷದ ಯುವತಿ ಅಪಹರಿಸಿ ಮಾದಕ ವಸ್ತು ನೀಡಿ ಅತ್ಯಾಚಾರ ಮಾಡಿದ ಟಿಆರ್‌ಎಸ್ ಮುಖಂಡನ ಮಗ, ಆತನ ಸ್ನೇಹಿತ: ಬಂಧನ

ಹೈದರಾಬಾದ್: ಸೂರ್ಯಪೇಟ್ ಜಿಲ್ಲೆಯ ಕೊಡಾಡ್ ಪಟ್ಟಣದ ಟಿಆರ್‌ಎಸ್ ವಾರ್ಡ್ ಕೌನ್ಸಿಲರ್‌ನ ಮಗ ಮತ್ತು ಆತನ ಸ್ನೇಹಿತ 20 ವರ್ಷದ ಯುವತಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಾಗಿದೆ. ಶುಕ್ರವಾರ ಸಂತ್ರಸ್ತೆಯನ್ನು ಸಂಬಂಧಿಕರೊಬ್ಬರ ಮನೆಗೆ ಹೋಗುತ್ತಿದ್ದಾಗ ಅಪಹರಿಸಿದ ಇಬ್ಬರೂ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 20 ವರ್ಷದ ಸಂತ್ರಸ್ತೆ ತನ್ನ ತಾಯಿಯೊಂದಿಗೆ … Continued