ಭಾರತದಲ್ಲಿ 21,257 ಹೊಸ ಕೋವಿಡ್ ಪ್ರಕರಣ ದಾಖಲು, 205 ದಿನಗಳ ಕನಿಷ್ಠ ಮಟ್ಟಕ್ಕೆ ಬಂದ ಸಕ್ರಿಯ ಪ್ರಕರಣಗಳು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 21,257 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಒಟ್ಟು ಚೇತರಿಕೆಯ ಪ್ರಮಾಣವು ಶೇಕಡಾ 97.96 ರಷ್ಟಿದೆ, ಇದು ಮಾರ್ಚ್ 2020ರ ನಂತರ ಅತಿ ಹೆಚ್ಚು ಮತ್ತು ಒಟ್ಟು ಚೇತರಿಕೆ 3,32,25,221 ಕ್ಕೆ ತಲುಪಿದೆ. ಭಾರತದಲ್ಲಿ ಒಟ್ಟು ಕೋವಿಡ್ -19 … Continued

ಅರುಣಾಚಲ ಗಡಿಯಲ್ಲಿ ಘರ್ಷಣೆ: 200 ಚೀನಾ ಯೋಧರನ್ನು ತಡೆದ ಭಾರತದ ಪಡೆಗಳು

ನವದೆಹಲಿ: ಕಳೆದ ವಾರ ಭಾರತ ಮತ್ತು ಚೀನಾದ ಸೈನಿಕರು ಮತ್ತೊಂದು ಮುಖಾಮುಖಿಯಾಗಿದ್ದಾರೆ. ಇದರಲ್ಲಿ ಸುಮಾರು 200 ಚೀನಾ ಸೈನಿಕರನ್ನು ಅರುಣಾಚಲ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಭಾಋತೀಯ ಸೈನಿಕರು ತಡೆದಿದ್ದಾರೆ. ಕಳೆದ ವಾರ ಚೀನಾದ ಗಡಿಯ ಹತ್ತಿರ ವಾಡಿಕೆಯ ಗಸ್ತು ತಿರುಗುತ್ತಿರುವಾಗ ಭಾರತ ಮತ್ತು ಚೀನಾದ ಸೈನಿಕರ ನಡುವೆ ಮುಖಾಮುಖಿ ಸಂಭವಿಸಿದೆ. ಮೂಲಗಳ … Continued

ಸರ್ಕಾರದಿಂದ ದಿನಕ್ಕೆ 4.5 ರಿಂದ 5 ಲಕ್ಷ ಕೋವಿಡ್ ಪ್ರಕರಣಗಳಿಗೆಗೆ ಸಿದ್ಧತೆ: ಡಾ ವಿ.ಕೆ. ಪಾಲ್

ನವದೆಹಲಿ: ಸರ್ಕಾರವು ಪ್ರತಿ ದಿನ 4.5-5 ಲಕ್ಷ ಪ್ರಕರಣಗಳ ಉಲ್ಬಣವಾದರೆ ಎಂದು ಸಿದ್ಧತೆ ನಡೆಸುತ್ತಿದೆ ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪಾಲ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 71% ರಷ್ಟು ಜನರು ಮೊದಲ ವ್ಯಾಕ್ಸಿನೇಷನ್ ಪಡೆದ ನಂತರ ಈ ಸಮಯದಲ್ಲಿ ಗರಿಷ್ಠ ಮಟ್ಟವು ಎಷ್ಟರ ಮಟ್ಟಕ್ಕೆ ತಲುಪಬಹುದು ಎಂಬುದನ್ನು ಲೆಕ್ಕಹಾಕಲು ನಮ್ಮಲ್ಲಿ ನೇರ-ಫಾರ್ಮುಲಾ ಸೂತ್ರವಿಲ್ಲ. ಸರ್ಕಾರವು ದಿನಕ್ಕೆ … Continued

ವಿಶ್ವ ಕುಸ್ತಿ ಚಾಂಪಿಯನ್ ಶಿಪ್; ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಅಂಶು ಮಲಿಕ್

ಓಸ್ಲೋ: ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯೆಂದು ಕುಸ್ತಿಪಟು ಅಂಶು ಮಲಿಕ್ ಭಾಜನರಾಗಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ವಿರುದ್ಧ ಸೋಲುವ ಮೂಲಕ ಅಂಶು ಮಲಿಕ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು. ವಿಶ್ವ … Continued

ಬಡಾಲ ಅಂಕಲಗಿ ದುರಂತ :ಮೃತರ ಕುಟುಂಬಕ್ಕೆ 35 ಲಕ್ಷ ರೂ. ಚೆಕ್ ವಿತರಿಸಿದ ಸಚಿವ ಕಾರಜೋಳ

ಬೆಳಗಾವಿ :ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ಒಂದೇ ಕುಟುಂಬದ 7 ಜನರು ಮೃತಪಟ್ಟಿರುವ ಬಡಾಲ ಅಂಕಲಗಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗುರುವಾರ(ಅ.7) ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮನೆಯ ಗೋಡೆ ಕುಸಿದು ಏಳು ಜನರು ಪ್ರಾಣ ಕಳೆದುಕೊಂಡಿರುವುದು ಬಹಳ ನೋವಿನ ಸಂಗತಿ. ನಾವು ಸರ್ಕಾರದಿಂದ ಪರಿಹಾರ ಕೊಡಬಹುದು; … Continued

ಲಖಿಂಪುರ್ ಖೇರಿ: ಪಂಜಾಬ್ ಗಡಿಯಲ್ಲಿ ಸಿಧು ಬಂಧನ, ಕೇಂದ್ರ ಸಚಿವರ ಮಗನ ವಿಚಾರಣೆಗೆ ಕರೆಸಿದ ಪೊಲೀಸರು

ನವದೆಹಲಿ: ಲಖಿಂಪುರ್ ಖೇರಿ ಘಟನೆಯಲ್ಲಿ ರೈತರ ಮೇಲೆ ವಾಹನ ಹರಿಸಿದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ ಬಳಿಕ ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾನನ್ನು (Union Minister Son Ashish Mishra) ವಿಚಾರಣೆಗೆ ಕರೆಸಿಕೊಳ್ಳಲಾಗಿದೆ ಎಂದು ಲಕ್ನೋ ಐಜಿ ಲಕ್ಷ್ಮಿ ಸಿಂಗ್ ಗುರುವಾರ ತಿಳಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ (ನಿವೃತ್ತ) ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರನ್ನು … Continued

ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ಗೆ ಇಂದೂ ಜಾಮೀನು ಸಿಗಲಿಲ್ಲ

ಮುಂಬೈ : ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ. ಡ್ರಗ್ಸ್‌ ಪ್ರಕರಣದಲ್ಲಿ ಬಂಧಿತನಾಗಿರುವ ಆರ್ಯನ್‌ ಖಾನ್‌ಗೆ ಕಿಲ್ಲಾ ನ್ಯಾಯಾಲಯ ಅಕ್ಟೋಬರ್‌ 9ರ ವರೆಗೆ ಎನ್‌ಸಿಬಿ ಕಸ್ಟಡಿಗೆ ವಹಿಸಿ ಆದೇಶ ಮಾಡಿದೆ. ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಶಾರೂಖ್‌ ಖಾನ್‌ ದಂಪತಿಗೆ ನಿರಾಸೆಯಾಗಿದೆ. ಮುಂಬೈ ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ನಡೆದಿದ್ದ … Continued

ಲಖಿಂಪುರ್ ಖೇರಿ ಹಿಂಸಾಚಾರದ ಕುರಿತು ಟ್ವೀಟ್ ನಂತರ ವರುಣ್, ಮೇನಕಾ ಗಾಂಧಿಯನ್ನು 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಟ್ಟ ಬಿಜೆಪಿ

ಈ ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಅನೇಕ ಕೇಂದ್ರ ಸಚಿವರು, ಹಲವು ರಾಜ್ಯ ನಾಯಕರು ಮತ್ತು ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಂತಹ ಹಿರಿಯರ ಹೆಸರುಗಳಿವೆ. 80 ಸಾಮಾನ್ಯ ಸದಸ್ಯರಲ್ಲದೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ, ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರೀಯ ವಕ್ತಾರರು ಸೇರಿದಂತೆ ರಾಜ್ಯವು 50 ವಿಶೇಷ ಆಹ್ವಾನಿತರನ್ನು … Continued

ಕಾಶ್ಮೀರದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕನ ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಶ್ರೀನಗರದ ಸಫ ಕಡಲ್ ಪ್ರದೇಶದಲ್ಲಿ ಗುರುವಾರ ಶಾಲಾ ಮುಖ್ಯೋಪಾಧ್ಯಾಯ ಮತ್ತು ಶಿಕ್ಷಕನನ್ನು ಅಪರಿಚಿತ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಸಂಗಮದ ಸರ್ಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ಪ್ರಿನ್ಸಿಪಾಲ್ ಸುಪಿಂದರ್ ಕೌರ್ (44) ಮತ್ತು ಶಿಕ್ಷಕ ದೀಪಕ್ ಚಂದ್ ಎಂದು ಗುರುತಿಸಲಾಗಿದೆ. ಇಬ್ಬರೂ ಅಲೋಚಿಬಾಗ್ ನಿವಾಸಿಗಳು. ಇಬ್ಬರನ್ನೂ ಸೌರಾದಲ್ಲಿರುವ SKIMS ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ … Continued

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ವಾಸ್ತವಸ್ಥಿತಿ ವರದಿ ಸಲ್ಲಿಕೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ವಾಸ್ತವಸ್ಥಿತಿ ವರದಿ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಸೂಚನೆ ನೀಡಿದೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂಕೋರ್ಟ್​ ನಿನ್ನೆ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಇದರಂತೆ ಇಂದು ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾ. ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು … Continued