ಜನನಿಬಿಡ ಪ್ರದೇಶದಲ್ಲಿ ಚಿರತೆಯ ನಗರ ಸಂಚಾರ.. ಜನರಿಗೆ ದಿಗಿಲೋ ದಿಗಿಲು..! ದೃಶ್ಯ ವಿಡಿಯೊದಲ್ಲಿ ಸೆರೆ

ಇತ್ತೀಚಿಗೆ ಕಾಡುಮೃಗಗಳು ಜನವಸತಿ ಪ್ರದೇಶಗಳಿಗೆ ಬರುತ್ತಿವೆ. ಅಪಾಯಕಾರಿ ವನ್ಯಜೀವಿಗಳು ಕೆಲವೊಮ್ಮೆ ಜನರಲ್ಲಿ ಆತಂಕವನ್ನೂ ಉಂಟು ಮಾಡುತ್ತವೆ. ಇಂಥದ್ದೇ ಘಟನೆಯ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೀರತ್‌ನಲ್ಲಿ ಜನವಸತಿ ಬೀದಿಗಳಲ್ಲಿ ಚಿರತೆಯೊಂದು ಸುತ್ತು ಹಾಕಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೀರತ್‌ನ ಪಲ್ಲವಪುರಂ ಪ್ರದೇಶದ ಮನೆಯೊಂದರ ಬಳಿ ಶುಕ್ರವಾರ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿತ್ತು. ಚಿರತೆ … Continued

ಆಘಾತಕಾರಿ… : ಅತ್ಯಾಚಾರ ಸಂತ್ರಸ್ತೆಗೆ ಪರಿಹಾರವಾಗಿ 70,000 ರೂ.ಗಳನ್ನು ನೀಡುವಂತೆ ಅತ್ಯಾಚಾರ ಆರೋಪಿಗೆ ಸೂಚಿಸಿದ ಪಂಚಾಯತ..!

ಪಾಟ್ನಾ : ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಸಹರ್ಸಾ ಜಿಲ್ಲೆಯ ಪಂಚಾಯವೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರವಾಗಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ 70,000 ರೂ.ಗಳನ್ನು ನೀಡುವಂತೆ ಅತ್ಯಾಚಾರ ಆರೋಪಿಗೆ ಸೂಚಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು ಸರ್ಫರಾಜ್ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಅವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಹದಿನೈದು ದಿನಗಳ ಹಿಂದೆ ಬಸ್ನಾಹಿ ಪೊಲೀಸ್ … Continued

ಭಾರತದ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವವರೆಗೆ ಉಕ್ರೇನ್‌ ತೊರೆಯುವುದಿಲ್ಲ ಎಂದ ಡಾ. ಪೃಥ್ವಿರಾಜ್ ಘೋಷ್

ನವದೆಹಲಿ: ಜನರು ಉಕ್ರೇನ್ ತೊರೆಯಲು ಪ್ರಯತ್ನಿಸುತ್ತಿರುವ ಸಮಯದಲ್ಲಿ, ಕೋಲ್ಕತ್ತಾದ 37 ವರ್ಷದ ಭಾರತೀಯ ವೈದ್ಯರೊಬ್ಬರು ಯುದ್ಧ ಪೀಡಿತ ದೇಶವನ್ನು ತೊರೆಯದಿರಲು ನಿರ್ಧರಿಸಿದ್ದಾರೆ…! ಉಕ್ರೇನ್‌ನಲ್ಲಿ ವೈದ್ಯ ಮತ್ತು ವಿದ್ಯಾರ್ಥಿ ಸಲಹೆಗಾರರಾಗಿರುವ ಡಾ ಪೃಥ್ವಿರಾಜ್ ಘೋಷ್ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಅಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ನಾನು ಇಲ್ಲಿ ಕೀವ್‌ನಲ್ಲಿ ಸಿಲುಕಿಕೊಂಡಿಲ್ಲ, ನಾನು ಹೊರಡುತ್ತಿಲ್ಲ ಅಷ್ಟೆ. ನಾನು ಉಕ್ರೇನ್‌ನಿಂದ … Continued

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಒಬಿಸಿ ಮೀಸಲಾತಿಗೆ ಶಿಫಾರಸು ಮಾಡಿದ್ದ ಮಧ್ಯಂತರ ವರದಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಶಿಫಾರಸು ಮಾಡಿ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ್ದ ಮಧ್ಯಂತರ ವರದಿಗೆ ಸುಪ್ರೀಂ ಕೋರ್ಟ್‌ ಗುರುವಾರ ಅಸಮ್ಮತಿ ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಚುನಾವಣಾ ಮೀಸಲಾತಿ ಕಾಯ್ದಿರಿಸುವ ಮೊದಲು ತ್ರಿವಳಿ ಪರೀಕ್ಷಾ ಮಾನದಂಡ ಪೂರೈಸಬೇಕು ಎಂದು ತಾನು ವಿಕಾಸ್ … Continued

ಉತ್ತರ ಪ್ರದೇಶ ಚುನಾವಣೆ 2022: ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಪುತ್ರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ..!

ಅಜಂಗಢ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಕೊನೆಯ ಹಂತಕ್ಕೆ ಮುನ್ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಾಯಾಂಕ್ ಜೋಶಿ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ (ಎಸ್‌ಪಿ) ಸೇರ್ಪಡೆಗೊಂಡಿದ್ದಾರೆ. “ಭಾರತೀಯ ಜನತಾ ಪಕ್ಷದ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಾಯಾಂಕ್ ಜೋಶಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ” ಎಂದು ಎಸ್ಪಿ … Continued

ನಿರಂತರ ಶೆಲ್ ದಾಳಿ, ಸಾರಿಗೆ ಸೌಲಭ್ಯದ ಕೊರತೆ ಉಕ್ರೇನ್‌ನ ಸುಮಿಯಿಂದ ಸ್ಥಳಾಂತರಿಸುವ ಪ್ರಯತ್ನಗಳಿಗೆ ಸವಾಲು: ವಿದೇಶಾಂಗ ಸಚಿವಾಲಯ

ನವದೆಹಲಿ: ನಿರಂತರ ಶೆಲ್ ದಾಳಿ ಮತ್ತು ಸಾರಿಗೆ ಸೌಲಭ್ಯಗಳ ಕೊರತೆಯು ಉಕ್ರೇನ್‌ನ ಸುಮಿ ಪ್ರದೇಶದಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಪ್ರಯತ್ನಗಳಿಗೆ ಸಾಕಷ್ಟು ಸವಾಲುಗಳನ್ನು ಒಡ್ಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶನಿವಾರ ತಿಳಿಸಿದೆ. ಇದುವರೆಗೆ 63 ವಿಮಾನಗಳಲ್ಲಿ 13,300 ಭಾರತೀಯರನ್ನು ಯುದ್ಧ ಪೀಡಿತ ದೇಶದಿಂದ ಮರಳಿ ಕರೆತರಲಾಗಿದೆ ಎಂದು ಅದು ಹೇಳಿದೆ. ಉಕ್ರೇನ್‌ನಿಂದ ಭಾರತೀಯರನ್ನು … Continued

ಉಕ್ರೇನ್‌- ರಷ್ಯಾ ಯುದ್ಧ: ಭಾರತದಲ್ಲಿ ಮುಂದಿನ ವಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುವ ಸಾಧ್ಯತೆ..

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳಲ್ಲಿ ಹೆಚ್ಚಳ ಮಾಡಿದೆ. ಅಲ್ಪಾವಧಿಯಲ್ಲಿ ಪ್ರತಿ ಬ್ಯಾರೆಲ್‌ಗೆ $ 95 ರಿಂದ 125 ಅಮೆರಿಕನ್‌ ಡಾಲರ್‌ ವರೆಗೆ ಇದು ಏರಬಹುದು ಎಂದು ಅಂದಾಜಿಸಲಾಗಿದೆ. ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ಹೆಚ್ಚಳವು ಭಾರತದ ದೇಶೀಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಪ್ರತಿ ಲೀಟರ್‌ಗೆ 15-22 … Continued

ಹೃದಯ ವಿದ್ರಾವಕ ಘಟನೆ: 2 ವರ್ಷದ ಮಗುವನ್ನು ಕೊಂದ ಬೆಕ್ಕು…!

ಜಬಲ್‌ಪುರ (ಮಧ್ಯಪ್ರದೇಶ): ಜಬಲ್‌ಪುರದ ಬರೇಲಾದಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಭೀಕರ ಘಟನೆಯೊಂದರಲ್ಲಿ ಬೆಕ್ಕೊಂದು ಎರಡು ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಜಬಲ್‌ಪುರ ಜಿಲ್ಲೆಯ ಬರೇಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಜಿಲ್ಲೆಯ ಮಹಗೋನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ … Continued

ಕೋವಿಡ್ ಲಾಕ್‌ಡೌನ್‌ಗಳ ಸಮಯದಲ್ಲಿ ಆನ್‌ಲೈನ್ ತರಗತಿಗಳಿಗೆ ಹಾಜರಾಗದ 67%ರಷ್ಟು ಹುಡುಗಿಯರು : ವರದಿಗಳು

ನವದೆಹಲಿ: ದೇಶಾದ್ಯಂತ ನಾಲ್ಕು ರಾಜ್ಯಗಳಲ್ಲಿ ಕೋವಿಡ್‌-19 ಲಾಕ್‌ಡೌನ್‌ಗಳ ಸಮಯದಲ್ಲಿ ಕನಿಷ್ಠ 68%ರಷ್ಟು ಹದಿಹರೆಯದ ಹುಡುಗಿಯರು ಆರೋಗ್ಯ ಮತ್ತು ಪೌಷ್ಟಿಕಾಂಶದ ಸವಾಲುಗಳನ್ನು ಎದುರಿಸುತ್ತಿದ್ದಾರೆ ಮತ್ತು 67%ರಷ್ಟು ಆನ್‌ಲೈನ್ ತರಗತಿಗಳಿಗೆ ಹಾಜರಾಗಲಿಲ್ಲ ಎಂದು ಎನ್‌ಜಿಒ ವರದಿ ಹೇಳಿದೆ. ಸೇವ್ ದಿ ಚಿಲ್ಡ್ರನ್‌ನ ‘ದಿ ವರ್ಲ್ಡ್ ಆಫ್ ಇಂಡಿಯಾಸ್ ಗರ್ಲ್ಸ್- ವಿಂಗ್ಸ್ 2022’ ಎಂಬ ವರದಿಯು 2020-2021 ರ ಅವಧಿಯಲ್ಲಿ … Continued

ಕಾಂಗ್ರೆಸ್ ನಾಯಕನ ಮಗನ ಮದುವೆಯಲ್ಲಿ ಊಟ ಮಾಡಿದ 1,200 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಮೆಹ್ಸಾನಾ: ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕನ ಮಗನ ಮದುವೆಯಲ್ಲಿ ಆಹಾರ ಸೇವಿಸಿದ 1,200 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಿಸ್ನಗರ ತಾಲೂಕಿನ ಸವಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ವಿಸ್ನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಮದುವೆಯಲ್ಲಿ ಆಹಾರ … Continued