ಚಲಿಸುತ್ತಿರುವ ರೈಲಿನ ಸಮೇತ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ನಾಲ್ವರು

ಗುರುಗ್ರಾಮ್ (ದೆಹಲಿ): ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ (ಒಆರ್‌ಬಿ) ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರಿಗೆ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಸರ್ಕಾರಿ ರೈಲ್ವೆ ಪೊಲೀಸ್ (GRP) ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ಅಜ್ಮೀರ್‌ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಗುರುಗ್ರಾಮ್‌ ರೈಲು ನಿಲ್ದಾಣದಿಂದ ಬಸಾಯಿ ರೈಲು … Continued

ಕಾಶ್ಮೀರ ಕಣಿವೆಯಲ್ಲಿ ಜೆಇಎಂ ಭಯೋತ್ಪಾದನಾ ಸಂಘಟನೆಯ 10 ಮಂದಿ ಸ್ಲೀಪರ್‌ ಸೆಲ್‌ ಸದಸ್ಯರ ಬಂಧನ

ಶ್ರೀನಗರ: ಜೈಶ್-ಎ-ಮೊಹಮ್ಮದ್‌ಗೆ (ಜೆಇಎಂ) ಭಾರಿ ಹಿನ್ನಡೆಯಾಗಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ 10 ಮಂದಿ ಕೆಲಸಗಾರರನ್ನು ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ) ಮಂಗಳವಾರ ರಾತ್ರಿ ಬಂಧಿಸಿದೆ. ಎಸ್‌ಐಎ ಮಧ್ಯ ಮತ್ತು ದಕ್ಷಿಣ ಕಾಶ್ಮೀರದಲ್ಲಿ ದಾಳಿಗಳನ್ನು ನಡೆಸಿತು ಮತ್ತು ಜೈಶ್‌ನ 10 ಒಜಿಡಬ್ಲ್ಯು ಗಳನ್ನು ಬಂಧಿಸಿತು. ಬಂಧನಗಳ ಬಗ್ಗೆ ವಿವರಗಳನ್ನು ನೀಡಿದ ಜಮ್ಮು ಮತ್ತು ಕಾಶ್ಮೀರ … Continued

ಎನ್ಎಸ್ಎ ಅಜಿತ್ ದೋವಲ್ ನಿವಾಸ ಪ್ರವೇಶಿಸಲು ಯತ್ನ: ಓರ್ವ ವ್ಯಕ್ತಿಯ ಬಂಧನ

ನವದೆಹಲಿ: ಬುಧವಾರ ಬೆಳಗ್ಗೆ ದೆಹಲಿಯಲ್ಲಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ದೋವಲ್ ಅವರ ನಿವಾಸದ ಹೊರಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆಯ ನಂತರ, “ಯಾರೋ ತನ್ನ ದೇಹದೊಳಗೆ ಚಿಪ್ ಅನ್ನು ಇಟ್ಟಿದ್ದಾರೆ ಮತ್ತು ತನ್ನನ್ನು ನಿಯಂತ್ರಿಸಲಾಗುತ್ತಿದೆ” ಎಂದು … Continued

ಚೆಂಬೆಳಕಿನ‌ ಕವಿ, ನಾಡೋಜ ಚೆನ್ನವೀರ ಕಣವಿ ಅಸ್ತಂಗತ

ಹುಬ್ಬಳ್ಳಿ: ಚೆಂಬೆಳಕಿನ‌ ಕವಿ ಎಂದೇ ಹೆಸರಾಗಿದ್ದ ನಾಡೋಜ ಚೆನ್ನವೀರ ಕಣವಿ(93) ಅಸ್ತಂಗತರಾಗಿದ್ದಾರೆ. ಅನಾರೋಗ್ಯದಿಂದ ದಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ನಾಡೋಜ ಚೆನ್ನವೀರ ಕಣವಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಣವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿತ್ತು. ಉಸಿರಾಟ ಸಮಸ್ಯೆಯಿಂದ ಸರಿಯಾಗಿ ತಿಂಗಳು ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ … Continued

ಖ್ಯಾತ ಸಂಗೀತ ನಿರ್ದೇಶ ಬಪ್ಪಿ ಲಹರಿ ನಿಧನ

ಮುಂಬೈ: ಗಾಯಕ- ಸಂಗೀತ ಸಂಯೋಜಕ ಬಪ್ಪಿ ಲಾಹಿರಿ ಅವರು ಮಂಗಳವಾರ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 69 ವರ್ಷವಾಗಿತ್ತು. ಅವರು ಮಂಗಳವಾರ ರಾತ್ರಿ 11.45ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹಿರಿಯ ಗಾಯಕ ಕಳೆದ ವರ್ಷ ಏಪ್ರಿಲ್‌ನಲ್ಲಿ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ … Continued

ಕಿರುರಸ್ತೆಯಲ್ಲಿ ಇಬ್ಬರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಸಿಂಹಿಣಿ, ಮುಂದೇನಾಯ್ತು..? ವೀಕ್ಷಿಸಿ

ರಸ್ತೆ ಮಧ್ಯೆ ಸಿಂಹಿಣಿ ಎದುರಾದರೆ ಏನು ಮಾಡುತ್ತೇವೆ? ಸಹಜವಾಗಿ, ಆಘಾತಕ್ಕೊಳಗಾಗುತ್ತೇವೆ ಮತ್ತು ಭಯಭೀತರಾಗುತ್ತೇವೆ, ನಮ್ಮ ಜೀವನದ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ. ಗುಜರಾತ್‌ನಲ್ಲಿ ಸಿಂಹಿಣಿಯೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಎದುರಿಗೆ ಥಟ್ಟನೆ ಕಾಣಿಸಿಕೊಂಡಿದೆ. ಟ್ವಿಟರ್‌ನಲ್ಲಿ ಕಂಡುಬಂದ ವಿಡಿಯೊದಲ್ಲಿ, ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಕಡೆಗೆ ಸಿಂಹಿಣಿಯೊಂದು ನಡೆದುಕೊಂಡು ಬರುತ್ತಿದನ್ನು ಕಾಣಬಹುದು. ಸಿಂಹಿಣಿಯು ಅವರನ್ನು ಸಮೀಪಿಸುತ್ತಿದ್ದಂತೆ, ಪಿಲಿಯನ್ ರೈಡರ್, ಭಯಭೀತರಾಗುವುದು ಮತ್ತು … Continued

ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ನವದೆಹಲಿ: ಜನವರಿ 26, 2021 ರಂದು ನಡೆದ ಗಣರಾಜ್ಯೋತ್ಸವದ ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದ ಪಂಜಾಬಿ ನಟ ದೀಪ್ ಸಿಧು ಅವರು ಮಂಗಳವಾರ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಅವರು ಹರಿಯಾಣದ ಸೋನಿಪತ್ ಬಳಿ ಮೃತಪಟ್ಟಿದ್ದಾರೆ ಎಂದು ಸೋನಿಪತ್ ಪೊಲೀಸರು ಖಚಿತಪಡಿಸಿದ್ದಾರೆ. ಹರಿಯಾಣ ಪೊಲೀಸರ ಪ್ರಕಾರ, ಅವರು (ದೀಪ್ ಸಿಧು) … Continued

ವೇಗದ ರೈಲು ಡಿಕ್ಕಿ ಹೊಡೆಯುವುದರಿಂದ ಕೂದಲೆಳೆಯಲ್ಲಿ ಪಾರಾದ ಬೈಕ್‌ ಸವಾರ, ಬೈಕ್‌ ಛಿದ್ರ ಛಿದ್ರ, ದೃಶ್ಯ ವಿಡಿಯೊದಲ್ಲಿ ಸೆರೆ

ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕೂದಲೆಳೆಯ ಹಂತರದಲ್ಲಿ ಸಾವಿನ ದವಡೆಯಿಂದ ಪಾರಾದ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್‌ ಬಳಿ ನಡೆದಿದೆ. ಘಟನೆಯ ಸಿಸಿಟಿವಿ ವಿಡಿಯೊದಲ್ಲಿ ಸೆರೆಯಾಗಿದ್ದು, ಅದರಲ್ಲಿ ಸವಾರ ಸ್ವಲ್ಪದರಲ್ಲೇ ಪಾರಾಗಿರುವುದು ಕಂಡುಬರುತ್ತದೆ. ಗೇಟ್‌ಗಳಿಲ್ಲದ ರೈಲ್ವೆ ಕ್ರಾಸಿಂಗ್ ಆಗಿದ್ದು, ಮುನ್ನೆಚರಿಕೆ ಇದ್ದರೂ ಈತ ರೈಲ್ವೆ … Continued

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಛೋಟಾ ಶಕೀಲ್‌ನ ಸೋದರ ಮಾವನ ವಶಕ್ಕೆ ಪಡೆದ ಇಡಿ

ಮುಂಬೈ: ಭೂಗತ ಜಗತ್ತಿನ ಕಾರ್ಯಾಚರಣೆಗಳು ಮತ್ತು ಸಂಬಂಧಿತ ಆಸ್ತಿ ವಹಿವಾಟುಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಮುಂಬೈನಲ್ಲಿ ಅನೇಕ ಕಡೆ ದಾಳಿಗಳನ್ನು ನಡೆಸಿತು. ಇಡಿ ಅಧಿಕಾರಿಯೊಬ್ಬರ ಪ್ರಕಾರ, ಭೂಗತ ದೊರೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಂಬೈನಲ್ಲಿ 9 ಮತ್ತು ಥಾಣೆಯಲ್ಲಿ 10 … Continued

ಕಾಂಗ್ರೆಸ್‌ಗೆ ಮತ್ತೊಂದು ಆಘಾತ… ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿಕುಮಾರ ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಫೆಬ್ರವರಿ 15 ರಂದು, ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷದೊಂದಿಗಿನ 46 ವರ್ಷಗಳ ಸುದೀರ್ಘ ಒಡನಾಟವನ್ನು ಕೊನೆಗೊಳಿಸಿದ್ದಾರೆ. ಅಶ್ವನಿ ಕುಮಾರ್ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದಾರೆ, ಅವರು ಪಕ್ಷದಿಂದ ಹೊರಬಂದೂ ರಾಷ್ಟ್ರೀಯ ಉದ್ದೇಶಗಳಿಗಾಗಿ … Continued