22,842 ಕೋಟಿ ರೂ.ಗಳ ದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಎಬಿಜಿ ಶಿಪ್‌ಯಾರ್ಡ್ ವಿರುದ್ದ ಪ್ರಕರಣ ದಾಖಲಿಸಿದ ಸಿಬಿಐ

ನವದೆಹಲಿ: ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ ₹ 22,842 ಕೋಟಿಗೂ ಹೆಚ್ಚು ವಂಚನೆ ಮಾಡಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಎಬಿಜಿ ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಅದರ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಿಷಿ ಕಮಲೇಶ್ ಅಗರ್ವಾಲ್ ಮತ್ತು ಇತರರ ವಿರುದ್ಧ … Continued

ದೆಹಲಿಯಲ್ಲಿ ದೊಣ್ಣೆ, ರಾಡ್‌ಗಳೊಂದಿಗೆ ಸಂಬಂಧಿಗಳಿಂದ ಜನ ನಿಬಿಡ ಬೀದಿಯಲ್ಲಿ ಭೀಕರ ಹೊಡೆದಾಟ..! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವಿನ ಜಗಳ ನಿನ್ನೆ ದೆಹಲಿಯ ಬೀದಿಯಲ್ಲಿ ನಡೆದಿದ್ದು, ಎರಡು ಗುಂಪುಗಳು ದೊಣ್ಣೆಗಳಿಂದ ಭೀಕರವಾಗಿ ಹೊಡೆದುಕೊಂಡಿದ್ದು, ಆ ಪ್ರದೇಶದ ಜನರು ಆಘಾತದಿಂದ ನೋಡುತ್ತಿದ್ದರು. ವೈರಲ್ ಆಗಿರುವ ಘರ್ಷಣೆಯ ವಿಡಿಯೊಗಳಿಂದ ಪೊಲೀಸರು ಆರೋಪಿಗಳನ್ನು ಗುರುತಿಸಿದ್ದಾರೆ ಮತ್ತು ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ.ಹಗಲು ಹೊತ್ತಿನಲ್ಲಿ ಹೋರಾಟದ ಬಗ್ಗೆ ಕರೆ ಬಂದ ನಂತರ ಪೊಲೀಸರು ಈಶಾನ್ಯ ದೆಹಲಿಯ … Continued

ಹಿಜಾಬ್ ಮುಟ್ಟಲು ಯತ್ನಿಸುವವರ ಕೈ ಕತ್ತರಿಸ್ತೇವೆ ಎಂದು ಸಮಾಜವಾದಿ ಪಕ್ಷದ ನಾಯಕಿ ರುಬಿನಾ ಖಾನಂ ವಿವಾದಿತ ಹೇಳಿಕೆ

ದೇಶಾದತ ತರಗತಿಗಳಲ್ಲಿ ಹಿಜಾಬ್‌ ನಿಷೇಧದ ವಿವಾದ ಚರ್ಚೆ ನಡೆಯುತ್ತಿರುವಂತೆಯೇ ಮಧ್ಯೆಯೇ ಸಮಾಜವಾದಿ ಪಕ್ಷದ ನಾಯಕಿ ರುಬಿನಾ ಖಾನಮ್ ಉತ್ತರ ಪ್ರದೇಶದ ಅಲಿಘರ್‌ನಲ್ಲಿ ಶನಿವಾರ ಹಿಜಾಬ್ ಅನ್ನು ಮುಟ್ಟಲು ಪ್ರಯತ್ನಿಸುವವರ ಕೈಗಳನ್ನು ಕತ್ತರಿಸಲಾಗುವುದು ಎಂದು ಹೇಳಿದ್ದಾರೆ. ಶುಕ್ರವಾರ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ನಡೆಸಿದ್ದರು. … Continued

ಕೈಗಾರಿಕೋದ್ಯಮಿ, ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನ

ಪುಣೆ: ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಫೆಬ್ರವರಿ 12 ರಂದು ಶನಿವಾರ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.. ದಿವಂಗತ ರೂಪಾ ಬಜಾಜ್ ಅವರ ಪತಿ ಮತ್ತು ರಾಜೀವ್ / ದೀಪಾ, ಸಂಜೀವ್ / ಶೆಫಾಲಿ ಮತ್ತು ಸುನೈನಾ / ಮನೀಶ್ ಅವರ ತಂದೆ ಶ್ರೀ ರಾಹುಲ್ ಬಜಾಜ್ ಅವರ … Continued

ಭಾರತದಲ್ಲಿ 50,407 ಹೊಸ ಕೋವಿಡ್ ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 13.2% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 50,407 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹಂಚಿಕೊಂಡ ಮಾಹಿತಿಯ ಪ್ರಕಾರ ಇದು ನಿನ್ನೆಗಿಂತ 13.2% ರಷ್ಟು ಕಡಿಮೆಯಾಗಿದೆ. ಇದು ಒಟ್ಟುಪ್ರಕರಣವನ್ನು ಇದು 4,25,86,544 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 804 ಸಾವುಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 5,07,981 ಕ್ಕೆ … Continued

ಐಪಿಎಲ್-2022 ಹರಾಜು, 590 ಆಟಗಾರರ ಶಾರ್ಟ್‌ಲಿಸ್ಟ್: 2-ದಿನದ ಮೆಗಾ ಹರಾಜಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

ಬೆಂಗಳೂರು; ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) -2022ರ ಮೆಗಾ ಹರಾಜು ಬೆಂಗಳೂರಿನಲ್ಲಿ ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ ಮತ್ತು ಇಡೀ ಕ್ರಿಕೆಟ್ ಪ್ರಪಂಚದ ಗಮನವು ಉದ್ಯಾನನಗರಿಯತ್ತ ನೆಟ್ಟಿದೆ. ಎರಡು ಹೊಸ ತಂಡಗಳನ್ನು ಒಳಗೊಂಡಂತೆ 10 ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) -2022 ಒಳಗೊಂಡಿದೆ. ಐಪಿಎಲ್ 2022 ರ ಮೆಗಾ ಹರಾಜಿಗೆ ಸೈನ್ … Continued

ದೆಹಲಿಯ ನರೇಲಾದಲ್ಲಿ ಮನೆ ಕುಸಿದು 4 ಸಾವು, ಇಬ್ಬರಿಗೆ ಗಾಯ

ನವದೆಹಲಿ: ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಶುಕ್ರವಾರ ನಾಲ್ಕು ಅಂತಸ್ತಿನ ಮನೆ ಕುಸಿದು ಒಂಬತ್ತು ವರ್ಷದ ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಗಾಯಗೊಂಡ ಇಬ್ಬರು ಮಹಿಳೆಯರನ್ನು – ಫಾತಿಮಾ ಮತ್ತು ಶೆಹ್ನಾಜ್ ಎಂದು ಗುರುತಿಸಲಾಗಿದೆ -ಅವರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಮತ್ತು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಸ್ಥಿರವಾಗಿದೆ ಎಂದು … Continued

ನಾನು ಹಿಜಾಬ್-ಬುರ್ಖಾ ಪರ ಇಲ್ಲ, ಆದರೆ ಹುಡುಗಿಯರ ಸಣ್ಣ ಗುಂಪನ್ನು ಬೆದರಿಸುವ ಗೂಂಡಾಗಿರಿಯೂ ಖಂಡನೀಯ: ಜಾವೇದ್‌ ಅಖ್ತರ್

ಮುಂಬೈ: ಹಿರಿಯ ಚಲನಚಿತ್ರ ಬರಹಗಾರ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ ಕರ್ನಾಟಕದಲ್ಲಿ ನಡೆಯುತ್ತಿರುವ ‘ಹಿಜಾಬ್ ವಿವಾದ ಕುರಿತು ಟ್ವೀಟ್‌ ಮಾಡಿದ್ದು, ನಾನು ಹಿಜಾಬ್ ಅಥವಾ ಬುರ್ಖಾದ ಪರವಾಗಿಲ್ಲ ಎಂದು ಹೇಳಿದ್ದಾರೆ, “ಇದೇವೇಳೆ ಹುಡುಗಿಯರ ಸಣ್ಣ ಗುಂಪನ್ನು ಬೆದರಿಸಲು ಪ್ರಯತ್ನಿಸುತ್ತಿರುವ ಪುರುಷರ ಗುಂಪಿನ ಗೂಂಡಾ ವರ್ತನೆ ಬಗ್ಗೆ ನನ್ನ ತೀವ್ರ ಖಂಡನೆಯಿದೆ ಎಂದು ಹೇಳಿದ್ದಾರೆ. ಹಿಜಾಬ್ ವಿವಾದ … Continued

ಬೆಚ್ಚಿಬೀಳಿಸುವ ವಿಡಿಯೋ:ಪಾದಚಾರಿಯನ್ನು ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋದ ನಿವೃತ್ತ ಐಎಎಸ್ ಅಧಿಕಾರಿ ಪುತ್ರ…ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ: ಅತಿವೇಗದ ಚಾಲನೆಯ ಮತ್ತೊಂದು ಘಟನೆಯಲ್ಲಿ, ದಕ್ಷಿಣ ದಿಲ್ಲಿಯ ಗ್ರೇಟರ್ ಕೈಲಾಶ್‌ನಲ್ಲಿ 27 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬ ಪಾದಚಾರಿಗೆ ತನ್ನ ಕಾರನ್ನು ಡಿಕ್ಕಿ ಹೊಡೆದು ವಾಹನದ ಬಾನೆಟ್ ಬಿದ್ದ ಆತನನ್ನು ಬಾನೆಟ್‌ ಮೇಲೆ ಎಳೆದುಕೊಂಡುಬಂದು ಆತ ರಸ್ತೆಯಲ್ಲಿ ಬಿದ್ದ ನಂತರ ಸ್ಥಳದಿಂದ ಪರಾರಿಯಾಗಿದ್ದು, ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ … Continued

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ

ನವದೆಹಲಿ: ಟಾಟಾ ಸನ್ಸ್‌ನ ಎರಡನೇ ಸಲ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಶುಕ್ರವಾರ ಮರು ನೇಮಕಗೊಂಡಿದ್ದಾರೆ. ಮರು ನೇಮಕಾತಿಯನ್ನು ಮಂಡಳಿಯು ಅನುಮೋದಿಸಿದೆ ಎಂದು ಟಾಟಾ ಸನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಫೆಬ್ರವರಿ 11ರಂದು ನಡೆದ ಸಭೆಯಲ್ಲಿ, ಟಾಟಾ ಸನ್ಸ್ ಮಂಡಳಿಯು ಕಳೆದ ಐದು ವರ್ಷಗಳ ಪ್ರಗತಿ ಪರಿಶೀಲಿಸಿತು ಮತ್ತು ಅದರ ಕಾರ್ಯನಿರ್ವಾಹಕ ಅಧ್ಯಕ್ಷ ಎನ್ … Continued