ಕೊಲಂಬಿಯಾದಲ್ಲಿ ಮೊದಲು ಗುರುತಿಸಿದ ಹೊಸ ಕೊರೊನಾ ವೈರಸ್ ರೂಪಾಂತರ ‘ಮು’ ಆಸಕ್ತಿ ರೂಪಾಂತರ ಎಂದು ವರ್ಗೀಕರಿಸಿದ ಡಬ್ಲ್ಯುಎಚ್‌ಒ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೊಸ ಕೊರೊನಾ ವೈರಸ್ ರೂಪಾಂತರವನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಲಾಗಿದೆ, ಇದನ್ನು “ಮು” ಎಂದು ಲೇಬಲ್ ಮಾಡಲಾಗಿದೆ, ಇದನ್ನು ಜನವರಿಯಲ್ಲಿ ಕೊಲಂಬಿಯಾದಲ್ಲಿ ಮೊದಲು ಗುರುತಿಸಲಾಯಿತು, ಇದನ್ನು ‘ಆಸಕ್ತಿಯ ರೂಪಾಂತರ (variant of interest) ಎಂದು ವರ್ಗೀಕರಿಸಲಾಗಿದೆ. ವೈಜ್ಞಾನಿಕವಾಗಿ B.1.621 ಎಂದು ಕರೆಯಲ್ಪಡುವ ರೂಪಾಂತರವನ್ನು ಆಗಸ್ಟ್ 30 ರಂದು VOI … Continued

ವಾಯುಮಾಲಿನ್ಯ ಹೆಚ್ಚಳದಿಂದ 40% ಭಾರತೀಯರ ಜೀವಿತಾವಧಿಯಲ್ಲಿ 9 ವರ್ಷ ನಷ್ಟ: ಅಮೆರಿಕ ಸಂಶೋಧನಾ ವರದಿ

ವಾಷಿಂಗ್ಟನ್: ವಾಯು ಮಾಲಿನ್ಯ ಸಮಸ್ಯೆಯು ಸುಮಾರು 40% ಭಾರತೀಯರ ಸಾಮಾನ್ಯ ಜೀವಿತಾವಧಿಯನ್ನು 9 ವರ್ಷದಷ್ಟು ಕಡಿಮೆ ಮಾಡಲಿದೆ ಎಂದು ಅಮೆರಿಕ ಮೂಲದ ಸಂಶೋಧಕರ ತಂಡವೊಂದರ ವರದಿಯಲ್ಲಿ ಉಲ್ಲೇಖಿಸಲಾಗಿದೆ. ರಾಷ್ಟ್ರೀಯ ರಾಜಧಾನಿ ದೆಹಲಿ ಸೇರಿದಂತೆ ಕೇಂದ್ರ, ಪೂರ್ವ ಮತ್ತು ಉತ್ತರ ಭಾರತದಲ್ಲಿನ ಅತ್ಯಧಿಕ ಮಾಲಿನ್ಯ ಮಟ್ಟದ ಪ್ರದೇಶಗಳಲ್ಲಿ 48 ಕೋಟಿಗೂ ಅಧಿಕ ಭಾರತೀಯರು ವಾಸಿಸುತ್ತಿದ್ದಾರೆ. ಪಶ್ಚಿಮದ ರಾಜ್ಯ … Continued

ದೆಹಲಿಯಲ್ಲಿ ಒಂದೇ ದಿನದಲ್ಲಿ ಸುರಿದ ತಿಂಗಳಿಗೆ ಬೀಳುವ ಮಳೆ..19 ವರ್ಷಗಳಲ್ಲಿ ಅತಿ ಹೆಚ್ಚು..!

ನವದೆಹಲಿ: ಬುಧವಾರ ಬೆಳಿಗ್ಗೆ ವರೆಗಿನ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 112.1 ಮಿಮೀ ಮಳೆಯಾಗಿದೆ. ಇದು ಕಳೆದ 19 ವರ್ಷಗಳಲ್ಲಿ ಸೆಪ್ಟೆಂಬರ್‌ನಲ್ಲಿ ದಾಖಲಾದ ಅತಿ ಹೆಚ್ಚಿನ ಮಳೆ ಪ್ರಮಾಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ಬೆಳಿಗ್ಗೆ 8.30ರಿಂದ ಆರಂಭವಾಗಿ, ಕೇವಲ ಮೂರು ಗಂಟೆಗಳಲ್ಲಿ ನಗರದಲ್ಲಿ 75.6 ಮಿ. ಮೀ. ಮಳೆ ಸುರಿಯಿತು. ಇದರರ್ಥ, ದೆಹಲಿಯು … Continued

ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗೀಲಾನಿ ನಿಧನ

ಶ್ರೀನಗರ: ಹಾರ್ಡ್ ಲೈನರ್ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗೀಲಾನಿ ಬುಧವಾರ ಶ್ರೀನಗರದಲ್ಲಿ ನಿಧನರಾದರು. ಅಗ್ರ ಪ್ರತ್ಯೇಕತಾವಾದಿ ನಾಯಕ ಮತ್ತು ಮಾಜಿ ಹುರಿಯತ್ ಕಾನ್ಫರೆನ್ಸ್ (ಜಿ) ಅಧ್ಯಕ್ಷ, ಸೈಯದ್ ಅಲಿ ಗೀಲಾನಿ ಬುಧವಾರ ರಾತ್ರಿ ಶ್ರೀನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. 92 ವರ್ಷದ ಗೀಲಾನಿ ಬುಧವಾರ ಮಧ್ಯಾಹ್ನ ಗಂಭೀರ ತೊಡಕುಗಳನ್ನು ಎದುರಿಸಿದರು ಮತ್ತು ಬುಧವಾರ ರಾತ್ರಿ … Continued

ಭಾರತದ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು 9 ತಿಂಗಳು ಬೇಕು, ಅಲ್ಲಿಯವರೆಗೂ ಶಾಲೆಗಳನ್ನು ಮುಚ್ಚಲು ಸಾಧ್ಯವಿಲ್ಲ: ಏಮ್ಸ್‌ ಮುಖ್ಯಸ್ಥ ಡಾ.ಗುಲೇರಿಯಾ

ನವದೆಹಲಿ: ಭಾರತದ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು ಒಂಬತ್ತು ತಿಂಗಳು ತೆಗೆದುಕೊಳ್ಳುತ್ತದೆ. ಹೀಗಾಗಿ ಮುಂದಿನ ವರ್ಷದ ಮಧ್ಯದವರೆಗೆ ಶಾಲೆಗಳನ್ನು ಮುಚ್ಚಲು ಸಾಧ್ಯವಿಲ್ಲ ಎಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ. ಡಾ ಗುಲೇರಿಯಾ ಅವರು ಶಾಲೆಗಳನ್ನು ಪುನಃ ತೆರೆಯಲು ಬೆಂಬಲ ನೀಡುತ್ತಿದ್ದಾರೆ. ಏಕೆಂದರೆ ಮಕ್ಕಳಿಗೆ ದೈಹಿಕ … Continued

ಭೂಗತ ಗಣಿಯಲ್ಲಿ ಕಾರ್ಯನಿರ್ವಹಿಸುವ ದೇಶದ ಮೊದಲ ಮಹಿಳಾ ಎಂಜಿನಿಯರ್ ಆಕಾಂಕ್ಷಾಕುಮಾರಿ

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬಾರ್ಕಗಾಂವ್‌ನ ಆಕಾಂಕ್ಷಾಕುಮಾರಿ ಕೋಲ್ ಇಂಡಿಯಾ ಲಿಮಿಟೆಡ್ (CIL) ಗೆ ನೇಮಕವಾದ ದೇಶದ ಮೊದಲ ಮಹಿಳಾ ಗಣಿ ಎಂಜಿನಿಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಕಾಂಕ್ಷಾಕುಮಾರಿ ಉತ್ತರ ಕರಣಪುರದ ಛುರಿ ಭೂಗತ ಗಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ಮೊದಲ ಸಲ ಗಣಿಗಾರಿಕೆಯ ಚಟುವಟಿಕೆಗಳಲ್ಲಿಯೇ ಅತಿ ಬೃಹತ್‌ ಕಂಪನಿಯಾಗಿರುವ ಸಿಸಿಎಲ್‌ ಜಾಗತಿಕವಾಗಿಯೂ ಒಂದು ಮೈಲಿಗಲ್ಲನ್ನು ಸೃಷ್ಟಿಸಿರುವುದಕ್ಕೆ … Continued

ಚುನಾವಣೋತ್ತರ ಹಿಂಸಾಚಾರ:ಸಿಬಿಐ ತನಿಖೆ ವಹಿಸಿದ ಕೋಲ್ಕತ್ತಾ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ. ಬಂಗಾಳ ಸರ್ಕಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ವೇಳೆ ಸಂಭವಿಸಿರುವ ಕೊಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ಸಂಸ್ಥೆಗೆ ನಿರ್ದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿರುವ ಮನವಿಯ ವಿಚಾರಣಾ ಸಂಖ್ಯೆಯನ್ನು … Continued

1200 ವರ್ಷಗಳಷ್ಟು ಹಳೆಯ ದುರ್ಗಾದೇವಿ ಶಿಲ್ಪ ಕಾಶ್ಮೀರದ ಬುಡ್ಗಂನಲ್ಲಿ ಪತ್ತೆ ..!

ನವದೆಹಲಿ : ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾಮಾತೆ ಪ್ರತಿಮೆ ಕಾಶ್ಮೀರದಲ್ಲಿ ಪತ್ತೆಯಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಡ್ಗಾಮ್ ಜಿಲ್ಲೆಯ ಖಾನ್ ಸಾಹಿಬ್ ಪ್ರದೇಶದಿಂದ ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾದೇವಿಯ ಶಿಲ್ಪವನ್ನು ಪತ್ತೆ ಮಾಡಿದ್ದಾರೆ. ಕೇಂದ್ರ ಕಾಶ್ಮೀರದ ಬುಡ್ಗಾಂ ಜಿಲ್ಲೆಯಲ್ಲಿ ದುರ್ಗಾಮಾತೆಯ 1200 ವರ್ಷಗಳಷ್ಟು ಹಳೆಯದಾದ ಮೂರ್ತಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ … Continued

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅದರ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಲೈವ್‌ ಲಾ ಪ್ರಕಾರ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ. “… ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಹಸುವನ್ನು ಹತ್ಯೆ ಮಾಡಿದ ಆರೋಪ … Continued

ಪಾರ್ಸಲ್ ಕೊಡಲು ತಡವಾಗಿದ್ದಕ್ಕೆ ರೆಸ್ಟೋರೆಂಟ್ ಮಾಲೀಕನ ಗುಂಡಿಕ್ಕಿ ಕೊಲೆ: ಫುಡ್ ಡೆಲಿವರಿ ಬಾಯ್, ಮತ್ತಿಬ್ಬರ ಬಂಧನ..!

ನವದೆಹಲಿ: ಆರ್ಡರ್​ ನೀಡಲು ವಿಳಂಬ ಮಾಡಿದ ಕಾರಣಕ್ಕೆ ರೆಸ್ಟಾರೆಂಟ್​ ಮಾಲೀಕನನ್ನು ಕೊಲೆಗೈದ ದಾರುಣ ಘಟನೆ ದೆಹಲಿಯ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುನೀಲ್​ ಅಗರ್​ವಾಲ್​ ಎಂದು ಗುರುತಿಸಲಾಗಿದೆ.ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿದ್ದರೂ ಪೂರಿ, ಸಬ್ಜಿ ಪಾರ್ಸಲ್ ರೆಡಿ ಆಗಿರಲಿಲ್ಲ. ಅದನ್ನು ಮಾಡಲು ಇನ್ನೂ ಸ್ವಲ್ಪ ಸಮಯ … Continued