ನಮಗೆ ಭಯ ಇರದವರು ಬೇಕು, ಹೆದರುವವರು ಆರ್ಎಸ್ಎಸ್ಗೆ ಹೋಗಬಹುದು’:ಪಕ್ಷ ತೊರೆದವರಿಗೆ ರಾಹುಲ್ ಗಾಂಧಿ ಟಾಂಗ್
ನವದೆಹಲಿ: ಭಯ ಇರದ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬೇಕು. ಪಕ್ಷದಲ್ಲಿ ಇರುವುದಕ್ಕೆ ಭಯಪಡುವವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷದ ಸಾಮಾಜಿಕ ಜಾಲತಾಣದ ತಂಡದೊಂದಿಗೆ ನಡೆಸಿದ ಮಾತುಕತೆಯ ವೇಳೆ ಅವರು ಈ ಮಾತನ್ನು ಹೇಳಿದ್ದಾರೆ. ತನ್ಮೂಲಕ, ಕಾಂಗ್ರೆಸ್ ಪಕ್ಷ ತೊರೆದ ಹಾಗೂ ಪಕ್ಷಕ್ಕೆ ಸಮಸ್ಯೆ ಉಂಟಾಗುವಂತೆ ವ್ಯವಹರಿಸುತ್ತಿರುವ ನಾಯಕರಿಗೆ ಕಟು … Continued