ಕೋವಿಡ್ -19:ಓಮಿಕ್ರಾನ್- ಡೆಲ್ಟಾ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್‌ ಪರಿಣಾಮಕಾರಿಯಾಗಿ ಕೆಲಸ-ಭಾರತ್ ಬಯೋಟೆಕ್

ನವದೆಹಲಿ: ಕೋವ್ಯಾಕ್ಸಿನ್‌ನ ಬೂಸ್ಟರ್ ಡೋಸ್ ಲೈವ್ ವೈರಸ್ಸಿನ ತಟಸ್ಥ ಅಸ್ಸೇಯನ್ನು ಬಳಸಿಕೊಂಡು ಓಮಿಕ್ರಾನ್ (ಬಿ.1.529) ಮತ್ತು ಡೆಲ್ಟಾ (ಬಿ.1.617.2) ಎರಡರ ವಿರುದ್ಧವೂ ದೃಢವಾದ ತಟಸ್ಥಗೊಳಿಸುವ ಪ್ರತಿಕಾಯ ಪ್ರತಿಕ್ರಿಯೆಗಳನ್ನು ಸೃಷ್ಟಿಸಿದೆ ಎಂದು ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಹೇಳಿದೆ. ಪರೀಕ್ಷಾ ಫಲಿತಾಂಶಗಳು 100%ರಷ್ಟು ಸೀರಮ್ ಮಾದರಿಗಳು ಡೆಲ್ಟಾ ರೂಪಾಂತರದ ತಟಸ್ಥೀಕರಣವನ್ನು ತೋರಿಸಿದೆ ಮತ್ತು 90% ಕ್ಕಿಂತ … Continued

ತೆಲಂಗಾಣ ನೇಕಾರನ ಕೈಚಳಕ.. ಬೆಂಕಿಕಡ್ಡಿ ಪೆಟ್ಟಿಗೆಯೊಳಗೆ ತುಂಬುವ ಸೀರೆ ತಯಾರಾಯ್ತು..!

ಹೈದರಾಬಾದ್: ತೆಲಂಗಾಣದ ಕೈಮಗ್ಗ ನೇಕಾರರೊಬ್ಬರು ಮೂಲಕಬೆಂಕಿಕಡ್ಡಿ ಪೆಟ್ಟಿಗೆಯೊಳಗೆ ತುಂಬಬಹುದಾದ ಹೊಂದುವ ಸೀರೆ ನೇಯ್ದು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪತ್ನಿ ಮಿಚೆಲ್ ಒಬಾಮ ಅವರಿಗೆ 2015ರಲ್ಲಿ ಬೆಂಕಿಕಡ್ಡಿ ಪೆಟ್ಟಿಗೆಯಲ್ಲಿ ಹಾಕಬಹುದಾದ ಶಾಲು ಮತ್ತು ಸೀರೆಯನ್ನು ಉಡುಗೊರೆಯಾಗಿ ನೀಡಿ ಖ್ಯಾತಿ ಗಳಿಸಿದ್ದ ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಸಿರಿಸಿಲ್ಲಾದ ಪ್ರಮುಖ ನೇಕಾರ … Continued

ಉತ್ತರ ಪ್ರದೇಶ ಚುನಾವಣೆಗೆ ಕೆಲದಿನಗಳಿರುವಾಗ ಬಿಜೆಪಿಗೆ ಮತ್ತೊಂದು ಶಾಕ್‌: ಸಿಎಂ ಯೋಗಿ ಸಂಪುಟದ ಮತ್ತೊಬ್ಬ ಸಚಿವ ರಾಜೀನಾಮೆ

.ಲಕ್ನೋ: ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ್ತೊಂದು ದೊಡ್ಡ ಹಿನ್ನಡೆಯಾಗಿದ್ದು, ಉತ್ತರ ಪ್ರದೇಶದ ಪರಿಸರ ಖಾತೆ ಸಚಿವ ದಾರಾ ಸಿಂಗ್ ಚೌಹಾಣ್ ಬುಧವಾರ ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಮುಂದಿನ ಕ್ರಮದ ಕುರಿತು, ಚೌಹಾಣ್ ಅವರು ತಮ್ಮ ಸಮುದಾಯದ ಸದಸ್ಯರೊಂದಿಗೆ ಮಾತನಾಡಿ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ದಲಿತರು, ಹಿಂದುಳಿದ ಸಮುದಾಯಗಳ … Continued

ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ನಿರ್ಮಾಣಕ್ಕೆ ಮಧ್ಯಪ್ರದೇಶ ಸರ್ಕಾರ ನಿರ್ಧಾರ

ಭೋಪಾಲ್: ಮಧ್ಯಪ್ರದೇಶ ಸರ್ಕಾರವು 2,000 ಕೋಟಿ ರೂ.ಗಳ ವೆಚ್ಚದಲ್ಲಿ ದಾರ್ಶನಿಕ ಮತ್ತು ಅಪ್ರತಿಮ ವೇದಾಂತ ತತ್ವಜ್ಞಾನಿ ಆದಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವ ಯೋಜನೆ ಹಾಗೂ ವಿಶ್ವ ದರ್ಜೆಯ ವಸ್ತುಸಂಗ್ರಹಾಲಯ ಸ್ಥಾಪಸಿವ ಯೋಜನೆ ಬಗ್ಗೆ ಪ್ರಸ್ತಾಪಿಸಿದೆ. ಈ ಯೋಜನೆ ಮಧ್ಯಪ್ರದೇಶವನ್ನು ಜಾಗತಿಕವಾಗಿ ಪರಿಚಯಿಸುವಂತೆ ಮಾಡಲಿದೆ ಎಂದು ಅದು ಹೇಳಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ … Continued

ಪ್ರಧಾನಿ ಮೋದಿ ಭದ್ರತಾ ಲೋಪದ ತನಿಖೆಗೆ ಐವರು ಸದಸ್ಯರ ಸಮಿತಿಗೆ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವ

ನವದೆಹಲಿ: ಈ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಭದ್ರತೆಯಲ್ಲು ಉಂಟಾದ ಲೋಪದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಐವರು ಸದಸ್ಯರ ಸಮಿತಿಯನ್ನು ನೇಮಿಸಿದೆ. ಈ ವಿಷಯದ ಬಗ್ಗೆ ಎಲ್ಲ ತನಿಖೆಗಳನ್ನು ತಡೆಹಿಡಿದ ನಂತರ ಸುಪ್ರೀಂ ಕೋರ್ಟ್ ಐದು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ಘೋಷಿಸಿತು. ಈಗ … Continued

ಸ್ವಾಮಿ ಪ್ರಸಾದ್ ಮೌರ್ಯ ಸಚಿವ ಸ್ಥಾನಕ್ಕೆ, ಬಿಜೆಪಿಗೆ ರಾಜೀನಾಮೆ ನೀಡಲು ಕಾರಣವೇನು..?

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಆಡಳಿತ ಪಕ್ಷವಾದ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಆಘಾತವಾಗಿದೆ. ಉತ್ತರ ಪ್ರದೇಶ ಸರ್ಕಾರದಲ್ಲಿ, ಸಂಪುಟ ದರ್ಜೆ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದಾದ ನಂತರ ಕೆಲವೇ ಗಂಟೆಗಳಲ್ಲಿ, ಅವರ ನಿಕಟವರ್ತಿಗಳಾದ ರೋಷನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಗವತಿ ಸಾಗರ್ ಮತ್ತು … Continued

ನವದೆಹಲಿ ಬಿಜೆಪಿ ಪ್ರಧಾನ ಕಚೇರಿಯ 42 ಜನರಿಗೆ ಕೋವಿಡ್‌-19 ಸೋಂಕು

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಯ 42 ಸದಸ್ಯರು ಕೋವಿಡ್-19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಕೋವಿಡ್‌ಗೆ-19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯ ಸದಸ್ಯರಲ್ಲಿ ಭದ್ರತಾ ಅಧಿಕಾರಿಗಳು ಮತ್ತು ಪಕ್ಷದ ಸಿಬ್ಬಂದಿ ಸೇರಿದ್ದಾರೆ. ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತಿರರು … Continued

ಭಾರತದಲ್ಲಿ ಎರಡು ಲಕ್ಷದ ಸಮೀಪ ದೈನಂದಿನ ಕೊರೊನಾ ಸೋಂಕು ದಾಖಲು, ಇದು ಹಿಂದಿನ ದಿನಕ್ಕಿಂತ 15.9% ಹೆಚ್ಚು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ (ಬುಧವಾರ,) 1,94,720 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 15.9% ಹೆಚ್ಚಾಗಿದೆ. ಇದು ಒಟ್ಟು ಪ್ರಕರಣವನ್ನು 3,60,70,510 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 165 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,84,378 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ (23) ಗರಿಷ್ಠ ಸಾವುನೋವುಗಳು … Continued

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಸೋಂಕು

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ರೋಗ ಲಕ್ಷಣಗಳು ಇರುವುದಾಗಿ ಅವರು ತಿಳಿಸಿದ್ದಾರೆ. ಈಗ ಅವರು ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಗಡ್ಕರಿ ಅವರು, ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಆಗುವುದರ ಜೊತೆಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ … Continued

ಮಂಗನ ಅಂತ್ಯಸಂಸ್ಕಾರಕ್ಕೆ 1,500 ಮಂದಿ ಭಾಗಿ..! ಕಾರ್ಡ್‌ಗಳನ್ನೂ ಮುದ್ರಿಸಿ ವಿತರಣೆ.. !! ವೀಕ್ಷಿಸಿ

ಭೋಪಾಲ್: ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ಕೋತಿಯೊಂದರ ಅಂತ್ಯಕ್ರಿಯೆಗೆ ಸುಮಾರು 1,500 ಜನರ ಗುಂಪು ಜಮಾಯಿಸಿದ ನಂತರ ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಹಲವು ಭಾಗಗಳಲ್ಲಿ, ಮಂಗಗಳನ್ನು ಭಗವಾನ್ ಹನುಮಾನ್ ಜೊತೆಗೆ ಹೋಲಿಸಿ ಪವಿತ್ರವೆಂದು ಪರಿಗಣಿಸಲಾಗುತ್ತಿದೆ. ಅದೇ ರೀತಿ ಡಿಸೆಂಬರ್ 29ರಂದು ಕೋತಿಯ ಸಾವಿನಿಂದ ನೊಂದ ರಾಜ್‌ಗಢ್ ಜಿಲ್ಲೆಯ ದಲುಪುರ ಗ್ರಾಮದ ನಿವಾಸಿಗಳು ಅಂತಿಮ … Continued