ಮಹದಾಯಿ ನೀರು ಹಂಚಿಕೆ: ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ- ಸಚಿವ ರಮೇಶ ಜಾರಕಿಹೊಳಿ

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿಗೆ ತೆರಳಿದ ಸಚವ ರಮೇಶ್ ಜಾರಕಿಹೊಳಿ, ಸೋಮವಾರದ ಬೆಳವಣಿಗೆಗಳಿಗೆ ಪ್ರತಿಯಾಗಿ ಈ ಸ್ಪಷ್ಟನೆ ನೀಡಿದ್ದಾರೆ. … Continued