ಕೃಷಿ ಕಾನೂನು: ಪ್ರತ್ಯೇಕ ಚರ್ಚೆಗೆ ವಿಪಕ್ಷಗಳ ಒತ್ತಾಯ
ನವ ದೆಹಲಿ: ಕೃಷಿ ಕಾನೂನುಗಳಿಂದ ಉಂಟಾದ ಬಿಕ್ಕಟ್ಟಿನ ಬಗ್ಗೆ ಸಂಸತ್ತಿನಲ್ಲಿ ಪ್ರತ್ಯೇಕ ಚರ್ಚೆ ನಡೆಸಬೇಕು ಎಂಬ ಪ್ರತಿಪಕ್ಷದ ಬೇಡಿಕೆಗೆ ಕೇಂದ್ರ ಸರ್ಕಾರ ಸಿದ್ಧವಾಗಿಲ್ಲ. ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ರೈತರ ಆಂದೋಲನದ ಬಗ್ಗೆ ಪ್ರಧಾನವಾಗಿ ಚರ್ಚೆ ನಡೆಯುವ ಸಾಧ್ಯತೆ ಬಗ್ಯಿಗೆ ಸರ್ಕಾರ ಏನೂ ಹೇಳಿಲ್ಲ. ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಭಾನುವಾರ ಮೇಲ್ಮನೆಯ (ರಾಜ್ಯಸಭೆ) ನಾಯಕರ … Continued