ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್‌ ಪೇದೆಗೆ ಥಳಿಸಿದ ಗುಂಪು: ಓರ್ವನ ಬಂಧನ | ವೀಕ್ಷಿಸಿ

ನವದೆಹಲಿ: ಪೊಲೀಸ್ ಠಾಣೆಯೊಳಗೆ ಪೊಲೀಸರನ್ನು ಗುಂಪೊಂದು ಥಳಿಸುತ್ತಿರುವ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ ದೆಹಲಿ ಪೊಲೀಸರು ಶನಿವಾರ ಒಬ್ಬನನ್ನು ಬಂಧಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿ ಸತೀಶ್ ಕುಮಾರ್ (29) ಆನಂದ್ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಕರ್ಡೂಮಾ ನಿವಾಸಿ. ಸತೀಶ್ ವೃತ್ತಿಯಲ್ಲಿ ವಕೀಲರು. 10-12 ಜನರ ಗುಂಪೊಂದು ಪೊಲೀಸ್ ಸಿಬ್ಬಂದಿಯನ್ನು ಸುತ್ತುವರೆದು ಥಳಿಸಿತು … Continued

ಸಿಗರೇಟ್‌ ಕೊಡಲು ನಿರಾಕರಿಸಿದ್ದಕ್ಕೆ ಮಹಿಳೆಯ ಕತ್ತು ಕೊಯ್ದ..!

ನವದೆಹಲಿ: 30 ವರ್ಷದ ಮಹಿಳೆಯೊಬ್ಬಳನ್ನು ಸಿಗರೇಟ್ ನೀಡಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಕ್ರೂರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ವರದಿಯಾಗಿದೆ. ಆರೋಪಿ ದಿಲೀಪ್ (45) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಭಾ ಎಂಬ ಮಹಿಳೆ ತನ್ನ ಗಂಡ ಮತ್ತು ಇಬ್ಬರು ಮಕ್ಕಳೊಂದಿಗೆ ದ್ವಾರಕೆಯ ಡಾಬ್ರಿಯಲ್ಲಿ ವಾಸಿಸುತ್ತಿದ್ದು, ತನ್ನ ಗಂಡನ ಜೊತೆ ಅಂಗಡಿ ನಡೆಸುತ್ತಿದ್ದಳು. … Continued