ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಭೂಕುಸಿತ : 1 ಸಾವು, 6 ಮಂದಿಗೆ ಗಾಯ | ದೃಶ್ಯ ವೀಡಿಯೊದಲ್ಲಿ ಸೆರೆ

ಬನಿಹಾಲ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಮಬಾನ್ ಜಿಲ್ಲೆಯಲ್ಲಿ ಮಂಗಳವಾರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಆಯಕಟ್ಟಿನ ಹೆದ್ದಾರಿಯಲ್ಲಿ ದ್ವಿಮುಖ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧೀಕ್ಷಕ (ರಾಂಬನ್) ಮೋಹಿತಾ ಶರ್ಮಾ … Continued

ಇ-ರಿಕ್ಷಾದಲ್ಲಿದ್ದ ಪಟಾಕಿ ಸ್ಫೋಟ, ಒಬ್ಬ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ: ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ಸೋಮವಾರ ಇ-ರಿಕ್ಷಾದಲ್ಲಿ ಪಟಾಕಿಗಳು ಸ್ಫೋಟಗೊಂಡು ಒಬ್ಬರು ಮೃತಪಟ್ಟಿದ್ದಾರೆ. ಇ-ರಿಕ್ಷಾ ಪಟಾಕಿಗಳನ್ನು ಹೊತ್ತೊಯ್ದಿದ್ದು, ಜಗನ್ನಾಥ ಯಾತ್ರೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಮೆರವಣಿಗೆ ವೇಳೆ ಪಟಾಕಿ ಸಿಡಿಸಲು ಪಟಾಕಿ ತುಂಬಿದ್ದ ಇ-ರಿಕ್ಷಾದ ಮೇಲೆ ಯಾತ್ರೆ ವೇಳೆ ಸಿಡಿಸಲಾಗಿದ್ದ ಪಟಾಕಿ ಕಿಡಿ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಪೊಲೀಸರು … Continued

ದುರ್ಗಾ ದೇವಿ ಮೆರವಣಿಗೆ ನಡುವೆ ನುಗ್ಗಿದ ಕಾರು; ಒಂದು ಸಾವು, 20 ಮಂದಿಗೆ ಗಾಯ, ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ: ದುರ್ಗಾ ದೇವಿ ಮೂರ್ತಿಯ ಮೆರವಣಿಗೆಯ ನಡುವೆ ಕಾರು ನುಗ್ಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಡದ ಜಶ್‌ಪುರದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಆದರೆ ಘಟನೆಯಲ್ಲಿ, ಕನಿಷ್ಠ ನಾಲ್ಕು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. 20 ಮಂದಿ ಇತರರು ಗಾಯಗೊಂಡಿದ್ದು ಇದರಲ್ಲಿ ನಾಲ್ವರ ಸ್ಥಿತಿ ಚಗಂಭೀರವಾಗಿದೆ … Continued