ಕಾಶ್ಮೀರ: ಬುರ್ಖಾದಲ್ಲಿ ಬಂದ ಉಗ್ರರಿಂದ ಅಂಗಡಿಯ ಮೇಲೆ ಗ್ರೆನೇಡ್ ಎಸೆತ, ಒಬ್ಬ ಸಾವು, ಮೂವರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ವೈನ್ ಶಾಪ್‌ಗೆ ಶಂಕಿತ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಓರ್ವ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ರಜೌರಿ ನಿವಾಸಿ ರಂಜಿತ್ ಸಿಂಗ್ ಎಂದು ಗುರುತಿಸಲಾಗಿದೆ. 35 ವರ್ಷದ ಇವರು ಗ್ಯಾರಿಸನ್ ಪೇಟೆಯಲ್ಲಿ ಹೊಸದಾಗಿ ತೆರೆಯಲಾದ ವೈನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಾಯಗೊಂಡ ಮೂವರಲ್ಲಿ ಒಬ್ಬರ ಸ್ಥಿತಿ … Continued