ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೆಪ್ಟೆಂಬರ್ 23ರ ವರೆಗೆ ಸಿಸಿಬಿ ಪೊಲೀಸರ ಕಸ್ಟಡಿಗೆ

ಬೆಂಗಳೂರು: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯ ಅವರನ್ನು 10 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಜನರನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ, ಬೆಂಗಳೂರಿನ 1ನೇ ಎಸಿಎಂಎಂ … Continued