ಕರ್ನಾಟಕದಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ನಿರ್ಬಂಧ, ಬೆಂಗಳೂರಿನ 10 ಹೋಟೆಲ್‌ಗಳು ಕೋವಿಡ್‌-19 ಆಸ್ಪತ್ರೆಗಳಾಗಿ ಪರಿವರ್ತನೆ..!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ -19 ಪ್ರಕರಣಗಳ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಭೆ ನಡೆಸಿದ್ದು, ರಾಜ್ಯಾದ್ಯಂತ ಸಾರ್ವಜನಿಕ ಸಭೆಗಳನ್ನು ನಿರ್ಬಂಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಳಾಂಗಣ ಕಾರ್ಯಗಳಲ್ಲಿ ಕೇವಲ 100 ಮಂದಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ, ಮತ್ತು ಹೊರಾಂಗಣ ಕಾರ್ಯಗಳಲ್ಲಿ 200 ಮಂದಿ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶುಕ್ರವಾರ … Continued