ಬಸ್‌ನಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ, ಪ್ರತಿಷ್ಠಿತ ಸಾರಿಗೆಗಳೂ ಆರಂಭ

ಹುಬ್ಬಳ್ಳಿ: ಏಪ್ರೀಲ್ 2021ರ ಕೊನೆಯ ವಾರದಿಂದ ಕೋವಿಡ್ 2ನೇಯ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಾದ್ಯಂತ ಸರಕಾರವು ಸಂಪೂರ್ಣ ಲಾಕ್‌ಡೌನ್ ವಿಧಿಸಿದ್ದರಿಂದ ಸಾರಿಗೆ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಸರಕಾರದ ಪರಿಷ್ಕೃತ ಆದೇಶದನ್ವಯ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಬಸ್ಸಿನ ಪೂರ್ಣ ಪ್ರಮಾಣದ ಆಸನಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಮೊದಲು ಹಂತ ಹಂತವಾಗಿ … Continued