ತ್ರಿವಿಧ ದಾಸೋಹಿ, ನಡೆದಾಡಿದ ದೇವರು ಸಿದ್ಧಗಂಗಾ ಮಠದ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮಿಗಳು

(೦೧.೦೧.೨೦೨೨ ಬೆಳಿಗ್ಗೆ ೧೦.೦೦ ಗಂಟೆಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮಿಗಳ ೧೧೫ ನೇ ಜಯಂತ್ಯುತ್ಸವ ನಡೆಯಲಿದೆ. ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೈಸೂರಿನ ಸುತ್ತೂರ ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ … Continued