ಬೆಳ್ಳಂಬೆಳಗ್ಗೆ ಪ್ರಪಾತಕ್ಕೆ ಉರುಳಿದ ಬಸ್ : 12 ಮಂದಿ ಸಾವು, 27 ಜನರಿಗೆ ಗಾಯ

ಮುಂಬೈ: ಬಸ್ಸೊಂದು ಕಮರಿಗೆ ಬಿದ್ದು ಸುಮಾರು 12 ಜನರು ಮೃತಪಟ್ಟ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ – ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಸಂಗೀತ ತಂಡವೊಂದರ ಸದಸ್ಯರನ್ನು ಪುಣೆಯಿಂದ ಮುಂಬೈಗೆ ಕರೆದೊಯ್ಯುತ್ತಿದ್ದ ವೇಳೆ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಮುಂಜಾನೆ 4:50ರ ಸುಮಾರಿಗೆ ಈ ಅಪಘಡ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, … Continued

ದೇಶದ ಖ್ಯಾತ ಯಾತ್ರಾ ಸ್ಥಳ ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು, 14 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಯಾತ್ರಾ ಸ್ಥಳ ಮಾತಾ ವೈಷ್ಣೋದೇವಿ ಮಂದಿರದಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 12 ಮಂದಿ ಭಕ್ತರು ಮೃತಪಟ್ಟಿದ್ದಾರೆ ಹಾಗೂ 14 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರುವ ಸಂಭವವಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued