ಇಂದಿನಿಂದ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: 12 ಜಿಲ್ಲೆಗಳಲ್ಲಿ ಹೈ ಅಲರ್ಟ್

ಬೆಂಗಳೂರು: ಬಂಗಾಳ ಉಪ ಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಆ.29ರಿಂದ ಸೆ.1ರ ವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ.29ರಂದು ಆರೆಂಜ್ ಅಲರ್ಟ್ ಹಾಗೂ 30ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮೈಸೂರು, ಕೊಡಗು, ಚಾಮರಾಜನಗರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ … Continued