ರಾಜ್ಯದಲ್ಲಿ ಬರ ಪರಿಸ್ಥಿತಿ : ನಾಳೆಯಿಂದ ಕೇಂದ್ರ ತಂಡದಿಂದ 12 ಜಿಲ್ಲೆಗಳಲ್ಲಿ ಪರಿಶೀಲನೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ, ಗುರುವಾರ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಬರದ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಿದೆ. ನಾಳೆಯಿಂದ ಅಕ್ಟೋಬರ್ 9ರ ವರೆಗೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, … Continued