ಪಶ್ಚಿಮ ಬಂಗಾಳ : ತನ್ನ ಕೆಂಪು ಟೀ ಶರ್ಟ್ ಬೀಸುತ್ತ ಎಚ್ಚರಿಕೆ ಸಂದೇಶ ರವಾನಿಸಿ ಸಂಭಾವ್ಯ ರೈಲು ಅಪಘಾತ ತಡೆದ 12 ವರ್ಷದ ಬಾಲಕ…!

ಗಮನಾರ್ಹವಾದ ಧೈರ್ಯ ಹಾಗೂ ಸಮಯಪ್ರಜ್ಞೆಯ ಪ್ರದರ್ಶನದಲ್ಲಿ, ಪಶ್ಚಿಮ ಬಂಗಾಳದಲ್ಲಿ 12 ವರ್ಷದ ಬಾಲಕನೊಬ್ಬ ಸಂಭಾವ್ಯ ರೈಲು ಅಪಘಾತವನ್ನು ತಡೆದಿದ್ದಾನೆ. ಕಳೆದ ಗುರುವಾರ ಪಶ್ಚಿಮ ಬಂಗಾಳದ ಮಾಲ್ಡಾದ ರೈಲ್ವೆ ಯಾರ್ಡ್ ಬಳಿ ಈ ಘಟನೆ ನಡೆದಿದ್ದು, ಬಾಲ ಹೀರೋ ಮುರ್ಸಲೀನ್ ಶೇಖ್ ಅಪಘಾತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಮುರ್ಸಲೀನ್ ರೈಲ್ವೇ ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ವಲಸೆ … Continued