ಕುಮಟಾ; ಕುಡಿಯುವ ನೀರಿನ ಯೋಜನೆಗೆ 120 ಕೋಟಿ ರೂ ಮಂಜೂರು: .ಶಾಸಕ ದಿನಕರ ಶೆಟ್ಟಿ
ಕುಮಟಾ; ತಾಲೂಕಿನ ಹೆಗಡೆ ಜಿಲ್ಲಾ ಪಂಚಾಯತವ್ಯಾಪ್ತಿಯ ೯ ಗ್ರಾ.ಪಂ ಸಂಬಂಧಿಸಿದಂತೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗೆ 120 ಕೋಟಿ ಮಂಜೂರಾಗಿದ್ದು ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಹಾಳಾಗಿರುವ ಬರ್ಸಗುಣಿ ರಸ್ತೆಯನ್ನು ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಾಳಾಗಿರುವ ರಸ್ತೆಯ ೧೨೦ ಮೀಟರ್ ಉದ್ದದ … Continued