1200 ಕೋಟಿ ರೂ. ಪರಿಹಾರ ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ರಾ: ಡಿಕೆಶಿ ಪ್ರಶ್ನೆ

ಹುಬ್ಬಳ್ಳಿ:ಕೊರೊನಾ ಲಸಿಕೆಗಾಗಿ ನಾವು 100 ಕೋಟಿ ಕೊಟ್ಟರೆ ಅದಕ್ಕೆ ಕೊಂಕು ಮಾತನಾಡುವ ಬಿಜೆಪಿಯವರು, ಕೇವಲ 1200 ಕೋಟಿ ರೂ.ಗಳ ಕೊರೊನಾ ಪರಿಹಾರ ಪ್ಯಾಕೇಜ್ ಕೊಟ್ಟು ಸಾಕಷ್ಟು ಪ್ರಚಾರ ತೆಗೆದುಕೊಳ್ಳುತ್ತಾರೆ. ಆ 1200 ಕೋಟಿ ರೂ.ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ಟಿದ್ದಾರೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ … Continued