ಕಾರ್ಯಕ್ರಮದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು 13 ಮಂದಿ ಸಾವು

ಕುಶಿನಗರ (ಉತ್ತರ ಪ್ರದೇಶ): ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪೊಲೀಸ್ ಠಾಣೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹಳದಿ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಂಬಂಧಿಕರು ಜಮಾಯಿಸಿದಾಗ, ಬಾವಿಯ ಮೇಲಿನ ಕಬ್ಬಿಣದ ಗ್ರಿಲ್ ತುಂಡಾಗಿ ಅನೇಕರು ಬಾವಿಯಲ್ಲಿ ಬಿದ್ದಿದ್ದು, ಕನಿಷ್ಠ 13 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು … Continued