14 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರ 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನವೀನರಾಜ ಸಿಂಗ್-ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಜ್ವಲಕುಮಾರ ಘೋಷ್- ಬಾಗಲಕೋಟೆಯ ಭೂ ಸ್ವಾದಿನ ಇಲಾಖೆ ಸುಷ್ಮಾ ಗೋಡ್ಬೋಲೆ-ಮುಖ್ಯ ಮೌಲ್ಯಂಕ ಪ್ರಾಧಿಕಾರದ ಅಧಿಕಾರಿ ಯಶ್ವಂತ ವಿ. ಗುರುಕಾರ-ಎಕ್ಸಿಕ್ಯುಟಿವ್ ಡೈರೆಕ್ಟರ್ ಸ್ಮಾರ್ಟ್ ಗೌರ್ನೆನ್ಸ್ ರಮೇಶ್ ಡಿ.ಎಸ್. -ತೋಟಗಾರಿಕೆ ಇಲಾಖೆ ನಿರ್ದೇಶಕ ಪೊಮ್ಮಲ ಸುನೀಲಕುಮಾರ- … Continued