ಬಸ್‌ ಚಲಿಸುತ್ತಿರುವಾಗಲೇ ರಾಜಹಂಸ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಬಸ್ ಪಲ್ಟಿ

ರಾಯಚೂರು : ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ) ಲಿಂಗಸೂಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, 31 ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಹೋಗುತ್ತಿದ್ದಾಗ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ಆದರೂ ಚಾಲಕ ಬಸ್ … Continued

ಮುಂಬೈ: ಫ್ಲೈ ಓವರ್‌ ಕುಸಿತ, 14 ಮಂದಿ ಗಂಭೀರ ಗಾಯ

ಮುಂಬೈ: ಫ್ಲೈ ಓವರ್‌ ಕುಸಿತ: 14 ಮಂದಿ ಗಂಭೀರ ಗಾಯ ಮುಂಬೈ : ಮುಂಬೈನಲ್ಲಿ ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿದ್ದ್ದು, 14 ಕಾರ್ಮಿಕರು ಗಾಯಗೊಂಡಿದ್ದಾರೆ. ಮುಂಜಾನೆ 4:30ರರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದೆ. ಘಟನೆ … Continued