ಅಮಾನತುಗೊಂಡ 14 ಉತ್ಪನ್ನಗಳ ಮಾರಾಟ ಸ್ಥಗಿತ ; ಅಂಗಡಿಗಳಿಂದ ಹಿಂಪಡೆಯಲು ಸೂಚನೆ : ಸುಪ್ರೀಂ ಕೋರ್ಟ್‌ ಗೆ ತಿಳಿಸಿದ ಪತಂಜಲಿ

ನವದೆಹಲಿ: ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಏಪ್ರಿಲ್‌ನಲ್ಲಿ ಉತ್ಪಾದನಾ ಪರವಾನಗಿ ಅಮಾನತುಗೊಳಿಸಿದ್ದರಿಂದ 14 ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್‌ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಸ್ಟೋರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಪತಂಜಲಿ ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. ಅದು … Continued