ಕೊರೊನಾ ಹೆಚ್ಚಳ: ಲಾಕ್ಡೌನ್ ಬದಲಿಗೆ ಸೆಕ್ಷನ್ 144 ವಿಧಿಸಲು ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ತಾಂತ್ರಿಕ ಸಲಹಾ ಸಮಿತಿ ?

ಬೆಂಗಳೂರು: ಎರಡನೇ ಅಲೆ ಪ್ರಾರಂಭವಾದಾಗಿನಿಂದ ಕರ್ನಾಟಕದ ಕೋವಿಡ್‌-19 ಸಂಖ್ಯೆಗಳು ಸ್ಥಿರವಾಗಿ ಏರುತ್ತಿವೆ. ಏಪ್ರಿಲ್ 20ರ ವರೆಗೆ ಕರ್ನಾಟಕ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸಿರುವಂತೆ, ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಪ್ರಕರಣಗಳ ಸಂಖ್ಯೆಯನ್ನು ನಿಗ್ರಹಿಸಲು ಕರ್ಫ್ಯೂ ಸೇರಿದಂತೆ ಹೆಚ್ಚಿನ ನಿರ್ಬಂಧಗಳನ್ನು ಹೇರಲು ಸಲಹೆ ನೀಡಿದೆ ಎನ್ನಲಾಗಿದೆ. ಟಿಎಸಿಯ ಇಬ್ಬರು ಸದಸ್ಯರು ಸಾರ್ವಜನಿಕ ಸ್ಥಳಗಳಲ್ಲಿ ಜನರ ಸಂಪರ್ಕ ತಡೆಯಲು … Continued