ಯಲ್ಲಾಪುರ: ಸಾವಿರ ವರ್ಷದ ಹಿಂದಿನ ಪುರಾತನ ದೇವಾಲಯದ ಬಳಿ ನಿಧಿಗಾಗಿ ಶೋಧ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹೊನಗದ್ದೆ ಸಮೀಪದ ಗಡುಗದ್ದೆ ಬಳಿ ಇರುವ ಪುರಾತನ ಪಾಳುಬಿದ್ದ ದೇವಾಲಯದ ಬಳಿ ದುಷ್ಕರ್ಮಿಗಳು ನಿಧಿಗಾಗಿ ಶೋಧ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಗಡುಗದ್ದೆ ಬಳಿ ಪಾಳುಬಿದ್ದ ಸ್ಥಿತಿಯಲ್ಲಿ ಇರುವ ಸುಮಾರು ಒಂದೂವರೆ ಸಾವಿರ ವರ್ಷಗಳ ಹಿಂದಿನ ಶಿವ ದೇವಾಲಯದಲ್ಲಿ ಎರಡು ಶಿವ ಲಿಂಗಗಳು, ವರಗಣಪತಿ ಮೂರ್ತಿ, ಮಣ್ಣಿನಲ್ಲಿ … Continued