ಕಾರವಾರ: ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ: 16 ಮಂದಿ ಆಸ್ಪತ್ರೆಗೆ ದಾಖಲು

ಕಾರವಾರ: ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ದಾಳಿ ಮಾಡಿ ಕಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲಿನಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಜೇನು ಕಡಿತದಿಂದ 16 ಮಕ್ಕಳು ಅಸ್ವಸ್ಥರಾಗಿದ್ದು, ಕೆಲ ಮಕ್ಕಳ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಊರವರ ಸಹಾಯದಿಂದ ಕಾರವಾರ ಜಿಲ್ಲಾಸ್ಪತ್ರೆಗೆ … Continued