ಕುಮಟಾ : ಮುಳುಗುತ್ತಿದ್ದ ಬೋಟ್‌ನಿಂದ 17 ಮೀನುಗಾರರ ರಕ್ಷಣೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬಳಿ ಸಮುದ್ರದಲ್ಲಿ ಮುಳಗುತ್ತಿದ್ದ ಪರ್ಸಿನ್‌ ಬೋಟ್‌ನಿಂದ 17 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಕುಮಟಾ ತಾಲುಕಿನ ಕಡ್ಲೆ ಬಳಿ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಶ್ರೀದೇವಿ ಅನುಗ್ರಹ ಹೆಸರಿನ ಬೋಟ್ ಬಂಡೆಗೆ ಬಡಿದು ಮುಳುಗಡೆಯಾಗಿದೆ. ಕರಾವಳಿ ಕಾವಲು ಪಡೆಯವರು ಹಾಗೂ ಅಕ್ಕಪಕ್ಕದ ಬೋಟ್‌ನಲ್ಲಿದ್ದವರು ಸೇರಿ ಎಲ್ಲ … Continued