ಭಯೋತ್ಪಾದಕರಿಂದ ಟಾರ್ಗೆಟ್‌ ಹತ್ಯೆ: ಕಾಶ್ಮೀರಿ ಪಂಡಿತ ಸಮುದಾಯದ 177 ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾವಣೆಗೆ ಆದೇಶ

ಕಾಶ್ಮೀರ: ಕಾಶ್ಮೀರದಲ್ಲಿ ಟಾರ್ಗೆಟ್‌ ಹತ್ಯೆಗಳ ಆತಂಕಕಾರಿ ಹೆಚ್ಚಳದ ಮಧ್ಯೆ, ಶ್ರೀನಗರದಲ್ಲಿ ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ್ ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲು ಸರ್ಕಾರ ಆದೇಶಿಸಿದೆ. ಕಾಶ್ಮೀರಿ ಪಂಡಿತ ಸಮುದಾಯ ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದಾಳಿಗಳ ಸರಣಿಯ ಹಿನ್ನೆಲೆಯಲ್ಲಿ ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ … Continued