ಮೊಹರಂ ಮೆರವಣಿಗೆ ವೇಳೆ ತ್ರಿವರ್ಣ ಧ್ವಜ ವಿರೂಪಗೊಳಿಸಿದ ಆರೋಪದ ಮೇಲೆ 18 ಮಂದಿ ವಿರುದ್ಧ ಪ್ರಕರಣ ದಾಖಲು

ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆ ವೇಳೆ ರಾಷ್ಟ್ರಧ್ವಜವನ್ನು ವಿರೂಪ ಮಾಡಿದ ಆರೋಪದ ಮೇಲೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 175 ಕಿಲೋಮೀಟರ್ ದೂರದಲ್ಲಿರುವ ಚೈನ್‌ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಮೊಹರಂ ಹಬ್ಬದ ಅಂಗವಾಗಿ ಶಹಪುರ್, ಕಲ್ಯಾಣಪುರ … Continued